Wadi: ಶ್ರೀರಾಮ ಮೂರ್ತಿ ಮೆರವಣಿಗೆಗೆ ಪೊಲೀಸರಿಂದ ಅಡ್ಡಿ- ಮೂರ್ತಿ ಹೊತ್ತು ಸಾಗಿದ ರಾಮ ಭಕ್ತರು


Team Udayavani, Jan 22, 2024, 6:03 PM IST

wadi

ವಾಡಿ: ರಾಮ ಮುರ್ತಿ ಮೆರವಣಿಗೆಗೆ ಪೊಲೀಸರು ಅವಕಾಶ ನೀಡದ ಕಾರಣ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮೂರ್ತಿಯನ್ನು ಹೊತ್ತು ಸಾಗಿದ ಘಟನೆ ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಸಂಭವಿಸಿದೆ.

ಅಯೋಧ್ಯಾ ರಾಮ ಮಂದಿರ ಉದ್ಘಾಟನೆ ನಿಮಿತ್ತ ವಾಡಿಯಲ್ಲಿ ಸೋಮವಾರ ಶೋಭಾ ಯಾತ್ರೆ ಏರ್ಪಡಿಸಲಾಗಿತ್ತು. ಸೇವಾಲಾಲ ಮಂದಿರದಿಂದ ಶ್ರಿಲಕ್ಷ್ಮೀನಾರಾಯಣ ಮಂದಿರ ವರೆಗೆ ರಾಮನ ಮೂರ್ತಿ ಮೆರವಣಿಗೆ ನಡೆಸಲು ಬಕ್ತರು ಸಿದ್ಧತೆ ಮಾಡಿಕೊಂಡಿದ್ದರು. ಇದಕ್ಕಾಗಿ 15 ಅಡಿ ಎತ್ತರದ ರಾಮ ಮೂರ್ತಿ ತರಿಸಿಕೊಂಡಿದ್ದರು. ಆದರೆ ಪೊಲೀಸರು ಮೆರವಣಿಗೆಗೆ ಅವಕಾಶ ನಿರಾಕರಿಸಿದ್ದರು. ದೇವಸ್ಥಾನದಲ್ಲಿ ಪೂಜೆ, ಭಜನೆ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸಲು ಸಮ್ಮತಿ ಸೂಚಿಸಲಾಗಿತ್ತು. ಪೊಲೀಸರ ವಿರುದ್ಧ ಸಿಡಿದೆದ್ದ ಹಿಂದೂ ಕಾರ್ಯಕರ್ತರು, ರಾಮನ ಮೂರ್ತಿ ಹೊತ್ತು ಸಾಗಲು ಮುಂದಾದರು. ಈ ವೇಳೆ ಸಾವಿರಾರು ಜನ ಜಯಘೋಷಗಳನ್ನು ಮೊಳಗಿಸಿ ಜನರಲ್ಲಿ ಚೈತನ್ಯ ತುಂಬಿದರು. ಪೊಲೀಸರು ಮಾತ್ರ ವಾಹನ ಅಡ್ಡ ನಿಲ್ಲಿಸಿ ಮುರ್ತಿ ಮೆರವಣಿಗೆಗೆ ಅಡ್ಡಿಪಡಿಸಿದರು. ಕಾನೂನು ಸುವ್ಯವಸ್ಥೆ ಹಾಳಾಗಬಾರದು ಎಂಬ ಕಾಳಜಿ ಪೊಲೀಸರದ್ದಾದರೆ, ರಾಮ ಉತ್ಸವ ನಮ್ಮ ಸ್ವಾಭಿಮಾನ ಎಂಬುದು ಹಿಂದೂ ಕಾರ್ಯಕರ್ತರ ವಾದವಾಗಿ ಜಟಾಪಟಿ ನಡೆಯಿತು.

ಒಟ್ಟಾರೆ ವಾಡಿಯಲ್ಲಿ ರಾಮ ಭಕ್ತರ ಉತ್ಸವಕ್ಕೆ ಕಾನೂನು ಅಡ್ಡಿಯಾಗಿದ್ದು, ರಾಮ ಮೂರ್ತಿ ಅಡ್ಡ ಮಲಗಿಸಿ ಮುಂದೆ ಸಾಗಿಸುವ ಪ್ರಯತ್ನ ವಿಫಲವಾಯಿತು. ಪೊಲೀಸರು ರಾಮ ಉತ್ಸವಕ್ಕೆ ಅವಕಾಶ ಏಕೆ ನೀಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಬಿಗುವಿನ ವಾತಾವರಣ ಸೃಷ್ಟಿಯಾಗಿದ್ದರಿಂದ ಹೆಚ್ಚುವರಿ ಪೊಲೀಸ್ ಅಧಿಕ್ಷಕ ನಾಗೇಶ ಐತಾಳ, ಡಿವೈಎಸ್ಪಿ ಶೀಲವಂತ ಹೊಸಮನಿ, ಸಿಪಿಐ ಚಂದ್ರಶೇಖರ ತಿಗಡಿ, ಜಗದೇವಪ್ಪ ಪಾಳಾ, ನಟರಾಜ ಲಾಡೆ ಬಂದೋಬಸ್ತ್ ಒದಗಿಸಿದ್ದರು. ಸದ್ಯ ವಾಡಿಯಲ್ಲಿ ಬಿಗುವಿನ ವಾತಾವರಣ ಮುಂದುವರೆದಿದೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್‌

SIddu-Phone

Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್‌ಪಿಗೆ ಕರೆ 

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.