ರಾಮಮಂದಿರದ ಉದ್ಘಾಟನೆ ದಿನ ಜನಿಸಿದ ಮಗುವಿಗೆ ‘ರಾಮ್ ರಹೀಮ್’ ಎಂದು ಹೆಸರಿಟ್ಟ ಮುಸ್ಲಿಂ ಕುಟುಂಬ
Team Udayavani, Jan 23, 2024, 8:43 AM IST
ಉತ್ತರ ಪ್ರದೇಶ: ಅಯೋಧ್ಯೆಯ ರಾಮ ಮಂದಿರದ ಶಂಕುಸ್ಥಾಪನೆಯ ದಿನದಂದು ಸೋಮವಾರ ಫಿರೋಜಾಬಾದ್ನಲ್ಲಿ ಮುಸ್ಲಿಂ ಮಹಿಳೆಯೊಬ್ಬರು ಗಂಡು ಮಗುವಿಗೆ ಜನ್ಮ ನೀಡಿ ‘ರಾಮ್ ರಹೀಮ್’ ಎಂದು ಹೆಸರಿಡುವ ಮೂಲಕ ಹಿಂದೂ-ಮುಸ್ಲಿಂ ಐಕ್ಯತೆಯ ಸಂದೇಶವನ್ನು ಸಾರಿದ್ದಾರೆ.
ಫಿರೋಜಾಬಾದ್ ಫರ್ಜಾನಾ ಎಂಬ ಮಹಿಳೆ ಸೋಮವಾರ ಜಿಲ್ಲಾ ಮಹಿಳಾ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದು, ಮಗು ಹಾಗೂ ತಾಯಿ ಆರೋಗ್ಯವಾಗಿದ್ದರೆ ಎಂದು ಪ್ರಭಾರಿ ಡಾ.ನವೀನ್ ಜೈನ್ ತಿಳಿಸಿದ್ದಾರೆ.
ರಾಮ ಮಂದಿರದ ಉದ್ಘಾಟನೆಯ ದಿನದಂದೇ ಜನಿಸಿದ ಕಾರಣ ಮಗುವಿನ ಅಜ್ಜಿ ಹುಸ್ನಾ ಬಾನು ಅವರು ಮಗುವಿಗೆ ‘ರಾಮ್ ರಹೀಮ್’ ಎಂದು ಹೆಸರಿಟ್ಟಿದ್ದಾರೆ.
ಹಿಂದೂ-ಮುಸ್ಲಿಂ ಏಕತೆಯ ಸಂದೇಶ ನೀಡಲು ಮಗುವಿಗೆ ರಾಮ್ ರಹೀಮ್ ಎಂದು ಹೆಸರಿಟ್ಟಿದ್ದೇನೆ ಎಂದು ಬಾನು ಹೇಳಿದ್ದಾರೆ.
ಕಾನ್ಪುರದ ಗಣೇಶ್ ಶಂಕರ್ ವಿದ್ಯಾರ್ಥಿ ಸ್ಮಾರಕ ವೈದ್ಯಕೀಯ ಕಾಲೇಜಿನ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗದ ಮುಖ್ಯಸ್ಥೆಯಾಗಿರುವ ಸೀಮಾ ದ್ವಿವೇದಿ ಅವರ ಹೇಳಿಕೆಯಂತೆ ಸೋಮವಾರದಂದು ಇಲ್ಲಿನ ಆಸ್ಪತ್ರೆಯಲ್ಲಿ ಒಟ್ಟು 25 ಶಿಶುಗಳಿಗೆ ಜನ್ಮ ನೀಡಿದ್ದಾರೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: “ಉದಯವಾಣಿ ದೀಪಾವಳಿ ಧಮಾಕ’ ವಿಜೇತರಿಗೆ ಬಹುಮಾನ ವಿತರಣೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
West Bengal: ಬಾಲಕಿಯನ್ನು ಅಪಹರಿಸಿ ಕೊ*ಲೆ: ಭುಗಿಲೆದ್ದ ಆಕ್ರೋಶ, ಪ್ರತಿಭಟನೆ
Pune: ಉತ್ತರಕನ್ನಡ ಮೂಲದ ಮಾಜಿ ಕ್ರಿಕೆಟಿಗ, ನಟ ಸಲೀಲ್ ತಾಯಿ ಶವ ಪತ್ತೆ, ಗಂಟಲು ಸೀಳಿ ಕೊಲೆ?
ಈ ಬಾರಿಯ ದುರ್ಗಾ ಪೂಜೆಗೆ ಬಂಗಾಳದ ಕೈದಿಗಳಿಗೆ ಮಟನ್, ಚಿಕನ್ ಬಿರಿಯಾನಿ ಜೊತೆಗೆ ವಿಶೇಷ ಖಾದ್ಯ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.