Upadhyaksha Movie Review; ಉಪಾಧ್ಯಕ್ಷರ ಪ್ರೇಮಪುರಾಣ


Team Udayavani, Jan 27, 2024, 12:15 PM IST

Upadhyaksha Movie Review

ಒಂದು ಕಡೆ ಉಗ್ರಪ್ರತಾಪಿ ಶಿವರುದ್ರೇಗೌಡ, ಮತ್ತೂಂದು ಕಡೆ ಪ್ರೇಮಿಗಳನ್ನು ಕಂಡರೆ “ಹೆವೀ ಡೋಸೇಜ್‌’ ಕೊಡುವ ಪೊಲೀಸ್‌ ಇನ್ಸ್‌ಪೆಕ್ಟರ್‌, ಇದರ ಮಧ್ಯೆ “ಮೈನರ್‌’ ಹುಡುಗಿ…. ಇಷ್ಟೂ ಮಂದಿ ಮುಖಾಮುಖೀಯಾಗುವುದು ಚಿ.ತು. ಸಂಘದ ಉಪಾಧ್ಯಕ್ಷ ನಾರಾಯಣನಿಗೆ… ಮುಂದೆ ನೀವೇ ಊಹಿಸಿಕೊಳ್ಳಿ ಆತನ ಪರಿಸ್ಥಿತಿ ಏನಾಗಬೇಡ ಎಂಬುದನ್ನು…

ಈ ವಾರ ತೆರೆಕಂಡಿರುವ “ಉಪಾಧ್ಯಕ್ಷ’ ಚಿತ್ರದಲ್ಲಿ ಏನಿದೆ ಎಂದರೆ ಭರ್ಜರಿ ನಗುವಿದೆ, ಪ್ರೀತಿ ಇದೆ, ಸಣ್ಣದೊಂದು ಕಿಚ್ಚಿದೆ, ಸಾಧು ಕೈಯಲ್ಲೊಂದು ಮಚ್ಚಾ ಇದೆ. ಈ ಸಿನಿಮಾ ಬಗ್ಗೆ ಒಂದೇ ಮಾತಲ್ಲಿ ಹೇಳುವುದಾದರೆ ಇದೊಂದು ಫ್ಯಾಮಿಲಿ ಡ್ರಾಮಾ. ಚಿ.ತು. ಸಂಘದ ಉಪಾಧ್ಯಕ್ಷ ನಾರಾಯಣನ ಕಾಮಿಡಿ ಕಮಾಲ್‌ ಮೂಲಕ ಆರಂಭವಾಗುವ ಸಿನಿಮಾ ಮುಂದೆ ಸಾಗುತ್ತಾ ಒಂದಷ್ಟು ಗಂಭೀರವಾಗುತ್ತದೆ. ಹಾಗಂತ ನೀವು ಅದೇ ಅಂತಿಮ ಎಂದು ಭಾವಿಸುವಂತಿಲ್ಲ. ಉಪಾಧ್ಯಕ್ಷರ ಕಾರ್ಯವೈಖರಿಯಲ್ಲಿ ಸಾಕಷ್ಟು ಅಂಶಗಳು ಬಂದು ಹೋಗುತ್ತವೆ. ಇವೆಲ್ಲವೂ ಸಿನಿಮಾವನ್ನು ಸದಾ ಲವಲವಿಕೆಯಲ್ಲಿಡುವ ಜೊತೆಗೆ ಸಣ್ಣ ಕುತೂಹಲದೊಂದಿಗೆ ಮುಂದೆ ಸಾಗುತ್ತದೆ.

“ಅಧ್ಯಕ್ಷ’ ಸಿನಿಮಾಕ್ಕೂ ಇದಕ್ಕೂ ಏನಾದರೂ ಕಥೆಯಲ್ಲಿ ಸಂಬಂಧವಿಲ್ಲ. ಆದರೆ, ಅಲ್ಲಿನ ಪಾತ್ರಗಳು ಇಲ್ಲೂ ಮುಂದುವರೆದಿದೆ. ಮುಖ್ಯವಾಗಿ ರವಿಶಂಕರ್‌ ಅವರ ಶಿವರುದ್ರೇಗೌಡ ಪಾತ್ರ. ಒಂದು ಕಾಮಿಡಿ ಸಿನಿಮಾದಲ್ಲಿ ಸನ್ನಿವೇಶಗಳ, ಸಣ್ಣಸಣ್ಣ ಡೈಲಾಗ್‌ಗಳ ಮೂಲಕ ನಗಿಸುತ್ತಾ ಸಾಗಬೇಕು. ಅದರಲ್ಲಿ ಉಪಾಧ್ಯಕ್ಷ ಯಶಸ್ವಿಯಾಗಿದೆ.

ಮೊದಲ ಬಾರಿಗೆ ಹೀರೋ ಆಗಿರುವ ಚಿಕ್ಕಣ್ಣ ಪಾತ್ರದಲ್ಲಿ ಮಿಂಚಿದ್ದಾರೆ. ತಮ್ಮ ಕಾಮಿಡಿ ಟೈಮಿಂಗ್‌ ಮೂಲಕ ನಗಿಸುವಲ್ಲಿ ಯಶಸ್ವಿಯಾಗಿದ್ದಾರೆ. ಚಿತ್ರದಲ್ಲಿ ಅವರು ಫೈಟ್‌ ಮಾಡಿಲ್ಲ ಎಂಬುದು ಸಮಾಧಾನದ ವಿಚಾರ. ಆದರೆ, ಡ್ಯಾನ್ಸ್‌ ಮಾಡಲು ಪ್ರಯತ್ನಿಸಿದ್ದಾರೆ. ನಾಯಕಿ ಮಲೈಕಾ ಪಾತ್ರಕ್ಕೆ ಹೊಂದಿಕೊಂಡಿದ್ದಾರೆ. ಉಳಿದಂತೆ ರವಿಶಂಕರ್‌ ಗಮನ ಸೆಳೆಯುತ್ತಾರೆ. ಶರಣ್‌ ಅವರ ಎಂಟ್ರಿ ಕಥೆಗೊಂದು ತಿರುವು ನೀಡಿದೆ.

ರವಿಪ್ರಕಾಶ್‌ ರೈ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sidlingu 2 Movie Review

Sidlingu 2 Review ಫ್ಯಾಮಿಲಿ ಡ್ರಾಮಾದಲ್ಲಿ ವಿಜಯ ಪ್ರಸಾದ

Raju James Bond Review

Raju James Bond Review: ಕಾಸಿಗಾಗಿ ಜೇಮ್ಸ್‌ ಜೂಟಾಟ

Bhuvanam Gaganam Review

Bhuvanam Gaganam Review: ಪ್ರೇಮದ ಹಾದಿಯಲ್ಲಿ ಸುಮ ಘಮ

Mr.Rani movie review: ನಾನು ಅವಳಲ್ಲ ಅವನು!

Mr.Rani movie review: ನಾನು ಅವಳಲ್ಲ ಅವನು!

Gajarama Movie Review

Gajarama Movie Review: ಪ್ರೀತಿ ಮಧುರ ತ್ಯಾಗ ಅಮರ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.