Kalburgi: ಬಾವಿಗೆ ಬಿದ್ದು ಅಣ್ಣ ತಂಗಿ ಆತ್ಮಹತ್ಯೆ; ಪ್ರಕರಣ ದಾಖಲು
Team Udayavani, Jan 30, 2024, 11:45 AM IST
ಕಲಬುರಗಿ: ಗ್ರಾಹಕರ ಕುಡಿಯುವ ನೀರಿನ ಬಾವಿಗೆ ಬಿದ್ದು ಅಣ್ಣ ತಂಗಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಜಿಲ್ಲೆಯ ಚಿಂಚೋಳಿ ತಾಲೂಕಿನ ಪಟಪಳ್ಳಿ ಗ್ರಾಮದಲ್ಲಿ ಜ.29ರ ಸೋಮವಾರ ನಡೆದಿದೆ.
ಸಂದೀಪ (21), ನಂದಿನಿ (18) ಎಂಬವರು ಮೃತಪಟ್ಟ ಅಣ್ಣ ತಂಗಿ.
ಘಟನಾ ಸ್ಥಳಕ್ಕೆ ಚಿಂಚೋಳಿ ಪೋಲಿಸ್ ಸಬ್ ಇನ್ಸಪೆಕ್ಟರ್ ಹಣಮಂತ ಬಂಕಲಗಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Cabinet meeting ತೃಪ್ತಿ ತಂದಿಲ್ಲ: ಬಿ.ಆರ್.ಪಾಟೀಲ ಮತ್ತೊಮ್ಮೆ ಅಸಮಧಾನ
CM Siddaramaiah ಕಲ್ಯಾಣ ಕರ್ನಾಟಕಕ್ಕೆ ಪ್ರತಿ ವರ್ಷ 5000 ಕೋಟಿ
Kalaburagi; ಕಲ್ಯಾಣಕ್ಕೆ ಪ್ರತ್ಯೇಕ ಸಚಿವಾಲಯ! ಸಿಎಂ ಸಿದ್ದರಾಮಯ್ಯ ಘೋಷಣೆ
ಸೆ.22ಕ್ಕೆ ತುಂಗಭದ್ರಾ ನದಿಗೆ ಸಿಎಂ ಸಿದ್ದರಾಮಯ್ಯ ಬಾಗಿನ: ಡಿಸಿಎಂ ಡಿ.ಕೆ.ಶಿವಕುಮಾರ್
Kalaburagi: ಪತಿ ಕೊಲೆ ಪ್ರಕರಣ ತನಿಖೆಗಾಗಿ ಸಿಎಂಗೆ ಮನವಿ ಸಲ್ಲಿಸಿದ ಪತ್ನಿ; ಎಸ್ಪಿಗೆ ಕರೆ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.