Udupi: ರಜತ ಕವಚ, ಪ್ರಭಾವಳಿ ಸಮರ್ಪಣೆ


Team Udayavani, Jan 28, 2024, 10:38 PM IST

Udupi: ರಜತ ಕವಚ, ಪ್ರಭಾವಳಿ ಸಮರ್ಪಣೆ

ಉಡುಪಿ: ಉಡುಪಿಯ ಕಿದಿಯೂರು ಹೊಟೇಲ್ಸ್‌ ನ ಕಾರಣಿಕ ಶ್ರೀ ನಾಗ ಸನ್ನಿಧಿಯಲ್ಲಿ ತೃತೀಯ ಅಷ್ಟಪವಿತ್ರ ನಾಗಮಂಡಲೋತ್ಸವದ ಪ್ರಯುಕ್ತವಾಗಿ ಜ. 27ರಂದು ಬೆಳಗ್ಗೆ ಕಬಿಯಾಡಿ ಜಯರಾಮ ಆಚಾರ್ಯ ನೇತೃತ್ವದಲ್ಲಿ ಶ್ರೀ ನಾಗ ದೇವರಿಗೆ ನೂತನವಾಗಿ ನಿರ್ಮಿಸಲಾದ ಭವ್ಯ ರಜತ ಮಂಟಪ, ರಜತ ಕವಚಗಳ ಮತ್ತು ಸ್ವರ್ಣ ಲೇಪಿತ ರಜತ ಪಭಾವಳಿಯಲ್ಲಿ ರಜತ ಬಲಿ ಮೂರ್ತಿಯ ಸಮರ್ಪಣೆ ನಡೆಯಿತು. ಪವಮಾನ ಹೋಮ ಆಯುತ ಸಂಖ್ಯಾಕ ತಿಲಹೋಮ, ಕೂಷ್ಮಾಂಡ ಹೋಮ, ಶ್ರೀ ನಾಗದೇವರಿಗೆ ಪವಮಾನಾದಿ ಕಲಶಾಭಿಷೇಕ ಸಹಿತ ಮಹಾಪೂಜೆ, ಸಂಜೆ ಸುದರ್ಶನ ಹೋಮ ನಡೆಯಿತು.

ಶುಕ್ರವಾರ ಬೆಳಗ್ಗೆ ಶ್ರೀ ನಾಗಸನ್ನಿಧಿಯಲ್ಲಿ ಸಾಮೂಹಿಕ ಪ್ರಾರ್ಥನೆ, ಫಲನ್ಯಾಸ, ಪುಣ್ಯಾಹ, ದೇವನಾದಿ, ಮಹಾಸಂಕಲ್ಪ, ಋತ್ವಿಗರಣ, ದ್ವಾದಶ ನಾರಿಕೇಳ ಗಣಯಾಗ, ಶ್ರೀ ನಾಗದೇವರಿಗೆ ಪಂಚಾಮೃತ ಅಭಿಷೇಕ ಸಹಿತ ಮಹಾಪೂಜೆ, ಉಗ್ರಾಣ ಮುಹೂರ್ತ, ಪಾಕಶಾಲಾ ಮುಹೂರ್ತ, ಪಾಕಶಾಲೆಯಲ್ಲಿ ಶ್ರೀ ಸೂಕ್ತ ಹವನ ನಡೆಯಿತು. ಸಂಜೆ ಭೂವರಾಹ ಹೋಮ, ಆಶ್ಲೇಷಾಬಲಿ, ಶ್ರೀ ನಾಗದೇವರಿಗೆ ರಾತ್ರಿ ಪೂಜೆ ಜರಗಿತು.

ಸೇವಾಕರ್ತ ಭುವನೇಂದ್ರ ಕಿದಿಯೂರು, ಆಯೋಜನಾ ಸಮಿತಿಯ ಪ್ರಧಾನ ಕಾರ್ಯದರ್ಶಿ ಯುವರಾಜ್‌ ಮಸ್ಕತ್‌, ನಾಡೋಜ ಡಾ| ಜಿ. ಶಂಕರ್‌, ಮಾಜಿ ಸಚಿವ ಜಯಪ್ರಕಾಶ್‌ ಹೆಗ್ಡೆ, ಭವ್ಯಶ್ರೀ ಕಿದಿಯೂರು, ಡಾ| ವಿಜಯೇಂದ್ರ, ಗಣೇಶ್‌ ರಾವ್‌, ಹರಿಯಪ್ಪ ಕೋಟ್ಯಾನ್‌, ಹಿರಿಯಣ್ಣ ಕಿದಿಯೂರು, ಜಿತೇಶ್‌ ಬಿ. ಕಿದಿಯೂರು, ಪಾಂಡುರಂಗ ಕರ್ಕೇರ, ಭೋಜರಾಜ್‌ ಕಿದಿಯೂರು, ಮಧುಸೂದನ್‌ ಕೆಮ್ಮಣ್ಣು, ದಿನೇಶ್‌ ಎರ್ಮಾಳ್‌, ವಿಲಾಸ್‌ ಜೈನ್‌, ದಿನಕರ, ಧನಂಜಯ ಕಾಂಚನ್‌, ಯತೀಶ್‌ ಕಿದಿಯೂರು, ಪ್ರಕಾಶ್‌ ಜತ್ತನ್‌, ರಮೇಶ್‌ ಕಿದಿಯೂರು, ಪ್ರಕಾಶ್‌ ಸುವರ್ಣ, ಚಂದ್ರೇಶ್‌ ಪಿತ್ರೋಡಿ ಮೊದಲಾದವರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

1-jagan

Jagan ಮೋದಿಗೆ ದೂರು, ಸುಪ್ರೀಂ ಮೊರೆ: ನಾಯ್ಡು ವಿರುದ್ಧ ಕ್ರಮ ಏಕೆ ಕೈಗೊಳ್ಳಬಾರದು?

congress

Maharashtra ಮುಂದಿನ ಸಿಎಂ ಕಾಂಗ್ರೆಸ್ಸಿಗ: ಬಾಳಾ ಸಾಹೇಬ್‌ ಥೋರಾಟ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

Udupi: ಗೀತಾರ್ಥ ಚಿಂತನೆ-41: ಭಗವಂತನ ಜತೆ ಜೀವಿಗಳ ನಿತ್ಯಸಂಬಂಧ

13

Udupi: ಅಪಾಯಕಾರಿಯಾಗಿ ಬಸ್‌ ಚಾಲನೆ: ಪ್ರಕರಣ ದಾಖಲು

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

Udupi: ರೈಲು ಹತ್ತುತ್ತಿದ್ದಾಗ ಬಿದ್ದ ಮಹಿಳೆಯ ರಕ್ಷಣೆ

sand

Malpe: ಮರಳು ಅಕ್ರಮ ಸಂಗ್ರಹ, ಕೇಸು ದಾಖಲು

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

kurkalu: ನೇಣು ಬಿಗಿದುಕೊಂಡು ಮಹಿಳೆ ಆತ್ಮಹತ್ಯೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Pushkar sing dhami

Uttarakhand: ಪ್ರತಿಭಟನಕಾರರಿಂದ ಹಾನಿ ನಷ್ಟ ಭರಿಸುವ ಕಾನೂನು ಜಾರಿ

ದಸರೆಗೆ ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ: ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

Dasara: ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ; ಹರಿದ್ವಾರಕ್ಕೆ ಚಲುವರಾಯಸ್ವಾಮಿ ನಿಯೋಗ ಭೇಟಿ

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

BJP ಶಾಸಕ ಮುನಿರತ್ನಗೆ ಎಸ್‌ಐಟಿ ಕುಣಿಕೆ? ರಾಜ್ಯಪಾಲರಿಗೂ ಶೀಘ್ರ ದೂರು

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

Pager ಸ್ಫೋಟಕ್ಕೆ ಕೇರಳ ವ್ಯಕ್ತಿಯ ಸಂಸ್ಥೆ ನಂಟು!

1-lorry

West Bengal;ಝಾರ್ಖಂಡ್‌ನಿಂದ ಬರುವ ವಾಹನಕ್ಕೆ ನಿಷೇಧ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.