Ayodhya ಬೆಳುವಾಯಿಯಲ್ಲಿ ಬೆಳಗುತ್ತಿದೆ 3.5 ವರ್ಷಗಳಿಂದ ನಂದಾದೀಪ

ಅಯೋಧ್ಯೆ ರಾಮಮಂದಿರದಲ್ಲಿ ಪ್ರಾಣ ಪ್ರತಿಷ್ಠೆ

Team Udayavani, Jan 20, 2024, 11:25 PM IST

Ayodhya ಬೆಳುವಾಯಿಯಲ್ಲಿ ಬೆಳಗುತ್ತಿದೆ 3.5 ವರ್ಷಗಳಿಂದ ನಂದಾದೀಪ

ಮೂಡುಬಿದಿರೆ: ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣ ಕಾರ್ಯ 2020ರ ಆಗಸ್ಟ್‌ 5ರಂದು ಪ್ರಾರಂಭಗೊಂಡಿದ್ದರೆ ಮುನ್ನಾದಿನವೇ ಮೂಡುಬಿದಿರೆ ಸಮೀಪದ ಬೆಳುವಾಯಿ -ಅಳಿಯೂರು ರಸ್ತೆಯ ಬದಿಯಲ್ಲೇ ಇರುವ “ಸುರಕ್ಷಾ” ಹೆಸರಿನ ಮನೆಯಲ್ಲಿ ರಾಮ ಮಂದಿರ ನಿರ್ಮಾಣ ನಿರ್ವಿಘ್ನವಾಗಿ ನೆರವೇರಲೆಂಬ ಸಂಕಲ್ಪದೊಂದಿಗೆ ಬೆಳಗಿಸಿದ ನಂದಾ ದೀಪ ಇದುವರೆಗೂ ನಿರಂತರವಾಗಿ ಬೆಳಗುತ್ತಿದೆ.

ಬೆಳುವಾಯಿ ಬಿಜೆಪಿ ಸ್ಥಾನೀಯ ಸಮಿತಿ ಮಾಜಿ ಅಧ್ಯಕ್ಷ ಸುರೇಶ್‌ ಕುಮಾರ್‌ ಮನೆಮಂದಿಯ ಜತೆಗೂಡಿ ಇಂಥ ದೃಢಸಂಕಲ್ಪ ಮಾಡಿದ್ದು ಸೋಮವಾರಕ್ಕೆ ಸರಿಯಾಗಿ 1,267 ದಿನಗಳೇ ಸರಿದಂತಾಗುತ್ತಿದೆ.

ಮೊದಮೊದಲು 24 ದಿನಗಳಿಗೆ 5 ಲೀಟರ್‌ ಎಳ್ಳೆಣ್ಣೆ ಬೇಕಾಗಿದ್ದರೆ ಮತ್ತೆ ಮತ್ತೆ 40 ದಿನಗಳ ವರೆಗೆ ವ್ಯಯವಾಗುತ್ತಿರುವುದು ಹೇಗೆ ಎಂಬುದು ಮನೆಯರಿಗೂ ಮನವರಿಕೆ ಆಗಿಲ್ಲ.

ಸುರೇಶ್‌ ಅವರ ಪುತ್ರಿ ಸುಪ್ರೀತಾ ನಿತ್ಯವೂ ಈ ದೀಪ ಬೆಳಗುತ್ತಿರುವಂತೆ ನೋಡಿಕೊಳ್ಳುವಲ್ಲಿ ಶ್ರದ್ಧೆ, ಸಂತೃಪ್ತಿಯ ಭಾವ ಮೈಮನಗಳಲ್ಲಿ ತುಂಬಿಕೊಂಡಿದ್ದಾರೆ. ಊರಿನವರೇ ಆದ ಕುಕ್ಕುಡೇಲು ಸುರೇಶ್‌ ಭಟ್‌ ಅವರು ಪ್ರತೀ ವರ್ಷ ಆಗಸ್ಟ್‌ 5ರಂದು ಈ ಮನೆಗೆ ಬಂದು ನಂದಾದೀಪಕ್ಕೆ ಅಲಂಕಾರ ಪೂಜೆ, ಗಣಪತಿ ಹವನ ನೆರವೇರಿಸುತ್ತ ಬಂದಿದ್ದಾರೆ.
ಇದುವರೆಗೆ ಬಳಕೆಯಾಗಿರುವ 5 ಲೀಟರ್‌ನ ಕ್ಯಾನುಗಳನ್ನು ತಾರೀಕು ನಮೂದಿಸಿ ಇಟ್ಟುಕೊಂಡಿರುವುದು ಈ ಮನೆಯವರ ಶ್ರದ್ಧೆ, ರಾಮಭಕ್ತಿಗೆ ಸಾಕ್ಷಿಯಾಗಿದೆ. ಒಟ್ಟು 180 ಲೀ. ಎಳ್ಳೆಣ್ಣೆ ದೀಪವಾಗಿ ಬೆಳಗಿದೆ.

ಶ್ರೀರಾಮ ಮಂದಿರ ನಿರ್ಮಿಸುವ ಪ್ರಧಾನಿ ಮೋದಿ ಅವರ ಸಂಕಲ್ಪ ನಿರ್ವಿಘ್ನವಾಗಿ ನೆರವೇರಲಿ ಎಂಬ ಆಶಯದಿಂದ ಈ ನಂದಾದೀಪ ಬೆಳಗುತ್ತ ಬಂದಿದ್ದೇವೆ. ನಾವಂದುಕೊಂಡಂತೆ ಎಲ್ಲವೂ ಸಾಂಗವಾಗಿ ನೆರವೇರುತ್ತಿದೆ.ಸದ್ಯ ನಮ್ಮಲ್ಲಿ ಶ್ರೀರಾಮ ದೇವರ ಬಿಂಬ, ಚಿತ್ರಗಳಿಲ್ಲ, ಅಯೋಧ್ಯೆಯಲ್ಲಿ ಪ್ರಾಣಪ್ರತಿಷ್ಠೆ ಆದ ಬೆನ್ನಲ್ಲೇ ನಮ್ಮ ದೇವರ ಕೋಣೆಯಲ್ಲೂ ಶ್ರೀರಾಮ ದೇವರ ಪಟ ಇರಿಸಿ ಆರಾಧಿಸಲು ನಿರ್ಧರಿಸಿದ್ದೇವೆ.
– ಸುರೇಶ್‌ ಕುಮಾರ್‌

ಟಾಪ್ ನ್ಯೂಸ್

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

1-stalin

Tamil Nadu; ಪುತ್ರ ಉದಯನಿಧಿಗೆ ಬಡ್ತಿ ನೀಡಿದ ಸ್ಟಾಲಿನ್: ನಾಳೆ ಪ್ರಮಾಣವಚನ

Car-Auto

Kaup: ರಿಕ್ಷಾ, ಕಾರು ಮುಖಾಮುಖಿ ಢಿಕ್ಕಿ: ಇಬ್ಬರಿಗೆ ಗಾಯ

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

BBK-11: ಬಿಗ್‌ ಬಾಸ್‌ ಮನೆಗೆ 4ನೇ ಸ್ಪರ್ಧಿ ಎಂಟ್ರಿ.. ಯಾರು ಈ ʼಗೋಲ್ಡ್‌ ಮ್ಯಾನ್‌ʼ?

1-PT

IOC ಗೆ ಪತ್ರ; ಪಿ.ಟಿ.ಉಷಾ ವಿರುದ್ಧ ಡಜನ್ ಗೂ ಹೆಚ್ಚು ಎಕ್ಸಿಕ್ಯೂಟಿವ್ ಕೌನ್ಸಿಲ್ ಸದಸ್ಯರು!

Ramalinga-Raeddy

Transport: ವಾಯವ್ಯ ಸಾರಿಗೆ ನಿಗಮಕ್ಕೆ 400 ಬಸ್‌ ಖರೀದಿಗೆ ಕ್ರಮ: ಸಚಿವ ರಾಮಲಿಂಗಾರೆಡ್ಡಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

1-aaa

Ullal;ಜನಪ್ರತಿನಿಧಿಗಳು ಸೇರಿ ಹಲವರಿಂದ ಅರ್ಜುನ್ ಅಂತಿಮ ದರ್ಶನ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ರಾಷ್ಟ್ರೀಯ ಹೆದ್ದಾರಿಯಲ್ಲೇ ಹೊತ್ತಿ ಉರಿದ BMW ಕಾರು… ಪ್ರಯಾಣಿಕರು ಪಾರು

ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Mangaluru: ಮುಕ್ತಿ ಕಾಣದ “ಬ್ಲ್ಯಾಕ್‌ಸ್ಪಾಟ್‌’ಗಳು: ಮತ್ತಷ್ಟು ಹೆಚ್ಚುತ್ತಿರುವ ಅಪಘಾತಗಳು

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

Airport: ಭದ್ರತೆಯಿಂದ ಜೂಲಿ ನಿವೃತ್ತಿ: 8 ವರ್ಷಗಳಿಂದ ಸೇವೆಯಲ್ಲಿದ್ದ ಶ್ವಾನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1242

SAFF U-17 Championship: ಭಾರತ-ಬಾಂಗ್ಲಾ ಫೈನಲ್‌

047

Gulveer Singh: ನೂತನ ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಗುಲ್ವೀರ್

025587

ICC Women’s T20 World Cup: ವನಿತಾ ಟಿ20 ವಿಶ್ವಕಪ್‌; ಅಂಪಾಯರ್ಸ್ ಆಯ್ಕೆ

04257

T20I series: ಬಾಂಗ್ಲಾದೇಶ ವಿರುದ್ಧದ ಟಿ20 ಸರಣಿ: ಸೂರ್ಯಕುಮಾರ್‌ ಯಾದವ್‌ ನಾಯಕ

0888

Leopard: ಮೂಲ್ಕಿ ಕೊಯ್ಯಾರಿನಲ್ಲಿ ಚಿರತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.