Ayodhya; ತುಂಬಾ ಒಳ್ಳೆಯ ದರ್ಶನ ಸಿಕ್ಕಿತು:ರಜನಿಕಾಂತ್
Team Udayavani, Jan 24, 2024, 1:00 AM IST
ಚೆನ್ನೈ: ಅಯೋಧ್ಯೆಯಲ್ಲಿ ನನಗೆ ರಾಮಲಲ್ಲಾನ ತುಂಬಾ ಒಳ್ಳೆಯ ದರ್ಶನ ಸಿಕ್ಕಿತು ಎಂದು ಪ್ರಖ್ಯಾತ ನಟ ರಜನಿಕಾಂತ್ ಮಂಗಳವಾರ ಹರ್ಷ ವ್ಯಕ್ತಪಡಿಸಿದ್ದಾರೆ.
ಅಯೋಧ್ಯೆಯಿಂದ ಹಿಂದಿರುಗಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ರಜನಿಕಾಂತ್ ‘ದೇವಸ್ಥಾನ ತೆರೆದ ನಂತರ ಮೊದಲು ಶ್ರೀರಾಮನನ್ನು ನೋಡಲು ಸಿಕ್ಕ 150-200 ಜನರಲ್ಲಿ ನಾನು ಒಬ್ಬನಾಗಿದ್ದೆ ಎನ್ನುವುದು ನನಗೆ ತುಂಬಾ ಸಂತೋಷದ ವಿಚಾರವಾಗಿದೆ’ ಎಂದರು.
”ಸುಮಾರು 500 ವರ್ಷಗಳಿಂದ ನಡೆಯುತ್ತಿದ್ದ ವಿವಾದವನ್ನು ಸುಪ್ರೀಂ ಕೋರ್ಟ್ ತೀರ್ಪಿನ ನಂತರ ಅಂತ್ಯಗೊಳಿಸಲಾಗಿದ್ದು, ಇದೀಗ ತೀರ್ಪು ಬಂದು ದೇಗುಲ ನಿರ್ಮಾಣವಾಗಿದೆ. ಇದು ಇತಿಹಾಸದಲ್ಲಿ ಮರೆಯಲಾಗದ ದಿನ” ಎಂದು ರಜನಿಕಾಂತ್ ಸೋಮವಾರ ಅಯೋಧ್ಯೆಯಲ್ಲಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya: ಪೇಜಾವರ ಶ್ರೀಗಳ ನೇತೃತ್ವದಲ್ಲಿ ಇಂದು ನಡೆದ ಮಂಡಲೋತ್ಸವ
Ayodhya: ವ್ಯಾಟಿಕನ್, ಮೆಕ್ಕಾ ಮೀರಿಸಲಿದೆ- ವರ್ಷಕ್ಕೆ ಐದು ಕೋಟಿ ಭಕ್ತರು ಭೇಟಿ ನಿರೀಕ್ಷೆ
Ayodhya: ಅಯೋಧ್ಯೆಯಲ್ಲಿ ಕರ್ನಾಟಕ ಸರಕಾರದಿಂದ ಅತಿಥಿಗೃಹ ?
Ayodhya: ಭೇಟಿ ಬಗ್ಗೆ ಹತ್ತು ದಿನ ಮೊದಲೇ ತಿಳಿಸಿ: ವಿವಿಐಪಿಗಳಿಗೆ ಯೋಗಿ ಸರಕಾರದ ಕೋರಿಕೆ
Ram Mandir: ಭಕ್ತ ಪ್ರವಾಹ- ರಾಮನ ದರ್ಶನ ಸಮಯ ವಿಸ್ತರಣೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Bellary; ಸಿದ್ರಾಮಯ್ಯ 5 ಸಾವಿರ ಕೋಟಿ ಬೇನಾಮಿ ಆಸ್ತಿ ಮಾಡಿದ್ದಾರೆ: ಜನಾರ್ದನ ರೆಡ್ಡಿ ಆರೋಪ
IFFI: ಗೋವಾದಲ್ಲಿ 55ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ.20ರಿಂದ ಆರಂಭ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.