![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jan 25, 2024, 12:38 PM IST
ವಿಜಯಪುರ: ನಗರದ ಪೊಲೀಸ್ ಠಾಣೆಯೊಂದರ ಪೇದೆಯೊಬ್ಬ ಮದುವೆ ಆಗುವುದಾಗಿ ನಂಬಿಸಿ ಅತ್ಯಾಚಾರ ನಡೆಸಿದ್ದಾನೆಂದು ಯುವತಿಯೊಬ್ಬಳು ಪೊಲೀಸ್ ಠಾಣೆಗೆ ದೂರು ನೀಡಿರುವ ಘಟನೆ ಜರುಗಿದೆ.
ಪ್ರೀತಿ, ಪ್ರೇಮದ ನಾಟಕವಾಡಿ, ಮದುವೆ ಆಗುವುದಾಗಿ ನಂಬಿಸಿ, ವಿಜಯಪುರ ನಗರದ ಗಾಂಧಿಚೌಕ ಠಾಣೆಯಲ್ಲಿ ಸೇವೆಯಲ್ಲಿರುವ ಪೇದೆಯ ವಿರುದ್ಧವೇ ಯುವತಿ ದೂರು ನೀಡಿದ್ದಾಳೆ.
ಈ ಮಧ್ಯೆ ಪೇದೆ ವಿನಾಯಕ ಕಳೆದ 20 ದಿನಗಳಿಂದ ಸೇವೆಗೆ ಬಾರದೇ ನಾಪತ್ತೆಯಾಗಿದ್ದಾನೆ ಎಂದು ತಿಳಿದು ಬಂದಿದೆ.
ನನ್ನನ್ನು ಮದುವೆ ಆಗುವುದಾಗಿ ನಂಬಿಸಿ ನನ್ನ ಮೇಲೆ ದೈಹಿಕವಾಗಿ ಬಲವಂತವಾಗಿ ಅತ್ಯಾಚಾರ ಎಸಗಿದ್ದಾನೆ. ಬಳಿಕ ಮದುವೆ ಮಾಡಿಕೊಳ್ಳದೇ ನನಗೆ ಮೋಸ ಮಾಡಿದ್ದಾನೆ ಎಂದು ಸಂತ್ರಸ್ತ ಯುವತಿ ಪೊಲೀಸರಿಗೆ ದೂರು ನೀಡಿದ್ದಾಳೆ.
ನಗರದ ಮಹಿಳಾ ಠಾಣೆಗೆ ಸಂತ್ರಸ್ತ ಯುವತಿ ಪೇದೆ ವಿನಾಯಕ ಟಕ್ಕಳಕಿ ವಿರುದ್ಧ ದೂರು ನೀಡಿದ್ದಾಳೆ.
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.