![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 21, 2024, 12:17 AM IST
ಹೊಸದಿಲ್ಲಿ : ಕೇಂದ್ರ ದಿಲ್ಲಿಯಲ್ಲಿರುವ ಬಾಬರ್ ರಸ್ತೆಯ ಹೆಸರನ್ನು ಬದಲಿಸಿ ಮರು ನಾಮಕರಣ ಮಾಡುವಂತೆ ಹಿಂದೂ ಸೇನೆಯ ಕಾರ್ಯಕರ್ತರು ಒತ್ತಾಯಿಸಿದ್ದು, ಶನಿವಾರ ರಸ್ತೆಯ ಸೂಚನಾ ಫಲಕವನ್ನು ವಿರೂಪಗೊಳಿಸಿದ್ದಾರೆ. ಬಾಬರ್ ರಸ್ತೆ ಎಂದಿದ್ದ ಸೂಚನಾಫಲಕಕ್ಕೆ ಮಸಿ ಬಳಿದು, ಅದರ ಮೇಲೆ “ಅಯೋಧ್ಯಾ ಮಾರ್ಗ’ ಎಂದು ಬರೆದಿರುವ ಪೋಸ್ಟರ್ ಅನ್ನು ಅಂಟಿಸಿದ್ದಾರೆ ಎನ್ನಲಾಗಿದೆ.
ಹೊಸದಿಲ್ಲಿಯ ಮುನ್ಸಿಪಲ್ ಕೌನ್ಸಿಲ್ ಅಧಿಕಾರಿಗಳು ದೂರು ದಾಖಲಿಸಿ ಪೋಸ್ಟರ್ ಅನ್ನು ತೆರವುಗೊಳಿಸಿದ್ದಾರೆ. ಇತ್ತ ಬಾಬರ್ ರಸ್ತೆಯ ಹೆಸರು ಬದಲಿಸಿ, ಆ ರಸ್ತೆಗೆ ಅಯೋಧ್ಯಾ ಮಾರ್ಗವೆಂದೇ ಮರು ನಾಮಕರಣ ಮಾಡಬೇಕು ಎಂದು ಹಿಂದೂಸೇನೆ ಅಧ್ಯಕ್ಷ ವಿಷ್ಣುಗುಪ್ತ ಆಗ್ರಹಿಸಿದ್ದಾರೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
You seem to have an Ad Blocker on.
To continue reading, please turn it off or whitelist Udayavani.