West Indies ವಿರುದ್ಧ ಇನ್ನಿಂಗ್ಸ್ ಗೆಲುವಿನ ನಿರೀಕ್ಷೆಯಲ್ಲಿ ಆಸ್ಟ್ರೇಲಿಯ
Team Udayavani, Jan 18, 2024, 11:53 PM IST
ಅಡಿಲೇಡ್: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯ ತಂಡವು ಇನ್ನಿಂಗ್ಸ್ ಗೆಲುವಿನ ಕನಸು ಕಾಣುತ್ತಿದೆ. ಪಂದ್ಯದ ಮೂರನೇ ದಿನವೇ ಫಲಿತಾಂಶ ಬರುವುದು ಖಚಿತವಾಗಿದೆ. ಮೊದಲ ಇನ್ನಿಂಗ್ಸ್ನಲ್ಲಿ 95 ರನ್ ಹಿನ್ನಡೆ ಪಡೆದ ಬಳಿಕ ದ್ವಿತೀಯ ಇನ್ನಿಂಗ್ಸ್ ಆರಂಭಿಸಿದ್ದ ವೆಸ್ಟ್ಇಂಡೀಸ್ ತಂಡವು ದ್ವಿತೀಯ ದಿನದಾಟದ ಅಂತ್ಯಕ್ಕೆ ಕೇವಲ 73 ರನ್ನಿಗೆ ಆರು ವಿಕೆಟ್ ಕಳೆದುಕೊಂಡು ಒದ್ದಾಡುತ್ತಿದೆ. ಇನ್ನೂ 22 ರನ್ ಹಿನ್ನಡೆಯಲ್ಲಿರುವ ವೆಸ್ಟ್ಇಂಡೀಸ್ ತಂಡವು ಇನ್ನಿಂಗ್ಸ್ ಸೋಲು ತಪ್ಪಿಸಲು ಒದ್ದಾಡಬೇಕಿದೆ.
ಈ ಮೊದಲು ಎರಡು ವಿಕೆಟಿಗೆ 59 ರನ್ನುಗಳಿಂದ ದ್ವಿತೀಯ ದಿನದಾಟದ ಆಟ ಮುಂದುವರಿಸಿದ ಆಸ್ಟ್ರೇಲಿಯ ತಂಡವು ಟ್ರ್ಯಾವಿಸ್ ಹೆಡ್ ಅವರ ಆಕರ್ಷಕ ಶತಕದಿಂದಾಗಿ 283 ರನ್ ಗಳಿಸಿ ಆಲೌಟಾಯಿತು. ಇದ ರಿಂದಾಗಿ ತಂಡವು 95 ರನ್ ಮೊದಲ ಇನ್ನಿಂಗ್ಸ್ ಮುನ್ನಡೆ ಪಡೆಯಿತು. 134 ಎಸೆತ ಎದುರಿಸಿದ ಹೆಡ್ 119 ರನ್ ಹೊಡೆದರು. 12 ಬೌಂಡರಿ ಮತ್ತು 3 ಸಿಕ್ಸರ್ ಬಾರಿಸಿದ್ದರು.
ದ್ವಿತೀಯ ಇನ್ನಿಂಗ್ಸ್ನಲ್ಲೂ ವೆಸ್ಟ್ ಇಂಡೀಸ್ ಕುಸಿಯಿತು. ರನ್ ಖಾತೆ ತೆರೆ ಯುವ ಮೊದಲೆ ಮೊದಲ ವಿಕೆಟ್ ಪತನ ಗೊಂಡಿತ್ತು. 19 ರನ್ ಗಳಿಸುವಷ್ಟರಲ್ಲಿ ನಾಲ್ಕು ವಿಕೆಟ್ ಉರುಳಿದ್ದವು. ದಿನದಾಟದ ಅಂತ್ಯಕ್ಕೆ ತಂಡ ಆರು ವಿಕೆಟಿಗೆ 73 ರನ್ ಗಳಿಸಿ ಆಟುತ್ತಿದೆ.
ಸಂಕ್ಷಿಪ್ತ ಸ್ಕೋರು: ವೆಸ್ಟ್ಇಂಡೀಸ್ 188 ಮತ್ತು ಆರು ವಿಕೆಟಿಗೆ 73 (ಕಿರ್ಕ್ ಮೆಕೆಂಝಿ 26, ಜಸ್ಟಿನ್ ಗ್ರೀವ್ಸ್ 24ಐ ಹೇಝಲ್ವುಡ್ 18ಕ್ಕೆ 4); ಆಸ್ಟ್ರೇಲಿಯ 283 (ಖ್ವಾಜಾ 45, ಹೆಡ್ 119, ಶಮರ್ ಜೋಸೆಫ್ 94ಕ್ಕೆ 5).
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್ ಹಾದಿ ಹೀಗಿದೆ
Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್ ಸಂಜಯ್ ಮಾಂಜ್ರೇಕರ್
Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್ ಪುನಾರಂಭ.. ಡಿ.28ಕ್ಕೆ ಕೂಟ ಶುರು
2500 Cops: ಗ್ವಾಲಿಯರ್ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.