Arrested: ಮನೆಗೆ ನುಗ್ಗಿ ರೌಡಿಶೀಟರ್ ಸತೀಶ್ ಕೊಲೆ ಮಾಡಿದ್ದ ನಾಲ್ವರ ಬಂಧನ
Team Udayavani, Jan 28, 2024, 12:55 PM IST
ಬೆಂಗಳೂರು: ಇತ್ತೀಚೆಗೆ ಹಳೇ ದ್ವೇಷದ ಹಿನ್ನೆಲೆಯಲ್ಲಿ ಮನೆಗೆ ನುಗ್ಗಿ ರೌಡಿಶೀಟರ್ ಸತೀಶ್ ಅಲಿಯಾಸ್ ಮಿಲಿóಯನ್ನು ಹತ್ಯೆಗೈದಿದ್ದ ನಾಲ್ವರು ಆರೋಪಿಗಳನ್ನು ವಿವೇಕನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ವಿವೇಕನಗರ ನಿವಾಸಿಗಳಾದ ಸುನೀಲ್ ಜೇಮ್ಸ್ ಪ್ರಶಾಂತ್, ಕ್ಲಾಮೇಟ್ ಹಾಗೂ ಧನುಷ್ ಬಂಧಿತರು. ಆರೋಪಿಗಳು ಜ.24ರಂದು ಸತೀಶ್ ಮನೆಗೆ ನುಗ್ಗಿಹತ್ಯೆ ಮಾಡಿ ಪರಾರಿಯಾಗಿದ್ದರು ಎಂದು ಪೊಲೀಸರು ಹೇಳಿದರು.
ಮಾಯಾ ಬಜಾರ್ ನಿವಾಸಿ ಸತೀಶ್ ವಿರುದ್ಧ ನಗರದ ಕೆಲ ಪೊಲೀಸ್ ಠಾಣೆಗಳಲ್ಲಿ ಕೊಲೆ, ಡಕಾಯತಿಗೆ ಸಂಚು ಸೇರಿ ಹಲವು ಅಪರಾಧ ಪ್ರಕರಣಗಳು ದಾಖಲಾಗಿವೆ. ವಿವೇಕನಗರ ಠಾಣೆ ರೌಡಿಶೀಟರ್ ಆಗಿರುವ ಸತೀಶ್, ಕೆಲ ದಿನಗಳ ಹಿಂದೆ ಬಾರ್ವೊಂದಕ್ಕೆ ಹೋಗಿದ್ದ. ಅದೇ ಬಾರ್ಗೆ ಆರೋಪಿ ಪ್ರಶಾಂತ್ ಹಾಗೂ ಸ್ನೇಹಿತರು ಬಂದಿದ್ದರು. ಆಗ ಬಾರ್ನಲ್ಲಿ ಪ್ರಶಾಂತ್ ಜತೆ ಜಗಳ ತೆಗೆದಿದ್ದ ಸತೀಶ್, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಆ ನಂತರ ಪದೇ ಪದೆ ಸಿಕ್ಕಾಗ ಕೊಲೆ ಬೆದರಿಕೆಯೊಡ್ಡುತ್ತಿದ್ದ. ಅದರಿಂದ ಆಕ್ರೋಶಗೊಂಡಿದ್ದ ಪ್ರಶಾಂತ್, ಸ್ನೇಹಿತರ ಜತೆ ಸೇರಿ ಪತ್ನಿ, ಮಕ್ಕಳ ಎದುರೇ ಸತೀಶ್ನನ್ನು ಕೊಲೆಗೈದು ಪರಾರಿಯಾಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru:ಟಿವಿ ರಿಪೇರಿಗೆ ಸ್ಪಂದಿಸದ ಎಲೆಕ್ಟ್ರಾನಿಕ್ಸರ್ವೀಸ್ ಸೆಂಟರ್ಗೆ 12 ಸಾವಿರ ದಂಡ!
Bengaluru: ʼರಾಹುಲ್ ಭಯೋತ್ಪಾದಕ’ ಹೇಳಿಕೆ: ಕೇಂದ್ರ ಸಚಿವ ರವನೀತ್ ವಿರುದ್ಧ ಕೇಸ್
Bengaluru: ಉದ್ಯಮಿಗೆ ಹನಿಟ್ರ್ಯಾಪ್ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್
Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ
Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.