Rashmika Mandanna: ಡೀಪ್‌ ಫೇಕ್‌ ಮಾಡಿದಾತನ ಬಂಧನ; ನಟಿ ರಶ್ಮಿಕಾ ಹೇಳಿದ್ದೇನು?


Team Udayavani, Jan 21, 2024, 10:33 AM IST

Rashmika Mandanna: ಡೀಪ್‌ ಫೇಕ್‌ ಮಾಡಿದಾತನ ಬಂಧನ; ನಟಿ ರಶ್ಮಿಕಾ ಹೇಳಿದ್ದೇನು?

ಬೆಂಗಳೂರು: ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ  ಅವರ ಡೀಪ್‌ ಫೇಕ್‌ ವಿಡಿಯೋ ಮಾಡಿ ವೈರಲ್‌ ಮಾಡಿದ ಪ್ರಮುಖ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ಆರೋಪಿ ಬಂಧನದ ಬಳಿಕ ನಟಿ ರಶ್ಮಿಕಾ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

ಆಂಧ್ರ ಪ್ರದೇಶದ ಗುಂಟೂರು ಮೂಲದ ನವೀನ್‌ ಈಮಾನಿ(24) ಬಂಧಿತ ಆರೋಪಿಯಾಗಿದ್ದು, ಈತ ವೃತ್ತಿಯಲ್ಲಿ ಡಿಜಿಟಲ್‌ ಮಾರ್ಕೆಟರ್‌ ಆಗಿ ಕೆಲಸ ಮಾಡುತ್ತಿದ್ದು, ಸೋಶಿಯಲ್‌ ಮೀಡಿಯಾದಲ್ಲಿ ರಶ್ಮಿಕಾ ಮಂದಣ್ಣ ಅವರ ಫ್ಯಾನ್‌ ಪೇಜ್‌ ನ್ನು ನಿರ್ವಹಿಸುತ್ತಿದ್ದ.

ಆಂಧ್ರ ಪ್ರದೇಶದಲ್ಲಿ ಆರೋಪಿಯನ್ನು ದೆಹಲಿ ಪೊಲೀಸರು ಬಂಧಿಸಿದ್ದು, ಆರೋಪಿ ಬಂಧನದ ಬಳಿಕ ನಟಿ ರಶ್ಮಿಕಾ ದೆಹಲಿ ಪೊಲೀಸರಿಗೆ ಧನ್ಯವಾದ ಸಲ್ಲಿಸಿದ್ದಾರೆ.

ಈ ಕುರಿತು ಟ್ವೀಟ್‌ ಮಾಡಿರುವ ಅವರು,“ದೆಹಲಿ ಪೊಲೀಸರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಗಳನ್ನು ವ್ಯಕ್ತಪಡಿಸುತ್ತಿದ್ದೇನೆ. ಕೃತ್ಯದ ಜವಾಬ್ದಾರರನ್ನು ಬಂಧಿಸಿದ್ದಕ್ಕಾಗಿ ಧನ್ಯವಾದಗಳು. ನನ್ನನ್ನು ಪ್ರೀತಿಯಿಂದ, ಬೆಂಬಲದಿಂದ ಮತ್ತು ನನ್ನನ್ನು ರಕ್ಷಿಸುವ ಸಮುದಾಯಕ್ಕೆ ನಿಜವಾಗಿಯೂ ಕೃತಜ್ಞರಾಗಿರುತ್ತೇನೆ” ಎಂದಿದ್ದಾರೆ.

“ಹುಡುಗಿಯರೇ ಮತ್ತು ಹುಡುಗರೇ – ನಿಮ್ಮ ಒಪ್ಪಿಗೆಯಿಲ್ಲದೆ ನಿಮ್ಮ ಚಿತ್ರವನ್ನು ಎಲ್ಲಿಯಾದರೂ ಬಳಸಿದರೆ ಅಥವಾ ಮಾರ್ಫ್ ಮಾಡಿದ್ದರೆ. ಅದು ತಪ್ಪು! ನಿಮ್ಮನ್ನು ಬೆಂಬಲಿಸುವ ಜನರಿಂದ ನೀವು ಸುತ್ತುವರೆದಿರುವಿರಿ ಮತ್ತು ಕ್ರಮ ತೆಗೆದುಕೊಳ್ಳಲಾಗುತ್ತದೆ ಎನ್ನುವುದನ್ನು ಇದು ನೆನಪಿಸುತ್ತದೆ ಎಂದು ನಾನು ಭಾವಿಸುತ್ತೇನೆ” ಎಂದಿದ್ದಾರೆ.

2023 ರ ನವೆಂಬರ್‌ ನಲ್ಲಿ ಬ್ರಿಟೀಷ್‌ – ಇಂಡಿಯನ್‌ ಇನ್‌ ಫ್ಲುಯನ್ಸರ್‌ ಝಾರಾ ಪಟೇಲ್‌ ಅವರು ಲಿಫ್ಟ್‌ ಒಳಗೆ ಬರುವ ವಿಡಿಯೋವನ್ನು ಡೀಪ್‌ ಫೇಕ್‌ ತಂತ್ರಜ್ಞಾನ ಬಳಸಿ ಅವರ ಮುಖಕ್ಕೆ ರಶ್ಮಿಕಾ ಅವರ ಮುಖವನ್ನು ಮಾರ್ಫ್‌ ಮಾಡಿ ಅದನ್ನು ಸೋಶಿಯಲ್‌ ಮೀಡಿಯಾದಲ್ಲಿ ಹರಿಯಬಿಡಲಾಗಿತ್ತು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Jani Master: ನನ್ನ ಪತಿ ಎಲ್ಲಿದ್ದಾರೆ.. ಠಾಣೆ ಬಳಿ ಜಾನಿ ಮಾಸ್ಟರ್‌ ಪತ್ನಿ ರಾದ್ಧಾಂತ

8

Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್‌; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

Jani Master: ಲೈಂಗಿಕ ಕಿರುಕುಳ ಪ್ರಕರಣ; ನೃತ್ಯ ಸಂಯೋಜಕ ಜಾನಿ ಮಾಸ್ಟರ್‌ ಬಂಧನ

6

Kanguva Movie: ಸೂರ್ಯ ಪ್ಯಾನ್‌ ಇಂಡಿಯಾ ʼಕಂಗುವʼ ಹೊಸ ರಿಲೀಸ್‌ ಡೇಟ್‌ ಔಟ್

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

Viral Video: ಮೆದುಳಿನ ಸರ್ಜರಿ ನಡೆಸುವ ವೇಳೆ ಜೂ.ಎನ್‌ ಟಿಆರ್‌ ಸಿನಿಮಾ ವೀಕ್ಷಿಸಿದ ರೋಗಿ.!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.