![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 18, 2024, 11:32 PM IST
ಚಿಕ್ಕಮಗಳೂರು: ಹೊಸ ಆಚರಣೆಗೆ ಅವಕಾಶವಿಲ್ಲವೆಂದು ನ್ಯಾಯಾಲಯದ ಆದೇಶವಿದ್ದರೂ ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಹೊಸ ಆಚರಣೆಗಳಿಗೆ ಅನುಮತಿಯ ಕೋರಿಕೆ ಬರುತ್ತಿರುವುದು ಜಿಲ್ಲಾಡಳಿತಕ್ಕೆ ತಲೆನೋವು ಸೃಷ್ಟಿಸಿದೆ. ಶಾಖಾದ್ರಿ ವಂಶಸ್ಥ ಅಜ್ಜತ್ ಪಾಷ, ಇಸ್ಲಾಮಿಕ್ ಕ್ಯಾಲೆಂಡರ್ ಪ್ರಕಾರ ಜ.17ರಂದು ಗರ್ಭಗುಡಿಯಲ್ಲಿ ಅರೇಬಿಕ್ ಶ್ಲೋಕ(ಫಾತಿಹ) ಹೇಳಲು ಅನುಮತಿ ನೀಡುವಂತೆ ಜಿಲ್ಲಾಡಳಿತಕ್ಕೆ ಮನವಿ ಮಾಡಿದ್ದರು. ವಿಶೇಷ ಪ್ರಾರ್ಥನೆ ಸಲ್ಲಿಸಲು ಇನಾಂ ದತ್ತಾತ್ರೇಯ ಪೀಠಕ್ಕೆ ಆಗಮಿಸಿದ್ದರು.
ಆದರೆ ಜಿಲ್ಲಾಡಳಿತ ಅವಕಾಶ ಕೊಡದೆ ವಾಪಸ್ ಕಳಿಸಿದೆ. ಈ ಹಿನ್ನೆಲೆಯಲ್ಲಿ ಇನಾಂ ದತ್ತಾತ್ರೇಯ ಬಾಬಾಬುಡನ್ಗಿರಿ ದರ್ಗಾ ಸುತ್ತಮುತ್ತ 200ಕ್ಕೂ ಹೆಚ್ಚು ಪೊಲೀಸರನ್ನು ನಿಯೋಜಿಸಲಾಗಿತ್ತು. ಖುದ್ದು ಜಿಲ್ಲಾ ಪೊಲೀಸ್ ವರಿಷ್ಠಾಧಿ ಕಾರಿ ಬಂದೋಬಸ್ತ್ ನೇತೃತ್ವ ವಹಿಸಿದ್ದರು. ಇನ್ನೊಂದೆಡೆ ಇದೇ ದಿನ ಹಿಂದೂಪರ ಸಂಘಟನೆಯವರು ದತ್ತಪೀಠದಲ್ಲಿ ವಿಶೇಷ ಪೂಜೆ ಸಲ್ಲಿಸಲು ಅನುಮತಿ ಕೋರಿದ್ದರು. ಜಿಲ್ಲಾಡಳಿತ ಅದಕ್ಕೂ ಅವಕಾಶ ನೀಡಿಲ್ಲ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.