![ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು](https://www.udayavani.com/wp-content/uploads/2024/07/tharun-415x229.jpg)
Ram Temple: ಅಯೋಧ್ಯೆ ರಾಮಲಲ್ಲಾನ ದರ್ಶನಕ್ಕೆ ಎರಡನೇ ದಿನವೂ ಹರಿದು ಬಂದ ಜನಸಾಗರ
Team Udayavani, Jan 24, 2024, 9:23 AM IST
![Ram Temple: ಅಯೋಧ್ಯೆ ರಾಮಲಲ್ಲಾನ ದರ್ಶನಕ್ಕೆ ಎರಡನೇ ದಿನವೂ ಹರಿದು ಬಂದ ಜನಸಾಗರ](https://www.udayavani.com/wp-content/uploads/2024/01/ram-mandir-5-620x361.jpg)
ಅಯೋಧ್ಯೆ: ಕಳೆದ ಸೋಮವಾರ ಅಯೋಧ್ಯೆಯಲ್ಲಿ ಬಾಲ ರಾಮನ ಪ್ರಾಣ ಪ್ರತಿಷ್ಠಾಪನೆ ನೆರವೇರಿದ್ದು ಇದರೊಂದಿಗೆ ನೂರಾರು ವರುಷಗಳ ತಪಸ್ಸಿನ ಫಲವಾಗಿ ನೆರವೇರಿದಂತಾಗಿದೆ. ಅಂದಿನಿಂದ ಅಯೋಧ್ಯೆಗೆ ಭಕ್ತರ ದಂಡೇ ಹರಿದು ಬರುತ್ತಿದೆ.
ಮಂಗಳವಾರ ಮುಂಜಾನೆ ಮೂರೂ ಗಂಟೆಯಿಂದಲೇ ರಾಮ ಮಂದಿರದ ಹೊರ ಭಾಗದಲ್ಲಿ ಭಕ್ತರು ಬಾಲ ರಾಮನ ದರ್ಶನಕ್ಕೆ ಕಾದು ನಿಂತಿದ್ದು ಕೇವಲ ಮಂಗಳವಾರ ಒಂದೇ ದಿನದಲ್ಲಿ ಸುಮಾರು ಐದು ಲಕ್ಷ ಮಂದಿ ಭಕ್ತರು ಬಾಲ ರಾಮನ ದರ್ಶನ ಪಡೆದಿದ್ದಾರೆ ಎಂದು ಟ್ರಸ್ಟ್ ಹೇಳಿದೆ.
ಅದರಂತೆ ಬುಧವಾರವೂ ಭಕ್ತರ ದಂಡು ಅಯೋಧ್ಯೆಯತ್ತ ಹರಿದು ಬರುತ್ತಿದ್ದು ಪೊಲೀಸರಿಗೆ ಭಕ್ತರನ್ನು ನಿಯಂತ್ರಿಸುವುದೇ ದೊಡ್ಡ ಸಾಹಸದ ಕೆಲವಾಗಿ ಪರಿಣಮಿಸಿದೆ. ಅಲ್ಲದೆ ಭಾರಿ ಭಕ್ತರು ಸೇರುತ್ತಿರುವುದರಿಂದ ಭಕ್ತರನ್ನು ನಿಯಂತ್ರಿಸಲು ಕೆಲ ಕಿಲೋಮೀಟರ್ ದೂರದಲ್ಲೇ ವಾಹನಗಳನ್ನು ತಡೆದು ನಿಲ್ಲಿಸಲಾಗುತ್ತಿದೆ ಎಂದು ಹೇಳಲಾಗುತ್ತಿದೆ.
ಅದೆಷ್ಟೋ ವರ್ಷದಿಂದ ರಾಮ ಮಂದಿರ ನಿರ್ಮಾಣವಾಗಬೇಕೆಂಬ ಬಯಕೆ ಈಡೇರಿದೆ ಹಾಗಾಗಿ ಜೀವನದಲ್ಲಿ ಒಮ್ಮೆ ರಾಮನ ದರ್ಶನ ಪಡೆಯಬೇಕೆಂಬ ಹಂಬಲ ಭಕ್ತರಲ್ಲಿ ಹಾಗಾಗಿ ಎರಡು ದಿನಗಳಿಂದ ಅಯೋಧ್ಯೆಗೆ ಲಕ್ಷಾಂತರ ಭಕ್ತರು ಆಗಮಿಸಿದ್ದಾರೆ ಇನ್ನೂ ಆಗಮಿಸುತ್ತಿದ್ದಾರೆ. ಇಷ್ಟೊಂದು ಸಂಖ್ಯೆಯಲ್ಲಿ ಬಂದ ಭಕ್ತರನ್ನು ನಿಯಂತ್ರಿಸಲು ಅಲ್ಲಿದ್ದ ಪೊಲೀಸರು ಭದ್ರತಾ ಸಿಬಂದಿ ಹರಸಾಹಸ ಪಡುವಂತಾಗಿದೆ.
ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಬರುತ್ತಿರುವ ಕಾರಣ ಅಯೋಧ್ಯೆಯಲ್ಲಿ ಹೋಟೆಲ್, ರೂಮ್ ಗಳು ಸಿಗದ ಪರಿಸ್ಥಿತಿ ನಿರ್ಮಾಣವಾಗಿದೆ. ಎಷ್ಟೋ ತಿಂಗಳ ಕಾಲದ ವರೆಗೆ ಹೋಟೆಲ್ ಗಳು ಬುಕ್ ಆಗಿದೆ ಎನ್ನಲಾಗಿದೆ, ಅದೂ ಅಲ್ಲದೆ ಕೆಲವೊಂದು ಹೋಟೆಲ್ ಗಳಲ್ಲಿ ಹೆಚ್ಚಿನ ಬಾಡಿಗೆ ವಸೂಲಿ ಮಾಡುತ್ತಿರುವ ಆರೋಪಗಳು ಕೇಳಿಬರುತ್ತಿವೆ.
#WATCH | Ayodhya, Uttar Pradesh: On the second day after the Pran Pratishtha, devotees gather in huge numbers at Rampath to have darshan of Shri Ram Lalla pic.twitter.com/JMI3AvYPca
— ANI (@ANI) January 24, 2024
ಟಾಪ್ ನ್ಯೂಸ್
![ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು](https://www.udayavani.com/wp-content/uploads/2024/07/tharun-415x229.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!](https://www.udayavani.com/wp-content/uploads/2024/07/Bridge-150x84.jpg)
Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!
![Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!](https://www.udayavani.com/wp-content/uploads/2024/07/Meena-150x84.jpg)
Rajasthan: ಚುನಾವಣೆ ವೇಳೆ ನೀಡಿದ ಭರವಸೆಯಂತೆ ಸಚಿವ ಸ್ಥಾನಕ್ಕೆ ಕಿರೋಡಿ ಲಾಲ್ ರಾಜೀನಾಮೆ!
![thief](https://www.udayavani.com/wp-content/uploads/2024/07/thief-150x84.jpg)
Sorry… ತಿಂಗಳೊಳಗೆ ಕದ್ದ ವಸ್ತು ಹಿಂತಿರುಗಿಸುವೆ, ಪತ್ರ ಬರೆದು ಮನೆಗೆ ಕನ್ನ ಹಾಕಿದ ಕಳ್ಳ
![Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ](https://www.udayavani.com/wp-content/uploads/2024/07/ayodhya-150x84.jpg)
Ayodhya Ram Mandir: ಅಯೋಧ್ಯೆ ಅರ್ಚಕರಿಗೆ ವಸ್ತ್ರ ಸಂಹಿತೆ, ಮೊಬೈಲ್ ಬಳಕೆಗೂ ನಿಷೇಧ
![Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ](https://www.udayavani.com/wp-content/uploads/2024/07/Ambani-150x89.jpg)
Mass Wedding: ರಿಲಯನ್ಸ್ನಿಂದ 50 ಜೋಡಿಗೆ ವಿವಾಹಭಾಗ್ಯ: ತಲಾ 1ಲಕ್ಷ ಸ್ತ್ರೀ ಧನ
MUST WATCH
ಹೊಸ ಸೇರ್ಪಡೆ
![ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು](https://www.udayavani.com/wp-content/uploads/2024/07/tharun-150x83.jpg)
ಅವನು ಇಷ್ಟ ಪಟ್ಟಳನ್ನು ನಾನು ಒಪ್ಪುವೆ… ತರುಣ್ ಮದುವೆ ಕುರಿತು ತಾಯಿ ಮಾಲತಿ ಮಾತು
![ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು](https://www.udayavani.com/wp-content/uploads/2024/07/10-3-150x90.jpg)
ಮುಂದಿನ ವರ್ಷವೇ ʼಕಲ್ಕಿ 2898 ಎಡಿʼ ಸೀಕ್ವೆಲ್ ರಿಲೀಸ್; ನಿರ್ಮಾಪಕರೇ ಕೊಟ್ರು ಸುಳಿವು
![Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!](https://www.udayavani.com/wp-content/uploads/2024/07/Bridge-150x84.jpg)
Bihar: ಬಿಹಾರದಲ್ಲಿ ಕುಸಿದು ಬಿದ್ದ ಮತ್ತೊಂದು ಸೇತುವೆ- 15 ದಿನಗಳಲ್ಲಿ 10 ಸೇತುವೆ ಕುಸಿತ!
![Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ](https://www.udayavani.com/wp-content/uploads/2024/07/sagara-150x98.jpg)
Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ
![Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್](https://www.udayavani.com/wp-content/uploads/2024/07/alok-1-150x83.jpg)
Flashing lights of vehicles; ಮೂರು ದಿನದಲ್ಲಿ 3700 ಪ್ರಕರಣ: ಅಲೋಕ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.