![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jan 26, 2024, 9:07 AM IST
ನವದೆಹಲಿ: ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಜ್ಜುರ ಭಾರತ ವಿರೋಧಿ ನೀತಿಯ ವಿರುದ್ಧ ಆ ದೇಶದಲ್ಲೇ ತೀವ್ರ ಆಕ್ರೋಶ ಶುರುವಾಗಿದೆ.
ವಿರೋಧಪಕ್ಷಗಳಾಗಿರುವ ಎಂಡಿಪಿ ಮತ್ತು ಡೆಮೊಕ್ರಾಟ್ಗಳು ಪಿಎನ್ಸಿ ಸರ್ಕಾರದ ನೀತಿಗಳು, ದೀರ್ಘಾವಧಿಯಲ್ಲಿ ಮಾಲ್ಡೀವ್ಸ್ಗೆ ಭಾರೀ ಹಾನಿ ಮಾಡುತ್ತವೆ ಎಂದು ಪ್ರತಿಪಾದಿಸಿವೆ.
ಈ ಬಗ್ಗೆ ಜಂಟಿ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಆ ಎರಡೂ ಪಕ್ಷಗಳು, ಯಾವುದೇ ಅಭಿವೃದ್ಧಿಪರ ಪಾಲುದಾರರನ್ನು ದೂರ ಮಾಡುವುದು; ಅದರಲ್ಲೂ ಹಳೆಯ ಸ್ನೇಹಿತನನ್ನು ದೂರ ಮಾಡುವುದು ದೇಶದ ಬೆಳವಣಿಗೆಗೆ ದೀರ್ಘಾವಧಿಯಲ್ಲಿ ಹಿನ್ನಡೆಯಾಗಲಿದೆ. ಹಿಂದೂ ಮಹಾಸಾಗರದಲ್ಲಿ ಸ್ಥಿರತೆ ಮತ್ತು ಭದ್ರತೆ ಸಾಧಿಸುವುದು, ಮಾಲ್ಡೀವ್ಸ್ನ ಸ್ಥಿರತೆ ಮತ್ತು ಭದ್ರತೆಗೆ ನೆರವಾಗಲಿದೆ ಎಂದು ಹೇಳಿವೆ. ಭಾರತ ವಿರೋಧಿ ನೀತಿಯನ್ನಿಟ್ಟುಕೊಂಡೇ ಅಧಿಕಾರಕ್ಕೆ ಬಂದ ಮೊಹಮ್ಮದ್ ಮುಯಿಜ್ಜು ಕಾರಣದಿಂದ, ಭಾರತ-ಮಾಲ್ಡೀವ್ಸ್ ಸಂಬಂಧ ತೀವ್ರವಾಗಿ ಹಳಸಿದೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.