Mandya’s Keragodu ಘಟನೆ ಬಿಜೆಪಿಯವರ ಗುಪ್ತ ಕಾರ್ಯಸೂಚಿ: ಬಿ.ಕೆ.ಹರಿಪ್ರಸಾದ್
ಬಹುಸಂಖ್ಯಾತರನ್ನು ಓಲೈಕೆ ಮಾಡಲು...
Team Udayavani, Jan 29, 2024, 9:35 PM IST
ಸುದ್ದಿಗಾರರೊಂದಿಗೆ ಮಾತನಾಡಿ, ನಾಗಪುರದಲ್ಲಿರುವ ಆರ್ ಎಸ್ ಎಸ್ ಕಚೇರಿಯಲ್ಲಿ ಸುಮಾರು 52 ವರ್ಷಗಳ ಕಾಲ ರಾಷ್ಟ್ರಧ್ವಜ ಹಾರಿಸಿಲ್ಲ.ಕೆರಗೋಡಿನಲ್ಲಿ ರಾಷ್ಟ್ರಧ್ವಜ ಹಾರಿಸಲು ಅನುಮತಿ ಪಡೆದು ಭಗವಾಧ್ವಜ ಹಾರಿಸಿ ಶಾಂತಿ ಕೆಡಿಸುವ ಪ್ರಯತ್ನ ಮಾಡಿದ್ದಾರೆ. ಸರಕಾರ ಕಠಿನ ಕ್ರಮ ತೆಗೆದು ಕೊಳ್ಳಬೇಕು. ಬಹುಸಂಖ್ಯಾತರನ್ನು ಓಲೈಕೆ ಮಾಡಲು ಬಿಜೆಪಿಯವರು ಹೀಗೆ ಮಾಡುತ್ತಿದ್ದಾರೆ ಎಂದರು.
ಜಗದೀಶ್ ಶೆಟ್ಟರ್ ಕಾಂಗ್ರೆಸ್ ತ್ಯಜಿಸಿದ ಬಗ್ಗೆ ಪ್ರತಿಕ್ರಿಯಿಸಿ, ಶೆಟ್ಟರ್ ಸೌಮ್ಯ ಸ್ವಭಾವದ ಜಂಟಲ್ ಮ್ಯಾನ್. ಅವರನ್ನು ಕಾಂಗ್ರೆಸ್ ನಲ್ಲಿ ಉಳಿಸಿಕೊಳ್ಳಬೇಕಿತ್ತು. ಅವರು ಬಿಟ್ಟು ಹೋಗಿರುವುದು ದೌರ್ಭಾಗ್ಯ. ಅವರಿಗೆ ಒಳ್ಳೆಯದಾಗಲಿ ಎಂದರು.ಆರ್. ಅಶೋಕ್ ಸಿಎಂ ಆಗಬೇಕೆಂದು ತಿರುಕನ ಕನಸು ಕಾಣುತ್ತಿದ್ದಾರೆ ಎಂದು ಲೇವಡಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್ ವೆಲೋಡ್ರೋಮ್
Chikkamagaluru: ಸಾವಿನಲ್ಲೂ ಸಾರ್ಥಕತೆ… ರಸ್ತೆ ಅಪಘಾತದಿಂದ ಮೃತಪಟ್ಟ ಯುವಕರ ನೇತ್ರದಾನ
Sandalwood: ಮೀ ಟೂ ಪ್ರಕರಣ; ಸೆ.16ಕ್ಕೆ ಚಿತ್ರರಂಗ ಸಭೆ
Mudhol: ಈ ಸಾರ್ವಜನಿಕ ಆಸ್ಪತ್ರೆಗೆ 10 ತಿಂಗಳಿನಿಂದ ಪ್ರಭಾರಿ ವೈದ್ಯಾಧಿಕಾರಿಯೇ ದಿಕ್ಕು
Cabinet Meeting: ದಶಕದ ಬಳಿಕ ಕಲಬುರಗಿಯಲ್ಲಿ ಸಂಪುಟ ಸಭೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.