ರಾಯಬಾಗ:ಪಾಳು ಬಿದ್ದ ಮೊರಬ ಶಾಲೆ ಶಿಕ್ಷಕರ ವಸತಿ ಸಮುಚ್ಚಯ


Team Udayavani, Jan 18, 2024, 3:45 PM IST

ರಾಯಬಾಗ:ಪಾಳು ಬಿದ್ದ ಮೊರಬ ಶಾಲೆ ಶಿಕ್ಷಕರ ವಸತಿ ಸಮುಚ್ಚಯ

ಉದಯವಾಣಿ ಸಮಾಚಾರ
ರಾಯಬಾಗ: ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡುತ್ತಿದ್ದು, ಅನುದಾನದಡಿ ಕೈಗೊಳ್ಳುವ ಅಭಿವೃದ್ಧಿ ಯೋಜನೆಗಳು ಕೆಲವೆಡೆ ಸದುಪಯೋಗವಾಗುತ್ತಿಲ್ಲ. ಅದಕ್ಕೆ ಉದಾಹರಣೆ ಎಂಬಂತೆ ತಾಲೂಕಿನ ಮೊರಬ ಸರ್ಕಾರಿ ಪ್ರೌಢಶಾಲೆ ಶಿಕ್ಷಕರಿಗೆ ಅನುಕೂಲವಾಗಲೆಂದು ಪ್ರೌಢಶಾಲೆ ಆವರಣದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ಸುಮಾರು 10 ವರ್ಷಗಳ ಹಿಂದೆ ನಿರ್ಮಿಸಿದ್ದ ವಸತಿ ನಿಲಯ ಸಮುಚ್ಚಯ ಈಗ ಪಾಳು ಬಿದ್ದಿದೆ.

ಶಿಕ್ಷಕರು ತಾವು ಕಾರ್ಯ ನಿರ್ವಹಿಸುವ ಶಾಲೆ ಹತ್ತಿರ ಕುಟುಂಬದೊಂದಿಗೆ ವಾಸಿಸಲಿ ಎಂಬ ಉದ್ದೇಶದಿಂದ ಈ ವಸತಿ ನಿಲಯ
ನಿರ್ಮಿಸಲಾಗಿದೆ. ಆದರೆ ಈ ಕಟ್ಟಡ ಸದುಪಯೋಗ ಆಗದೆ ಅನೈತಿಕ ಚಟುವಟಿಕೆಗಳ ತಾಣಗಳಾಗಿ ಬದಲಾಗಿದೆ.

ಮೊರಬ ಶಿಕ್ಷಕರ ವಸತಿ ಸಮುಚ್ಚಯ ನಿರ್ಜನ ಪ್ರದೇಶದಲ್ಲಿದ್ದು, ಮೂಲ ಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಜನವಸತಿ ಪ್ರದೇಶದಿಂದ ದೂರವಿದ್ದು, ಇಲ್ಲಿ ಶಿಕ್ಷಕರು ನೆಲೆಸಲು ಹಿಂದೇಟು ಹಾಕಿದ್ದರಿಂದ ವಸತಿ ಸಮುಚ್ಚಯ ಪಾಳು ಬಿದ್ದಂತಾಗಿದೆ.

ವಸತಿ ಸಮುಚ್ಚಯದ ಬಾಗಿಲುಗಳು ಮುರಿದಿವೆ, ಕಿಟಕಿ ಗಾಜುಗಳು ಒಡೆದಿವೆ, ಪೈಪ್‌ ಗಳು ಕಿತ್ತು ಹೋಗಿವೆ, ವಿದ್ಯುತ್‌ ಸಲಕರಣೆಗಳು ನೇತಾಡುತ್ತಿವೆ, ಈ ಕಟ್ಟಡದ ಸುತ್ತಮುತ್ತ ಗಿಡಗಂಟಿಗಳು ಬೆಳೆದು ನಿಂತಿವೆ. ವಸತಿ ಸಮುಚ್ಚಯ ಜನವಸತಿ ಪ್ರದೇಶದಲ್ಲಿದ್ದರೆ ನೆಲೆಸಲು ಅನುಕೂಲವಾಗುತ್ತಿತ್ತು. ಆದರೆ ನಿರ್ಜನ ಪ್ರದೇಶದಲ್ಲಿ ಇರುವುದರಿಂದ ಶಿಕ್ಷಕರು ಇಲ್ಲಿ ನೆಲೆಸಲು ಮುಂದಾಗುತ್ತಿಲ್ಲ ಎನ್ನಲಾಗುತ್ತಿದೆ.

ವಸತಿ ನಿಲಯಗಳು ನಿರುಪಯುಕ್ತವಾಗಿರುವುದು ಗಮನಕ್ಕೆ ಬಂದಿದ್ದು, ಅವುಗಳನ್ನು ಸುಮಾರು 10 ವರ್ಷಗಳ ಹಿಂದೆ ನಿರ್ಮಿಸಲಾಗಿದೆ. ಅವಕಾಶವಿದ್ದರೆ ಅವುಗಳ ಸದುಪಯೋಗ ಮಾಡಿಕೊಳ್ಳಲು ಗ್ರಾಮ ಪಂಚಾಯಿತಿಗೆ ಪತ್ರ ಬರೆದು, ಅವರೊಂದಿಗೆ ಚರ್ಚಿಸಿ, ಮುಂದಿನ ಕ್ರಮ ಕೈಗೊಳ್ಳುತೇನೆ.
ಬಸವರಾಜಪ್ಪ ಆರ್‌., ಕ್ಷೇತ್ರ ಶಿಕ್ಷಣಾಧಿಕಾರಿಗಳು, ರಾಯಬಾಗ

*ಸಂಭಾಜಿ ಚವ್ಹಾಣ

ಟಾಪ್ ನ್ಯೂಸ್

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

1-aaaa

Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ

1

Renukaswamy Case: ದರ್ಶನ್‌ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ

PM: ಕಾಂಗ್ರೆಸ್ ಡ್ರಗ್ಸ್‌ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

Bailhongal: ಸಾರಿಗೆ ಬಸ್ ಬೈಕ್ ಮಧ್ಯೆ ಅಪಘಾತ… ಸ್ಥಳದಲ್ಲಿಯೇ ಬೈಕ್ ಸವಾರ ಸಾವು

1-wqeqwewqe

Belagavi DCC Bank ಅಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ‌ ದಿಢೀರ್ ರಾಜೀನಾಮೆ

arrested

Marriage ಆಗುವುದಾಗಿ ಪುಸಲಾಯಿಸಿ ಬಾಲಕಿ ಮೇಲೆ ಅ*ತ್ಯಾಚಾರ: 20 ವರ್ಷ ಜೈಲು ಶಿಕ್ಷೆ

lakshmi hebbalkar

Lakshmi Hebbalkar: 2 ತಿಂಗಳ ಗೃಹಲಕ್ಷ್ಮಿ ಹಣ 4 ದಿನಗಳಲ್ಲಿ ಫಲಾನುಭವಿಗಳ ಖಾತೆಗೆ

balachandra

Corruption;ರಾಜೀನಾಮೆ ಕೊಡಬೇಕೆಂಬ ಬೇಡಿಕೆಗಳಿಗೆ ಈಗ ಬೆಲೆ ಕಡಿಮೆ: ಬಾಲಚಂದ್ರ ಜಾರಕಿಹೊಳಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Minchu Hulu Review

Minchu Hulu Review: ಮಿಂಚುಹುಳು ತಂದ ಹೊಸಕಿರಣ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

010

Bigg Boss: ಬಿಗ್‌ ಬಾಸ್‌ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..

Irani Cup: Tanush Kotyan puts up a brave fight; Mumbai won the Irani Cup after 27 years

Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.