Ayodhya Ram Mandir; ಸಾವಿರಾರು ಕಾರ್ಯಕರ್ತರ ಪರಿಶ್ರಮ,ಲಕ್ಷಾಂತರ ಜನರ ಇಚ್ಛೆ ಸಾಕಾರಗೊಂಡಿದೆ

ಸದಾಶಿವಾನಂದ ಮಹಾಸ್ವಾಮೀಜಿ ಸಂತಸ

Team Udayavani, Jan 22, 2024, 7:52 PM IST

Ayodhya Ram Mandir; ಸಾವಿರಾರು ಕಾರ್ಯಕರ್ತರ ಪರಿಶ್ರಮ,ಲಕ್ಷಾಂತರ ಜನರ ಇಚ್ಛೆ ಸಾಕಾರಗೊಂಡಿದೆ

ಗದಗ: ನಾಗರ ಶೈಲಿಯಲ್ಲಿ ನಿರ್ಮಾಣಗೊಂಡಿರುವ ಅಯೋಧ್ಯೆಯ ಶ್ರೀರಾಮ ಮಂದಿರ ಅತ್ಯಂತ ಭವ್ಯವಾದ ದೇವಾಲಯವಾಗಿದ್ದು, ಸಾವಿರಾರು ಕಾರ್ಯಕರ್ತರ ಪರಿಶ್ರಮ, ಲಕ್ಷಾಂತರ ಜನರ ಇಚ್ಛೆ ಸಾಕಾರಗೊಂಡಿದೆ ಎಂದು ನಗರದ ಶಿವಾನಂದ ಬೃಹನ್ಮಠದ ಸದಾಶಿವಾನಂದ ಮಹಾಸ್ವಾಮೀಜಿ ಅಭಿಪ್ರಾಯಪಟ್ಟರು.

ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ಉದ್ಘಾಟನೆ ಹಾಗೂ ರಾಮಲಲ್ಲಾ ಪ್ರಾಣಪ್ರತಿಷ್ಟಾಪನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಉದಯವಾಣಿ ಪತ್ರಿಕೆಯೊಂದಿಗೆ ತಮ್ಮ ಅನುಭವ ಹಂಚಿಕೊಂಡ ಶ್ರೀಗಳು ಅಯೋಧ್ಯೆಯಲ್ಲಿ ನಿರ್ಮಾಣಗೊಂಡು ಉದ್ಘಾಟನೆಗೊಂಡಿರುವ ಶ್ರೀರಾಮ ಮಂದಿರವನ್ನು ಕಂಡು ಸಂತಸ ವ್ಯಕ್ತಪಡಿಸಿದರು.

ಎಲ್ಲ ವೈದಿಕ ವಿಧಿವಿಧಾನಗಳಿಂದ ಲೋಕಾರ್ಪಣೆಗೊಂಡಿರುವ ಮಂದಿರವು, ರಾಮಲಲ್ಲಾ ಪ್ರಾಣಪ್ರತಿಷ್ಠಾಪನಾ ಕಾರ್ಯವು ಅತ್ಯಂತ ಯಶಸ್ವಿಯಾಗಿ, ಸಮಯಕ್ಕೆ ಸರಿಯಾಗಿ ನೆರವೇರಿತು. ಜೊತೆಗೆ ದೇಶದ ಎಲ್ಲ ವರ್ಗದ ಜನರು ಸಂತೋಷವಾಗಿ ನಿರೀಕ್ಷೆ ಮಾಡುತ್ತಿರುವುದನ್ನು ಕಂಡು ಬರುತ್ತಿತ್ತು. ದೇಶದ ಎಲ್ಲ ರಾಜಕೀಯ ಚಿಂತಕರು, ಸಿನಿಮಾ ತಾರೆಯರು, ವಿಶೇಷ ಆಮಂತ್ರಿತರು ಆಗಮಿಸಿದ್ದರು. ರಾಜ್ಯದಿಂದಲೂ 80ಕ್ಕೂ ಹೆಚ್ಚು ಸನ್ಯಾಸಿಗಳು ಪಾಲ್ಗೊಂಡಿರುವುದು ವಿಶೇಷವಾಗಿತ್ತು ಎಂದರು.

500 ವರ್ಷಗಳ ಪರಿಶ್ರಮಕ್ಕೆ ಪ್ರತಿಫಲ ದೊರೆತಿದ್ದು, ಗೌರವಶಾಲಿ ಭಾರತ ನಿರ್ಮಾಣಕ್ಕೆ ಭವ್ಯ ಶ್ರೀರಾಮ ಮಂದಿರವು ಅಡಿಪಾಯವಾಗಿದೆ. ಶ್ರೀರಾಮ ಮಂದಿರದ ಉದ್ಘಾಟನೆ ಎನ್ನುವುದಕ್ಕಿಂತ ಸಾಂಸ್ಕೃತಿಕ ಪುನರುತ್ಥಾನದ ಕೇಂದ್ರವಾಗಿ ಅಯೋಧ್ಯೆಯು ಬೆಳಗಿತು. ಭಾರತ ದೇಶದಲ್ಲಿರುವ ಎಲ್ಲ ಧಾರ್ಮಿಕ ಕೇಂದ್ರಗಳಿಗೆ ಅದರದೇ ಆದ ಮಾನ್ಯತೆ ಹಾಗೂ ಗೌರವವಿದೆ. ಅದನ್ನು ಪುನರ್‌ವ್ಯಾಪಿಸಲು ಈ ರೀತಿಯಾಗಿ ಪ್ರತಿಯೊಂದು ಕ್ಷೇತ್ರವೂ ಕೂಡ ವೈಭವಶಾಲಿಯಾದ ಅತೀತವನ್ನು ಪುನರ್‌ಸ್ಥಾಪಿತ ಮಾಡಿಕೊಳ್ಳಬೇಕು. ಅದಕ್ಕೆ ಉದಾಹರಣೆಯಾಗಿ ಅಯೋಧ್ಯೆಯ ಶ್ರೀರಾಮ ಮಂದಿರ ತಲೆ ಎತ್ತಿ ನಿಂತಿದೆ ಎಂದು ತಮ್ಮ ಅನುಭವವನ್ನು ಹಂಚಿಕೊಂಡರು.

ಟಾಪ್ ನ್ಯೂಸ್

ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Kundapura ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Rain-M

Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ

1—dsdsadas

Doctors ಭೇಟಿ ಬಿಟ್ಟು ವಾಂಖೇಡೆಗೆ ಬಂದ ರೋಹಿತ್‌ ತಾಯಿ; Video Viral

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Hunasuru

Dengue: ಹುಣಸೂರು ಆಸ್ಪತ್ರೆಯಲ್ಲಿ 10 ಹಾಸಿಗೆಯ ಪ್ರತ್ಯೇಕ ವಾರ್ಡ್ ಮೀಸಲು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು

Kinnigoli ಬಳ್ಕುಂಜೆ ಮನೆಯಲ್ಲಿ ಚಿನ್ನಾಭರಣ ಕಳವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14-gadaga

Uttara Kannada ರೈತಾಪಿ ವರ್ಗದ ಮಿನಿ ಸಂಕ್ರಾಂತಿ ಹಬ್ಬಕ್ಕೆ ಸಿದ್ಧತೆ

Bommai BJP

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ: ಬಸವರಾಜ ಬೊಮ್ಮಾಯಿ

2-gadag

Gadag: ಪೊಲೀಸರ ಮೇಲೆ‌ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು

1-ree

Mundargi; ನೀರಾವರಿ ಇಲಾಖೆ‌ ಕಚೇರಿ ಒಳಗೇ ಆತ್ಮಹತ್ಯೆಗೆ ಮುಂದಾದ ರೈತ

ಶಿವಮೂರ್ತಯ್ಯ ಸುರೇಬಾನರ ಚಿಂತನೆ ಅಜರಾಮರ: ವಿನಾಯಕ ಶಾಲದಾರ

ಶಿವಮೂರ್ತಯ್ಯ ಸುರೇಬಾನರ ಚಿಂತನೆ ಅಜರಾಮರ: ವಿನಾಯಕ ಶಾಲದಾರ

MUST WATCH

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

udayavani youtube

ಅಬ್ಬಬ್ಬಾ ನೀವೆಂದೂ ಕಂಡಿರದ Coin Collection ನೋಡಿ

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

ಹೊಸ ಸೇರ್ಪಡೆ

ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Kundapura ಹುಲ್ಕಡಿಕೆ: ಬೈಂದೂರು ತಾ.ಪಂ. ಇಒ ಭೇಟಿ

Rain-M

Heavy Rain: ದಕ್ಷಿಣ ಕನ್ನಡ ಜಿಲ್ಲೆಯ ಶಾಲೆ, ಕಾಲೇಜಿಗೆ ಜು.6 ರಂದು ರಜೆ

1—dsdsadas

Doctors ಭೇಟಿ ಬಿಟ್ಟು ವಾಂಖೇಡೆಗೆ ಬಂದ ರೋಹಿತ್‌ ತಾಯಿ; Video Viral

TN-BSP-Armstrong

Tamil Nadu: ಬಿಎಸ್‌ಪಿ ಮುಖ್ಯಸ್ಥ ಆರ್ಮ್‌ಸ್ಟ್ರಾಂಗ್ ಹತ್ಯೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

iOS 18 ನಲ್ಲಿ ಕನ್ನಡ ಸೇರಿ, ಭಾರತೀಯ ಭಾಷೆಗಳ ಬೆಂಬಲಕ್ಕೆ ಆದ್ಯತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.