ವಾಡಿ: 144 ನಿಷೇದಾಜ್ಞೆ ಸಡಲಿಕೆ -ಅಂಗಡಿ ತೆರೆಯಲು ಅನುಮತಿ
Team Udayavani, Jan 24, 2024, 11:52 AM IST
ವಾಡಿ: ಅಯೋಧ್ಯ ರಾಮ ಮಂದಿರ ಉದ್ಘಾಟನೆಯ ಸಂಭ್ರಮಾಚರಣೆ ವೇಳೆ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಹಿಂದೂ ಮುಸ್ಲಿಂ ಕೋಮು ಸಂಘರ್ಷಕ್ಕೆ ಕಾರಣವಾಗಿದ್ದ ಘಟನೆಗೆ ಸಂಬಂಧಿಸಿದಂತೆ ಎರಡು ದಿನಗಳ ಕಾಲ ಹೇಳಲಾಗಿದ್ದ 144 ನಿಷೇಧಜ್ಞೆಯನ್ನು ಸಡಲಿಕೆಗೊಳಿಸಿ ಚಿತ್ತಾಪುರ ತಹಸಿಲ್ದಾರ್ ಸಯ್ಯದ್ ಶಾಷವಲಿ ಆದೇಶ ಹೊರಡಿಸಿದ್ದಾರೆ.
ಜ.22 ಮಧ್ಯರಾತ್ರಿಯಿಂದ ಜ.25ರ ಬೆಳಗ್ಗೆ 5 ಗಂಟೆಯವರೆಗೆ ಭಾರತೀಯ ದಂಡ ಸಂಹಿತೆ 144 ನಿಷೇದಾಜ್ಞೆ ಯತಾವತ್ತಾಗಿ ಮುಂದುವರೆಯಲಿದ್ದು, ಸಾರ್ವಜನಿಕರ ಹಿತದೃಷ್ಟಿಯಿಂದ ಹಾಗೂ ಸ್ಥಳೀಯ ವ್ಯಾಪಾರಿಗಳ ಕೋರಿಕೆಯ ಮೇರೆಗೆ ಅಂಗಡಿಗಳನ್ನು ತೆರೆಯಲು ಬುಧವಾರ ಬೆಳಗ್ಗೆ 10 ಗಂಟೆಯಿಂದ ಅವಕಾಶ ಕಲ್ಪಿಸಲಾಗಿದೆ.
ಪಟ್ಟಣದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸ್ ಬಿಗಿ ಬಂದೋಬಸ್ತ್ ಇರಲಿದ್ದು, ಸಾರ್ವಜನಿಕರು ನಗರದಲ್ಲಿ ಐದಕ್ಕಿಂತ ಹೆಚ್ಚು ಜನ ಗುಂಪು ಗುಂಪಾಗಿ ಸಂಚರಿಸುವಂತಿಲ್ಲ. ಯಾವುದೇ ರೀತಿಯ ಸಭೆ, ಸಮಾರಂಭ, ಸಾರ್ವಜನಿಕ ಕಾರ್ಯಕ್ರಮಗಳಿಗೆ ಪೋಲಿಸ್ ಅನುಮತಿ ಪಡೆಯುವುದು ಕಡ್ಡಾಯ. ಕಾನೂನು ಉಲ್ಲಂಘಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಆದೇಶ ಪತ್ರದಲ್ಲಿ ತಿಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chittapura: ಚಾಲಕನ ನಿಯಂತ್ರಣ ತಪ್ಪಿ ನದಿಗೆ ಬಿದ್ದ ಕಾರು… ಚಾಲಕ ಮೃತ್ಯು, ಇಬ್ಬರಿಗೆ ಗಾಯ
ಕ್ಷುಲ್ಲಕ ವಿಚಾರಕ್ಕೆ ಮೂವರು ಮಕ್ಕಳಿಗೆ ವಿಷ ಉಣಿಸಿ ತಾನು ಆತ್ಮಹತ್ಯೆಗೆ ಯತ್ನಿಸಿದ ತಾಯಿ
Chittapur: ತಾಯಿಯನ್ನೇ ಕೊ*ಲೆಗೈದ ಮಗ: ಆರೋಪಿಯ ಬಂಧನ
Kalaburagi Honeytrap; ಇಬ್ಬರು ಜೈಲು ಅಧಿಕಾರಿಗಳ ಅಮಾನತು
Kalaburagi: ಬಿಜೆಪಿ ಎಂಎಲ್ಸಿ ಸುನೀಲ ವಲ್ಯಾಪುರೆ ಮನೆ ಮೇಲೆ ಸಿಐಡಿ ದಾಳಿ
MUST WATCH
ಹೊಸ ಸೇರ್ಪಡೆ
Potholes: ಮೆಜೆಸ್ಟಿಕ್ ಬಸ್ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು
Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್ ಬಂಧನ
Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್
Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!
Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.