Shettar 6 ತಿಂಗಳಲ್ಲಿ ಎಲ್ಲ ಮರೆತರಾ?: ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನೆ
ಮುಂದಿನ ದಿನಗಳಲ್ಲಿ ನಮ್ಮಕಡೆ ಯಾರು ಬರ್ತಾರೆ ನೋಡಿ... ನಾವಿನ್ನೂ ಗ್ರೌಂಡ್ ಗೆ ಇಳಿದಿಲ್ಲ...!!
Team Udayavani, Jan 25, 2024, 5:34 PM IST
ಕಲಬುರಗಿ: ಆರು ತಿಂಗಳ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಬಂದಿದ್ದ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈಗ ಎಲ್ಲ ಮರೆತರಾ? ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
ಬಿಜೆಪಿ ನಿರ್ಲಕ್ಷಿಸಿದ್ದರಿಂದ ಚುನಾವಣೆ ಟಿಕೆಟ್ ಕೊಟ್ಟೆವು, ಸೋತ ನಂತರವೂ ಎಂಎಲ್ಸಿ ಮಾಡಿದೇವು. ಆದರೂ ಅವರೀಗ ಮೋದಿ ಕೈ ಬಲಪಡಿಸಲು ಬಿಜೆಪಿಗೆ ಸೇರಿದ್ದಾಗಿ ಹೇಳಿರುವುದನ್ನು ನೋಡಿದರೆ ಎಲ್ಲ ಮರೆತರಾ? ಎಂದು ಕೇಳಬೇಕಾಗುತ್ತದೆ ಎಂದರು.
ಯಾರು ಹೋಗುವವರು ಹೋಗಲಿ, ಬರೋರು ಬರಲಿ.ನಮ್ಮ ಪಾರ್ಟಿ ನಿಲ್ಲಲ್ಲ.ಯಾರೊ ಒಬ್ಬರಿಂದ ಪಾರ್ಟಿ ನಡೆಯೋದಿಲ್ಲ .ಇನ್ನೂ ನಾವು ಗ್ರೌಂಡ್ ಗೆ ಇಳಿದಿಲ್ಲ. ಮುಂದಿನ ದಿನಗಳಲ್ಲಿ ನಮ್ಮಕಡೆ ಯಾರು ಬರ್ತಾರೆ ನೋಡಿ ಎಂದು ಚುಟುಕಾಗಿ ಹೇಳಿದರು.
ಬಿಜೆಪಿಯಲ್ಲಿ ನಾಯಕತ್ವ ಕೊರತೆಯಿದೆ. ಹೀಗಾಗಿ ಈ ರೀತಿ ಮಾಡ್ತಿದ್ದಾರೆ. ಇದೇ ಕಾರಣಕ್ಕೆ ಜೆಡಿಎಸ್ ಜತೆ ಯಾಕೆ ಮೈತ್ರಿ ಮಾಡಿಕೊಂಡಿದ್ದಾರೆ. ಸಿಂಗಲ್ ಆಗಿ ಏಲೆಕ್ಷನ್ ಮಾಡಲಿ ನೋಡೋಣ.ಬಿಜೆಪಿ ಲೀಡರ್ ಲೆಸ್ ಪಾರ್ಟಿಯಾಗಿದೆ ಎಂದು ಸಚಿವ ಖರ್ಗೆ ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.