Lok Sabha Election; ಬಿಜೆಪಿಯೊಂದಿಗೆ ಹೊಂದಾಣಿಕೆಗೆ ಸಿದ್ಧ: ಜನಾರ್ದನ ರೆಡ್ಡಿ
Team Udayavani, Jan 30, 2024, 12:32 AM IST
ಮದ್ದೂರು(ಮಂಡ್ಯ): ಮೂರನೇ ಅವಧಿಗೆ ಬಿಜೆಪಿ ನೇತೃತ್ವದ ನರೇಂದ್ರ ಮೋದಿ ನಾಯಕತ್ವದ ಸರಕಾರವನ್ನು ದೇಶದ ಜನ ನಿರೀಕ್ಷಿಸುತ್ತಿದ್ದು, ತಮ್ಮ ನೇತೃತ್ವದ ಕಲ್ಯಾಣ ರಾಜ್ಯ ಪಕ್ಷವು ಲೋಕಸಭಾ ಚುನಾವಣೆ ವೇಳೆ ಮೈತ್ರಿಗೆ ಆಸಕ್ತಿ ಹೊಂದಿರುವುದಾಗಿ ಶಾಸಕ ಜನಾರ್ದನ ರೆಡ್ಡಿ ತಿಳಿಸಿದರು.
ನಗರದ ಶ್ರೀನರಸಿಂಹಸ್ವಾಮಿ ದೇಗುಲದಲ್ಲಿ ಮಾತನಾಡಿದ ಅವರು, ತಮ್ಮ ಪಕ್ಷ ಬಿಜೆಪಿಯೊಡನೆ ಚುನಾವಣೆ ಹೊಂದಾಣಿಕೆಗೆ ಸಿದ್ಧವಿದ್ದು, 5 ಕ್ಷೇತ್ರ ಗಳ ನಿರೀಕ್ಷೆಯೊಡನೆ ಮಾತುಕತೆಗೆ ಸಿದ್ಧರಿದ್ದೇವೆ. ತಪ್ಪಿದಲ್ಲಿ ಐದು ಜಿಲ್ಲೆಗಳಲ್ಲಿ ಕಲ್ಯಾಣ ರಾಜ್ಯ ಪಕ್ಷದಿಂದಲೇ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಹೇಳಿದರು.
ಬಾಗಲಕೋಟೆ, ರಾಯಚೂರು, ಬಳ್ಳಾರಿ, ಚಿತ್ರದುರ್ಗ ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಮೈತ್ರಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವ ಇಚ್ಛೆ ಹೊಂದಿದ್ದು, ಇದು ಮುಂದಿನ ಮಾತುಕತೆಯ ಫಲಶ್ರುತಿ ಮೇಲೆ ನಿಂತಿರುವುದಾಗಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Inquiry: ಗಂಗೇನಹಳ್ಳಿ ಡಿನೋಟಿಫಿಕೇಶನ್ ಪ್ರಕರಣ: ಲೋಕಾಯುಕ್ತದಿಂದ ಬಿಎಸ್ವೈ ವಿಚಾರಣೆ
Press Day: ಸುಳ್ಳು ಸುದ್ದಿಯಿಂದ ಸಮಾಜದ ನೆಮ್ಮದಿ ಹಾಳು: ಸಿಎಂ ಸಿದ್ದರಾಮಯ್ಯ
Congress Government: ದ್ವೇಷದ ರಾಜಕಾರಣಕ್ಕಷ್ಟೇ ಕಾಂಗ್ರೆಸ್ ಸೀಮಿತ: ಆರ್. ಅಶೋಕ್
Udupi: ಜಿಲ್ಲೆಯಲ್ಲಿ ಕಾಲರಾ 8 ಪ್ರಕರಣ ಸಕ್ರಿಯ
Road Accident: ಸೌದಿಯಲ್ಲಿ ಅಪಘಾತ: ಉಳ್ಳಾಲದ ತಾಯಿ, ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.