Dharmasthala; ಸಿರಿ ಸಂಸ್ಥೆ ಪ್ರಧಾನ ಕಚೇರಿಗೆ ರಮೇಶ್‌ ಅರವಿಂದ್‌ ಭೇಟಿ


Team Udayavani, Jan 28, 2024, 12:39 AM IST

Dharmasthala; ಸಿರಿ ಸಂಸ್ಥೆ ಪ್ರಧಾನ ಕಚೇರಿಗೆ ರಮೇಶ್‌ ಅರವಿಂದ್‌ ಭೇಟಿ

ಬೆಳ್ತಂಗಡಿ: ಚಿತ್ರ ನಟ ಹಾಗೂ ಶ್ರೀ ಧರ್ಮಸ್ಥಳ ಸಿರಿ ಗ್ರಾಮೋದ್ಯೋಗ ಸಂಸ್ಥೆಯ ಉತ್ಪನ್ನಗಳ ರಾಯಭಾರಿ ಆಗಿರುವ ರಮೇಶ್‌ ಅರವಿಂದ್‌ ಸಿರಿ ಸಂಸ್ಥೆಯ ಪ್ರಧಾನ ಕಚೇರಿ ಉಜಿರೆಗೆ ಶುಕ್ರವಾರ ಭೇಟಿ ನೀಡಿದರು.

ಬಳಿಕ ಸಭೆಯಲ್ಲಿ ಮಾತನಾಡಿ, ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ, ಡಾ| ಹೇಮಾವತಿ ಅಮ್ಮನವರ ಮಾರ್ಗದರ್ಶನ ಹಾಗೂ ಸಿರಿ ಎಂಡಿ ಕೆ.ಎನ್‌. ಜನಾದ‌ìನ ಅವರ ಮುಂದಾ ಳತ್ವದಲ್ಲಿ ನಡೆಯುತ್ತಿರುವ ಸಿರಿ ಸಂಸ್ಥೆಯ ಉತ್ಪನ್ನಗಳಿಗೆ ರಾಯಭಾರಿಯಾಗಿರಲು ನನಗೆ ಬಹಳ ಹೆಮ್ಮೆಯೆನಿಸುತ್ತಿದೆ ಎಂದು ಅವರು ಹೇಳಿದರು.

ಇಲ್ಲಿನ ಪ್ರತೀ ಉತ್ಪನ್ನದಲ್ಲಿಯೂ ಬಡ ಹೆಣ್ಣುಮಕ್ಕಳ ಪರಿಶ್ರಮ ಅಡಗಿದೆ. ನಾವೆಲ್ಲರೂ ಸಿರಿ ಉತ್ಪನ್ನಗಳನ್ನು ಬಳಸಿದರೆ ಇಲ್ಲಿರುವ ಪ್ರತೀ ಹೆಣ್ಣುಮಕ್ಕಳ ಬಾಳಿನಲ್ಲೂ ಸದಾ ನಗು, ನೆಮ್ಮದಿ ಕೂಡಿ ರಲು ಸಹಕಾರಿಯಾಗಲಿದೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಸಿರಿ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಕೆ.ಎನ್‌. ಜನಾರ್ದನ ಅವರು ಸಿರಿ ಸಿಬಂದಿಯ ಪರವಾಗಿ ರಮೇಶ್‌ ಅವರನ್ನು ಗೌರವಿಸಿದರು.

ಸಿರಿ ಆಡಳಿತ ಮಂಡಳಿ ನಿರ್ದೇಶಕರಾದ ರಾಜೇಶ್‌ ಪೈ, ಆಡಳಿತ ಮತ್ತು ಲೆಕ್ಕಪತ್ರ ವಿಭಾಗದ ನಿರ್ದೇಶಕ ಪ್ರಸನ್ನ ಯು. ಮೊದಲಾದವರಿದ್ದರು. ಸಿರಿ ಗೋದಾಮು ಪ್ರಬಂಧಕರಾದ ಜೀವನ್‌ ಕುಮಾರ್‌ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ರಮೇಶ್‌ ಅವರು ಶ್ರೀ ಮಂಜುನಾಥ ಸ್ವಾಮಿಯ ದರ್ಶನ ಪಡೆದರು. ಬಳಿಕ ಡಾ| ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿ ಸಿರಿ ಸಂಸ್ಥೆಯ ಅಭಿವೃದ್ಧಿ ಕುರಿತು ಚರ್ಚಿಸಿದರು. ರಮೇಶ್‌ ಅವರ ರಾಯಭಾರತ್ವದಲ್ಲಿ ಸಿರಿ ಸಂಸ್ಥೆಯು ಸಮಗ್ರ ಏಳಿಗೆ ಕಾಣುತ್ತಿರುವುದಕ್ಕೆ ಡಾ| ಹೆಗ್ಗಡೆ ಪ್ರಶಂಸೆ ವ್ಯಕ್ತಪಡಿಸಿದರು.

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.