Sagara; ಕೈ ನಡಿಗೆಯಲ್ಲಿ ಬಾಲರಾಮನ ದರ್ಶನ ಪಡೆದ ಭಕ್ತ
Team Udayavani, Jan 22, 2024, 10:52 PM IST
ಸಾಗರ: ಅಯೋಧ್ಯೆಗೆ ತೆರಳಲಾಗದ ತಾಲೂಕಿನ ರಾಮನಗರದ ರಾಮ ಭಕ್ತನೊಬ್ಬ ಕೈಯಲ್ಲಿ ನಡೆದು ನಗರದಲ್ಲಿಯೇ ಆಯೋಧ್ಯಾರಾಮನ ಪ್ರತಿಕೃತಿಯ ದೇವರ ದರ್ಶನ ಪಡೆಯುವ ತಮ್ಮ ಹರಕೆಯನ್ನು ತೀರಿಸಿಕೊಂಡಿರುವ ಘಟನೆ ಸೋಮವಾರ ನಡೆದಿದೆ.
ಸಾಗರದ ನಿವಾಸಿಯಾಗಿರುವ ಪ್ರಭು (26), ಇಲ್ಲಿಂದ ಅಯೋಧ್ಯೆಗೆ ಹೋಗಬೇಕೆನ್ನುವ ಆಸೆ ಇಟ್ಟುಕೊಂಡಿದ್ದರು. ಆದರೆ ತಮ್ಮ ಬಡತನದ ಹಿನ್ನೆಲೆಯಲ್ಲಿ ಅದು ಸಾಧ್ಯವಾಗದಿದ್ದಾಗ, ಇಲ್ಲಿನ ರಾಮನಗರದಲ್ಲಿರುವ ಆಂಜನೇಯ ಸ್ವಾಮಿ ದೇವಸ್ಥಾನದ ಆವರಣದಿಂದ ಪೇಟೆಯ ವಾಸವಿ ದೇವಸ್ಥಾನದಲ್ಲಿ ನಿರ್ಮಿಸಲಾಗಿದ್ದ ಅಯೋಧ್ಯೆ ರಾಮ ಮಂದಿರ ಹಾಗೂ ರಾಮ ಮೂರ್ತಿಯ ದರ್ಶನ ಪಡೆಯಲು ಸೋಮವಾರ ಬೆಳಗ್ಗೆ ಕೈ ನಡಿಗೆ (ತಲೆ ಕೆಳಗಾಗಿ) ಸುಮಾರು 2.5 ಕಿಮೀ ದೂರ ಸಾಗಿ ದೇವರ ದರ್ಶನ ಪಡೆದು ಭಕ್ತಿ ಮೆರೆದಿದ್ದಾರೆ.
ಸುಮಾರು 1.3೦ ಗಂಟೆ ಕಾಲದಲ್ಲಿ ಈ ಸಾಧನೆ ಮಾಡಿದ್ದಾರೆ. ವೃತ್ತಿಯಲ್ಲಿ ಕೂಲಿ ಕೆಲಸ ಮಾಡುತ್ತಿರುವ ಪ್ರಭು ದಂಪತಿಗೆ ಸಾಗರದಿಂದ ಅಯೋಧ್ಯೆಯ ತನಕ ಕಾಲ್ನಡಿಗೆಯಲ್ಲಿ ತೆರಳಿ ಬಾಲ ರಾಮನ ದರ್ಶನ ಪಡೆಯುವ ಬಯಕೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga ವಾಯುವಿಹಾರ ಮಾಡುತ್ತಿದ್ದ ಎಂಬಿಬಿಎಸ್ ವಿದ್ಯಾರ್ಥಿ ಕುಸಿದು ಸಾ*ವು !
Sagara: ವಿದ್ಯುತ್ ಸಂಪರ್ಕ ಕಡಿತಗೊಳಿಸುತ್ತಿರುವ ಮೆಸ್ಕಾಂ ನೀತಿ ಖಂಡನೆ; ಪ್ರತಿಭಟನೆ
Shimoga: ವಿವಾದಿತ ಫ್ಲೆಕ್ಸ್ ಹಾಗು ಖಡ್ಗ ತೆರವು ಮಾಡಿದ ಪೊಲೀಸರು
Traffic: ಆಗುಂಬೆ ಘಾಟಿಯಲ್ಲಿ ವಾಹನ ಬ್ರೇಕ್ ಫೇಲ್, ಟ್ರಾಫಿಕ್ ನಲ್ಲಿ ಸಿಲುಕಿದ ಆಂಬ್ಯುಲೆನ್ಸ್
B. Y. Vijayendra ಬಗ್ಗೆ ಹಾದಿಯಲ್ಲಿ ಮಾತನಾಡುವುದು ಸಲ್ಲ: ರೇಣುಕಾಚಾರ್ಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.