Shimoga; ಈ ಸರ್ಕಾರದಲ್ಲಿ ಅಬಾರ್ಷನ್ ಆಗುವ ಲಕ್ಷಣ ಹೆಚ್ಚಿಗೆ ಕಾಣುತ್ತಿದೆ: ಬಿ.ವೈ ರಾಘವೇಂದ್ರ


Team Udayavani, Jan 27, 2024, 12:01 PM IST

Shimoga; ಈ ಸರ್ಕಾರದಲ್ಲಿ ಅಬಾರ್ಷನ್ ಆಗುವ ಲಕ್ಷಣ ಹೆಚ್ಚಿಗೆ ಕಾಣುತ್ತಿದೆ: ಬಿ.ವೈ ರಾಘವೇಂದ್ರ

ಶಿವಮೊಗ್ಗ: ಹೊಸ ನೀರಿನ ಹರಿವು ಶುರುವಾಗಿದೆ. ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಈ ಸರ್ಕಾರದಲ್ಲಿ ಅಬಾರ್ಷನ್ ಆಗುವಂತಹ ಲಕ್ಷಣಗಳು ಹೆಚ್ಚಿಗೆ ಕಾಣುತ್ತಿದೆ. ಆಪರೇಷನ್ ಮಾಡುವ ಅವಶ್ಯಕತೆ ಇಲ್ಲ. ಬರುವ ದಿನಗಳಲ್ಲಿ ಕಾದು ನೋಡಿ ಎಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲದಲ್ಲಿ ಗ್ಯಾರಂಟಿ ಒಂದೇ ಹೇಳುತ್ತಿದ್ದಾರೆ. ರೈತರು ಕಣ್ಣಿರಲ್ಲಿ ಕೈ ತೊಳೆಯುತ್ತಿದ್ದಾರೆ. ಲೋಕಸಭಾ ಚುನಾವಣೆಗಾಗಿ ಜನ ಕಾಯುತ್ತಿದ್ದಾರೆ. ಅವರು ಈಗ ಕೊಡುತ್ತಿರುವ ಕಾರ್ಯಕ್ರಮಗಳು ಅಷ್ಟು ಸುಲಭವಾಗಿ ಮುಂದುವರಿಸಿಕೊಂಡು ಹೋಗಲ್ಲ. ಗ್ಯಾರಂಟಿ ಕಾರ್ಯಕ್ರಮಗಳು ಲೋಕಸಭಾ ಚುನಾವಣೆವರೆಗೂ ಮಾತ್ರ ಎಂದರು.

ರಾಷ್ಟ್ರದಲ್ಲಿ ಒಳ್ಳೆಯ ಬೆಳವಣಿಗೆಯಾಗುತ್ತಿದೆ. ಮಮತಾ ಬ್ಯಾನರ್ಜಿಯವರು ಸಹ ಇಂಡಿಯಾ ಒಕ್ಕೂಟದಿಂದ ಹೊರ ಬಂದಿದ್ದಾರೆ. ರಾಮ ಮಂದಿರ ಲೋಕಾರ್ಪಣೆ ಆಗಿರುವುದು ದೇಶದ ಭವಿಷ್ಯದಿಂದ ಒಳ್ಳೆಯದಾಗಿದೆ. ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್ ವಿರುದ್ಧವಾಗಿ ಕಂಡು ಬಂದಿದೆ. ಇಂಡಿಯಾ ಒಕ್ಕೂಟ ಛಿದ್ರವಾಗಿದೆ. 400 ಕ್ಕಿಂತ ಹೆಚ್ಚಿನ ಲೋಕಸಭಾ ಕ್ಷೇತ್ರದಲ್ಲಿ ನಾವು ಗೆಲ್ಲುತ್ತೇವೆ. ನಾವು ಹೇಳಿದಂತೆ ನಡೆದುಕೊಂಡಿದ್ದೇವೆ ಎಂದರು.

ಆಶೀರ್ವಾದ ಮಾಡಿದ್ದಾರೆ: ಧಾರ್ಮಿಕ ಸಭೆಯಲ್ಲಿ ನಮ್ಮ ಸಮಾಜದ ಹಿರಿಯರು ಶಿವಮೊಗ್ಗದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯ ನೋಡಿ ಹೇಳಿಕೆ ನೀಡಿದ್ದಾರೆ. ಆಶೀರ್ವಾದ ಮಾಡುವ ಕೆಲಸ ಮಾಡಿದ್ದಾರೆ. ರಾಜಕೀಯವಾಗಿ ಬೇರೆ ಪಕ್ಷದಲ್ಲಿ ಇದ್ದರೂ ನೇರವಾಗಿ ಮಾತನಾಡಿದ್ದಾರೆ. ಇದು ನನ್ನ ಪೂರ್ವ ಜನ್ಮದ ಫಲ. ನಾನು ಅರ್ಥ ಮಾಡಿಕೊಂಡಿದ್ದು ಏನೆಂದರೆ ಯಾವುದೇ ವ್ಯಕ್ತಿ ಯಾವುದೇ ಪಕ್ಷ ಆದರೂ ಅವರು ಮಾಡಿದ ಒಳ್ಳೆ ಕೆಲಸ ನೋಡಿ ಸ್ಮರಣೆ ಮಾಡಬೇಕು. ಶಾಮನೂರು ಅವರು ನೇರ ನುಡಿಗೆ ಹೆಸರಾದವರು. ಎಲ್ಲರ ಅಪೇಕ್ಷೆಯಂತೆ ಕ್ಷೇತ್ರದಲ್ಲಿ ಇನ್ನೂ ಹೆಚ್ಚು ಅಭಿವೃದ್ಧಿ ಮಾಡುತ್ತೇನೆ. ಕಾಂಗ್ರೆಸ್ ಶಾಸಕರು ಎನ್ನುವುದಕ್ಕಿಂತ ಒಳ್ಳೆಯ ಕೆಲಸಕ್ಕೆ ಒಳ್ಳೆಯದನ್ನ ಮಾತನಾಡಿದ್ದಾರೆ. ಇದರಲ್ಲಿ ಕಾಂಗ್ರೆಸ್ ಬಿಜೆಪಿ ಎಂದು ಅನಿಸಲ್ಲ ನನಗೆ ಎಂದು ರಾಘವೇಂದ್ರ ಹೇಳಿದರು.

ಟಾಪ್ ನ್ಯೂಸ್

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

CM-Siddaramaiah

CM Siddaramaiah: ಮುಡಾ ಹಗರಣದಲ್ಲಿ ನನ್ನ ತಪ್ಪಿಲ್ಲ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟHeavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ಬಿರುಸಿನ ಮಳೆ; ವಿವಿಧೆಡೆ ನೆರೆ, ವ್ಯಾಪಕ ಹಾನಿ, ನಷ್ಟ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

Heavy Rain ನಾವುಂದ, ಸಾಲ್ಬುಡಾ, ಅರೆಹೊಳೆ ಜಲಾವೃತ; ನೂರಕ್ಕೂ ಮಿಕ್ಕಿ ಮನೆಗಳು ದಿಗ್ಬಂಧನ

BJP Meeting; ತಾಕತ್ತಿದ್ದರೆ ಚುನಾವಣೆಗೆ ಬನ್ನಿ: ಬಿ.ಎಸ್‌.ಯಡಿಯೂರಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Sagara ಹಣ ಬಿಡುಗಡೆ ಮಾಡಿಸದೆ ಅವಧಿ ಪೂರೈಸಿದ ಹಾಲಪ್ಪ; ಬೇಳೂರು ವ್ಯಂಗ್ಯ

Hosanagar; ವಿಪರೀತ ಮಳೆ: ಸಂಕ ದಾಟುವ ವೇಳೆ ಕೊಚ್ಚಿ ಹೋದ ಮಹಿಳೆ ಸಾವು

Hosanagar; ವಿಪರೀತ ಮಳೆ: ಕಾಲುಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋಗಿ ಮಹಿಳೆ ಸಾವು

Agumbe Ghat; ಓಮಿನಿ ಮೇಲೆ ಬಿದ್ದ ಮರ; ಪಾರಾದ ಪ್ರಯಾಣಿಕರು

Agumbe Ghat; ಓಮಿನಿ ಮೇಲೆ ಬಿದ್ದ ಮರ; ಪಾರಾದ ಪ್ರಯಾಣಿಕರು

Sagara: ಗಾಳಿ ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

Sagara: ಮಳೆಯ ಆರ್ಭಟಕ್ಕೆ ಸಾಲು ಸಾಲು ವಿದ್ಯುತ್ ಕಂಬಗಳು ಧರಾಶಾಹಿ

SHIVAMOGGA

Shimoga; ಆರಿದ್ರಾ ಮಳೆ ಅಬ್ಬರ, ಮೈದುಂಬಿದ ತುಂಗೆ, ಶರಾವತಿ, ಭದ್ರೆ

MUST WATCH

udayavani youtube

ಹತ್ರಾಸ್‌ನಲ್ಲಿ ಸತ್ಸಂಗದ ವೇಳೆ ಕಾಲ್ತುಳಿತ ಸಾವಿನ ಸಂಖ್ಯೆ 121 ಕ್ಕೆ ಏರಿಕೆ

udayavani youtube

ಕರ್ನಾಟಕ ಪ್ರವಾಸೋದ್ಯಮದ ಕುರಿತು ರಾಜ್ಯಸಭೆಯಲ್ಲಿ ಸುಧಾಮೂರ್ತಿ ಹೇಳಿದ್ದೇನು

udayavani youtube

ಹದಗೆಟ್ಟ ರಸ್ತೆಯಲ್ಲಿ ಜೀವ ಕೈಯಲ್ಲಿ ಹಿಡಿದು ಓಡಾಡುವ ವಾಹನ ಸವಾರರು!|

udayavani youtube

ಎಕ್ರೆಗಟ್ಟಲೆ ಹಡಿಲು ಭೂಮಿಗೆ ಜೀವ ತುಂಬಿದ ರೈತ

udayavani youtube

ಶ್ರೀ ಕ್ಷೇ.ಧ.ಗ್ರಾ.ಯೋಜನೆ | ಅರಣ್ಯ ಸಚಿವರಿಂದ ದಶಲಕ್ಷ ಗಿಡಗಳ ನಾಟಿಗೆ ಚಾಲನೆ

ಹೊಸ ಸೇರ್ಪಡೆ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ

vidhana-Soudha

Cabinet Decission: ಏಳು ತಾಲೂಕುಗಳಲ್ಲಿ 100 ಹಾಸಿಗೆಗಳ ಆಸ್ಪತ್ರೆ

Rohan Bopanna

Wimbledon tennis match: ಬೋಪಣ್ಣ-ಎಬ್ಡೆನ್‌ ಮುನ್ನಡೆ

1-athli

Paris Olympics; ಆ್ಯತ್ಲೀಟ್‌ ಗಳಿಂದ ಶ್ರೇಷ್ಠ ನಿರ್ವಹಣೆ: ಮೋದಿ ವಿಶ್ವಾಸ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.