![1-mangaluru](https://www.udayavani.com/wp-content/uploads/2024/07/1-mangaluru-415x268.jpg)
Shimoga; ವಿಜಯೇಂದ್ರ ಅಧ್ಯಕ್ಷರಾದ ಮೇಲೆ ಬಿಜೆಪಿ ಪರ ಅಲೆ ಎದ್ದಿದೆ: ಯಡಿಯೂರಪ್ಪ
Team Udayavani, Jan 27, 2024, 3:58 PM IST
![ಯಡಿಯೂರಪ್ಪ](https://www.udayavani.com/wp-content/uploads/2024/01/BSy-h-1-620x342.jpg)
ಶಿವಮೊಗ್ಗ: ವಿಜಯೇಂದ್ರ ಪಕ್ಷದ ಅಧ್ಯಕ್ಷರಾದ ಮೇಲೆ ಬಿಜೆಪಿ ಪರ ಅಲೆ ಎದ್ದಿದೆ. ಪಕ್ಷ ಬಿಟ್ಟು ಹೋದವರು ವಾಪಾಸು ಬರುತ್ತಿದ್ದಾರೆ. ಅವರ ಜೊತೆ ಹೊಸಬರು ಸಹ ಬರುತ್ತಿದ್ದಾರೆ ಎಂದು ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕಾರಣಿ ಸಭೆಯಲ್ಲಿ ಮಾತನಾಡಿ ಬಂದಿದ್ದೇನೆ. ವಿಜಯೇಂದ್ರ ರಾಜ್ಯಾಧ್ಯಕ್ಷರಾದ ಮೇಲೆ ನಡೆದ ಮೊದಲ ಕಾರ್ಯಕಾರಣಿ ಸಭೆಯಲ್ಲಿ ಸಾವಿರಕ್ಕೂ ಹೆಚ್ಚು ಮುಖಂಡರು ಸೇರಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸೀಟ್ ಗೆಲ್ಲಲು ಏನು ಮಾಡಬೇಕು. ಅದು ಚೆರ್ಚೆ ಆಗುತ್ತದೆ ಎಂದರು.
ರಾಜ್ಯದಲ್ಲಿ ತುಂಬಾ ಒಳ್ಳೆಯ ವಾತಾವರಣವಿದೆ. ನನ್ನ ಪ್ರಕಾರ 28ಕ್ಕೆ 28 ಸ್ಥಾನ ಗೆದ್ದರೂ ಆಶ್ಚರ್ಯವಿಲ್ಲ. ಆ ರೀತಿಯ ವಾತಾವರಣ ದಿನೇ ದಿನೇ ಮೋದಿ ಪರ, ಬಿಜೆಪಿ ಪರವಿದೆ. ನಿಶ್ಚಿತವಾಗಿ ಕಳೆದ ಬಾರಿಗಿಂತ ಹೆಚ್ಚಿನ ಸೀಟು ಗೆಲ್ಲುತ್ತೇವೆ ಎಂದು ಯಡಿಯೂರಪ್ಪ ಹೇಳಿದರು.
ನಿತೀಶ್ ಕುಮಾರ್ ಬಿಜೆಪಿ ಜೊತೆ ಮೈತ್ರಿ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, ಇವತ್ತು ಚರ್ಚೆ ಆಗುತ್ತಿದೆ. ಏನು ಆಗುತ್ತದೆಂದು ನೋಡೋಣ ಎಂದರು.
ಟಾಪ್ ನ್ಯೂಸ್
![1-mangaluru](https://www.udayavani.com/wp-content/uploads/2024/07/1-mangaluru-415x268.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
![vijayapura](https://www.udayavani.com/wp-content/uploads/2024/07/vijayapura-2-150x90.jpg)
Vijayapura; ಕೃಷ್ಣಾ ನದಿ ತೆಪ್ಪ ದುರಂತ: ಮೂವರ ಶವಪತ್ತೆ, ಇಬ್ಬರಿಗಾಗಿ ಶೋಧ
![1-raju](https://www.udayavani.com/wp-content/uploads/2024/07/1-raju-150x85.jpg)
Vijayapura: ವೀರಯೋಧ ಹವಾಲ್ದಾರ್ ರಾಜು ಕರ್ಜಗಿ ಪಾರ್ಥಿವ ಶರೀರ ತವರಿಗೆ ಆಗಮನ
![Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?](https://www.udayavani.com/wp-content/uploads/2024/07/HIV-150x90.jpg)
Pen Drive Case 4 ತಿಂಗಳಿಗೊಮ್ಮೆ ಎಚ್ಐವಿ ಟೆಸ್ಟ್ ಮಾಡಿಸುತ್ತಿದ್ದ ಪ್ರಜ್ವಲ್?
![Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್](https://www.udayavani.com/wp-content/uploads/2024/07/dinesh-gundu-rao-150x87.jpg)
Private Hospital ಡೆಂಗ್ಯೂ ಪರೀಕ್ಷೆಗೆ ಶುಲ್ಕ ನಿಗದಿ: ಸಚಿವ ದಿನೇಶ್
MUST WATCH
ಹೊಸ ಸೇರ್ಪಡೆ
![1-mangaluru](https://www.udayavani.com/wp-content/uploads/2024/07/1-mangaluru-150x97.jpg)
Managaluru; ನಿರ್ಮಾಣ ಹಂತದ ಕಟ್ಟಡದ ಬಳಿ ಭೂಕುಸಿತ: ಸಿಲುಕಿದ ಕಾರ್ಮಿಕರು
![10](https://www.udayavani.com/wp-content/uploads/2024/07/10-2-150x90.jpg)
ದೇವಮಾನವರ ದರ್ಶನ..ಧಾರ್ಮಿಕ ಕಾರ್ಯಕ್ರಮದ ವೇಳೆ ನಡೆದ ದೇಶದ ಪ್ರಮುಖ ಕಾಲ್ತುಳಿತ ಘಟನೆಗಳಿವು
![Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ](https://www.udayavani.com/wp-content/uploads/2024/07/Modi-4-150x92.jpg)
Rajya Sabha: ಪ್ರಧಾನಿ ರಿಮೋಟ್ ಹೇಳಿಕೆಗೆ ರೊಚ್ಚಿಗೆದ್ದ ವಿಪಕ್ಷಗಳು!…ಕಲಾಪಕ್ಕೆ ಬಹಿಷ್ಕಾರ
![1-honnavara](https://www.udayavani.com/wp-content/uploads/2024/07/1-honnavara-150x90.jpg)
Honnavara: ಪಟ್ಟಣ ಪಂಚಾಯತ್ ನಲ್ಲಿ ಲೋಕಾಯುಕ್ತ ದಾಳಿ
![1-vijayendra](https://www.udayavani.com/wp-content/uploads/2024/07/1-vijayendra-150x100.jpg)
CM ಸಿದ್ದರಾಮಯ್ಯ ಮನೆ ಮುತ್ತಿಗೆಗೆ ಯತ್ನ; ಬಿಜೆಪಿ ಪ್ರಮುಖ ನಾಯಕರು ವಶಕ್ಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.