Mangaluru “ಸೀ ಸ್ಕೌಟ್ಸ್‌’ ತರಬೇತಿ ಶೀಘ್ರ ಆರಂಭ: ಪಿ.ಜಿ.ಆರ್‌. ಸಿಂಧ್ಯಾ


Team Udayavani, Jan 28, 2024, 11:05 PM IST

Mangaluru “ಸೀ ಸ್ಕೌಟ್ಸ್‌’ ತರಬೇತಿ ಶೀಘ್ರ ಆರಂಭ: ಪಿ.ಜಿ.ಆರ್‌. ಸಿಂಧ್ಯಾ

ಮಂಗಳೂರು: ಭಾರತ್‌ ಸ್ಕೌಟ್ಸ್‌ ಗೈಡ್ಸ್‌ನಿಂದ ಕರ್ನಾಟಕದಲ್ಲಿ ಏರ್‌ ಸ್ಕೌಟ್ಸ್‌, ಸೀ ಸ್ಕೌಟ್ಸ್‌ ಮತ್ತು ರೂರಲ್‌ ಸ್ಕೌಟ್ಸ್‌ ತರಬೇತಿ ಆರಂಭಿಸಿ ರಾಷ್ಟ್ರದ ಕೇಂದ್ರವನ್ನಾಗಿಸಲಿದೆ ಎಂದು ಭಾರತೀಯ ಸ್ಕೌಟ್ಸ್‌-ಗೈಡ್ಸ್‌ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್‌. ಸಿಂಧ್ಯಾ ಹೇಳಿದರು.

ಭಾರತ್‌ ಸ್ಕೌಟ್ಸ್‌ ಮತ್ತು ಗೈಡ್ಸ್‌ ಕರ್ನಾಟಕ ದ.ಕ. ಜಿಲ್ಲಾ ಸಂಸ್ಥೆ ವತಿಯಿಂದ ನಡೆದ ವಿಶ್ವ ಸಾಂಸ್ಕೃತಿಕ ಜಾಂಬೂರಿ 2022-23ರ ನೆನಪಿಗಾಗಿ ಪಿಲಿಕುಳದಲ್ಲಿ ನಿರ್ಮಿಸಿದ ಕಟ್ಟಡದ ಉದ್ಘಾಟನ ಸಮಾರಂಭದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಎಚ್‌ಎಎಲ್‌ ಬೆಂಗಳೂರಿನಲ್ಲಿ ಈಗಾಗಲೇ ಏರ್‌ ಸ್ಕೌಟ್ಸ್‌ ತರಬೇತಿ ಆರಂಭಗೊಂಡಿದ್ದು, 100 ಮಂದಿ ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಮಂಗಳೂರಿನಲ್ಲಿ ಸೀ ಸ್ಕೌಟ್ಸ್‌ ತರಬೇತಿ ಸದ್ಯದಲ್ಲೇ ಆರಂಭಗೊಳ್ಳಲಿದ್ದು, ಮುಂಬಯಿಯ ಅಧಿಕಾರಿಗಳು ತರಬೇತಿ ನೀಡಲಿದ್ದಾರೆ. ಇಲ್ಲಿ ನೌಕಾಸೇನೆ, ಪ್ರವಾಹದಿಂದ ರಕ್ಷಣೆ ಸಹಿತ ವಿವಿಧ ವಿಷಯಗಳ ಬಗ್ಗೆ ವಿಶೇಷ ತರಬೇತಿ ನೀಡಲಾಗುವುದು. ಪ್ರಥಮವಾಗಿ ಶಿಕ್ಷಕರಿಗೆ ಬಳಿಕ ವಿದ್ಯಾರ್ಥಿಗಳಿಗೂ ಕ್ಯಾಂಪ್‌ ರೀತಿ ತರಬೇತಿ ನೀಡಲಾಗುತ್ತದೆ. ಇದಾದ ಬಳಿಕ ಗ್ರಾಮೀಣ ಭಾಗದ ಕೃಷಿ, ಅಲ್ಲಿನ ಚಟುವಟಿಕೆ ಬಗ್ಗೆ ಅರಿವು ಮೂಡಿಸಲು ರೂರಲ್‌ ಸ್ಕೌಟ್ಸ್‌ ಆರಂಭ ಮಾಡುತ್ತೇವೆ. ಇನ್ನೂ ಜಾಗ ಅಂತಿಮಗೊಂಡಿಲ್ಲ ಎಂದರು.

ಸಂಸದ ನಳಿನ್‌ ಕುಮಾರ್‌ ಕಟೀಲು ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಜಿಲ್ಲಾ ಆಯುಕ್ತ ಮೋಹನ ಆಳ್ವರ ನೇತೃತ್ವದಲ್ಲಿ ಸ್ಕೌಟ್ಸ್‌ ಗೈಡ್ಸ್‌ಗೆ ಸಂಬಂಧಿಸಿ ಉತ್ತೇಜನ, ಹಲವು ಅಭಿವೃದ್ಧಿ ಕೆಲಸ ನಡೆದಿದೆ ಎಂದರು. ಮುಖ್ಯ ಅತಿಥಿಯಾಗಿದ್ದ ಶಾಸಕ ಉಮಾನಾಥ ಕೋಟ್ಯಾನ್‌ ಮಾತನಾಡಿ, ಪಾಳು ಬಿದ್ದ ಜಾಗದಲ್ಲಿ ಸುಸಜ್ಜಿತ ಭವನ ನಿರ್ಮಾಣ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಈ ಕಟ್ಟಡದಿಂದ ಈ ಭಾಗದ ಸಾರ್ವಜನಿಕರಿಗೆ ಲಾಭ ವಾಗಲಿದೆ ಎಂದರು.

ಮೇಯರ್‌ ಸುಧೀರ್‌ ಶೆಟ್ಟಿ, ಮಾಜಿ ಸಚಿವ ನಾಗರಾಜ ಶೆಟ್ಟಿ, ಮೂಡುಶೆಡ್ಡೆ ಗ್ರಾ.ಪಂ. ಅಧ್ಯಕ್ಷ ಅನಿಲ್‌ ಕುಮಾರ್‌, ಉದ್ಯಮಿ ಶಶಿಧರ ಶೆಟ್ಟಿ, ಅದಾನಿ ಸಂಸ್ಥೆಯ ಕಿಶೋರ್‌ ಆಳ್ವ, ಗಂಗಪ್ಪ ಗೌಡ, ರಾಧಾ ವೆಂಕಟೇಶ್‌, ರಾಮಲತಾ ಉಪಸ್ಥಿತರಿದ್ದರು.

ಭಾರತ್‌ ಸ್ಕೌಟ್ಸ್‌ ಗೈಡ್ಸ್‌ ಜಿಲ್ಲಾ ಮುಖ್ಯ ಆಯುಕ್ತ ಡಾ| ಎಂ. ಮೋಹನ ಆಳ್ವ ಪ್ರಸ್ತಾವನೆಗೈದು, ಭಾರತ್‌ ಸ್ಕೌಟ್ಸ್‌ ಗೈಡ್‌ನ‌ಲ್ಲಿ ದ.ಕ. ಜಿಲ್ಲೆ ಕೆಲವು ವರ್ಷಗಳಿಂದ ರಾಜ್ಯದಲ್ಲೇ ಮೊದಲನೇ ಸ್ಥಾನದಲ್ಲಿದೆ. 6 ಲಕ್ಷಕ್ಕೂ ಹೆಚ್ಚಿನ ವಿದ್ಯಾರ್ಥಿಗಳು, 25 ಸಾವಿರಕ್ಕೂ ಹೆಚ್ಚಿನ ಶಿಕ್ಷಕರು ತೊಡಗಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಚಟುವಟಿಕೆಗಳಿಗೆ ಕ್ಯಾಂಪ್‌ ಮಾಡಲು ಸೂಕ್ತ ಸಭಾಂಗಣ ಇರಲಿಲ್ಲ. ಈಗ 1.5 ಕೋಟಿ ರೂ. ವೆಚ್ಚದಲ್ಲಿ ಪಿಲಿಕುಳದಲ್ಲಿ ನಿರ್ಮಾಣಗೊಂಡಿದೆ. 1,500ಕ್ಕೂ ಹೆಚ್ಚಿನ ಮಂದಿಗೆ ಅನುಕೂಲವಾಗಲಿದೆ ಎಂದು ಹೇಳಿದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11

Kulai: ಬೃಹತ್‌ ಟ್ರಕ್‌ ಓಡಾಟದಿಂದ ರಸ್ತೆಗೆ ಹಾನಿ

10

Lalbagh: ಪಾಲಿಕೆ ಚುನಾವಣೆ ಸನ್ನಿಹಿತ; ಮೀಸಲಾತಿಯದೇ ಆತಂಕ!

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Crime

Mangaluru: ಬಸ್‌ ನಿರ್ವಾಹಕನ ಕೊಲೆ; ಆರೋಪಿಗಳ ಸುಳಿವು ಲಭ್ಯ?

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.