Gulf of Aden: ಭಾರತ ಮಹಾಶಕ್ತಿಯಾಗುತ್ತಿದೆ,ಚೀನಾ ಪಕ್ಕಕ್ಕೆ ಸರಿಯುತ್ತಿದೆ:ವಿದೇಶಿಯರ ಬಣ್ಣನೆ

ಬ್ರಿಟಿಷ್‌ ತೈಲ ಹಡಗು ರಕ್ಷಿಸಿದ ಭಾರತದ ಬಗ್ಗೆ ಶ್ಲಾಘನೆ

Team Udayavani, Jan 28, 2024, 10:34 PM IST

indian flag1

ನವದೆಹಲಿ: ಗಲ್ಫ್ ಆಫ್ ಏಡನ್‌ನಲ್ಲಿ ಹೌತಿ ಬಂಡುಕೋರರ ಕ್ಷಿಪಣಿ ದಾಳಿಗೆ ಗುರಿಯಾಗಿದ್ದ ಬ್ರಿಟಿಷ್‌ ತೈಲ ಟ್ಯಾಂಕರ್‌ ಅನ್ನು ರಕ್ಷಿಸುವಲ್ಲಿ ಭಾರತೀಯ ನೌಕಾಪಡೆಯ ಪಾತ್ರವನ್ನು ಹಲವಾರು ರಾಷ್ಟ್ರಗಳು ಶ್ಲಾ ಸುತ್ತಿದ್ದು, ಭಾರತವು ಜಾಗತಿಕ ಮಹಾಶಕ್ತಿಯಾಗಿ ಬೆಳೆಯುತ್ತಿದೆ. ಚೀನಾ ಬದಿಗೆ ಸೆರೆಯುತ್ತಿದೆ ಎಂದು ಬಣ್ಣಿಸಿವೆ.

ಬ್ರಿಟಿಷ್‌ ಪತ್ರಕರ್ತ, ಮಾರ್ಕ್‌ ಅರ್ಬನ್‌ ಈ ಕುರಿತು ಟ್ವೀಟ್‌ ಮಾಡಿ, “ಉದಯೋನ್ಮುಖ ಮಹಾ ಶಕ್ತಿಗಳ ನಡುವೆ ಭಾರತ ಹೇಗೆ ಎತ್ತರಕ್ಕೇರುತ್ತಿದೆ ಎಂಬುದಕ್ಕೆ ಕೆಂಪುಸಮುದ್ರ ಮತ್ತು ಗಲ್ಫ್ ಆಫ್ ಏಡನ್‌ ಬಿಕ್ಕಟ್ಟು ಶಮನದಲ್ಲಿ ಭಾರತ ವಹಿಸಿದ ಪಾತ್ರವೇ ಸಾಕ್ಷಿ. ಚೀನಾದ ಶಕ್ತಿ ಅಷ್ಟೇನೂ ಇಲ್ಲದಂತಾಗಿದೆ’ ಎಂದಿದ್ದಾರೆ. ಇತಿಹಾಸಕಾರ ಮಾರ್ಟಿನ್‌ ಸೌಬ್ರೆ “ಭಾರತ ಎಲ್ಲವನ್ನೂ ಮೀರಿ ಸೂಪರ್‌ ಪವರ್‌ ಆಗುತ್ತಿದೆ. ಇನ್ನಾದರೂ ಚೀನಾದತ್ತ ವಾಲುವುದನ್ನು ಬಿಡಿ’ ಎಂದಿದ್ದಾರೆ. ಅಂಕಣಕಾರ ಅಬಿಜಿತ್‌ ಐಯರ್‌ ಮಿತ್ರಾ ಕೂಡ ಟ್ವೀಟ್‌ ಮಾಡಿ” ಅರಬ್ಬಿ ಸಮುದ್ರದಲ್ಲಿ ಹಡಗು ಸಂಚಾ ರಕ್ಕೆ ಭಾರತ ಭದ್ರತೆ ಒದಗಿಸುತ್ತದೆ. ಆದರೆ, ಚೀನಾ ಜಿಬೌಟಿಯಲ್ಲಿ ನೆಲೆ ಹೊಂದಿದ್ದರೂ ಭದ್ರತೆ ನೀಡಲ್ಲ’ ಎಂದಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kashmir-msulim-IAS

Kashmir; ಮೊದಲ ಮುಸ್ಲಿಂ ಐಎಎಸ್‌ ಅಧಿಕಾರಿ ನಿಧನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

PM Modi: ವಿದೇಶದಲ್ಲಿ ನಮ್ಮ ದೇವತೆಗಳಿಗೆ ರಾಹುಲ್‌ ಅವಮಾನ

1-JSSS

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

1-eeeeee

Train ಹಳಿಯ ಮೇಲೆ ರಾಡ್‌: ಹಳಿ ತಪ್ಪಿಸಲು ಮತ್ತೆ ಯತ್ನ, ತಪ್ಪಿದ ಅನಾಹುತ

firee

Bihar;ಜಮೀನು ವಿವಾದ: 21 ದಲಿತರ ಮನೆಗಳಿಗೆ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.