Pramod ಮಧ್ವರಾಜ್‌ಗೆ ಬಿಜೆಪಿ ಎಂಪಿ ಟಿಕೆಟ್‌: ಮೀನುಗಾರ ಸಂಘಟನೆಗಳ ಹಕ್ಕೊತ್ತಾಯ


Team Udayavani, Jan 30, 2024, 11:40 PM IST

Pramod ಮಧ್ವರಾಜ್‌ಗೆ ಬಿಜೆಪಿ ಎಂಪಿ ಟಿಕೆಟ್‌: ಮೀನುಗಾರ ಸಂಘಟನೆಗಳ ಹಕ್ಕೊತ್ತಾಯ

ಮಂಗಳೂರು: ಲೋಕಸಭಾ ಚುನಾವಣೆಗೆ ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯಾಗಿ ಮೀನುಗಾರ ಸಮಾಜದ ಪ್ರಮೋದ್‌ ಮಧ್ವರಾಜ್‌ ಅವರನ್ನು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಸಬೇಕು ಎಂದು ಮೀನುಗಾರ ಸಂಘಟನೆಯ ಪ್ರಮುಖರು ಆಗ್ರಹಿಸಿದ್ದಾರೆ.

ಮೀನುಗಾರ ಮುಖಂಡ ಕಿಶೋರ್‌ ಡಿ. ಸುವರ್ಣ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 2019ರಲ್ಲಿ ಬಿಜೆಪಿ ಯಾವುದೇ ಒಬಿಸಿ ಅಭ್ಯರ್ಥಿಗಳಿಗೆ ಟಿಕೆಟ್‌ ನೀಡಿಲ್ಲ. ರಾಜ್ಯದ ಜನಸಂಖ್ಯೆಯು ಶೇ. 50ರಷ್ಟಿರುವ ಒಬಿಸಿ ಅಭ್ಯರ್ಥಿಗಳಿಗೆ ಸೀಟು ನೀಡಿಲ್ಲ ಎಂದರು.

ರಾಜಕೀಯ ವೇದಿಕೆಗಳಲ್ಲಿ ಮೀನುಗಾರರ ಸದುದ್ದೇಶವನ್ನು ಸಮರ್ಥಿಸುವ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ಮೀನುಗಾರರ ಸಮಸ್ಯೆಗಳ ನಿವಾರಣೆ ಮತ್ತು ಮೀನುಗಾರಿಕೆಯ ಸರ್ವಾಂ ಗೀಣ ಅಭಿವೃದ್ಧಿಗೆ ಮೀನುಗಾರರ ಪ್ರತಿನಿಧಿಯನ್ನು ಹೊಂದುವುದು ಬಹಳ ಮುಖ್ಯವಾಗಿದೆ.

ಪ್ರಮೋದ್‌ ಮಧ್ವರಾಜ್‌ ರಾಜಕೀಯ ಹಿನ್ನೆಲೆ ಯಿಂದ ಬಂದಿರುವ ಗಮನಾರ್ಹ ವ್ಯಕ್ತಿಯಾಗಿದ್ದು, 12 ವರ್ಷಗಳಿಂದ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾಗಿ 13 ವರ್ಷಗಳಿಂದ ಕರ್ನಾಟಕ ಕರಾವಳಿ ಮೀನುಗಾರರ ಕ್ರಿಯಾ ಸಮಿತಿ ಅಧ್ಯಕ್ಷರಾಗಿ, 6 ವರ್ಷಗಳಿಂದ ರಾಷ್ಟ್ರೀಯ ಮೀನುಗಾರರ ವೇದಿಕೆಯ ಕಾರ್ಯದರ್ಶಿಯಾಗಿ ಸಾರ್ವಜನಿಕ ಸೇವೆಯಲ್ಲಿ ಗುರುತಿಸಿಕೊಂಡಿದ್ದಾರೆ. ಹಾಗಾಗಿ ಅವರಿಗೆ ಟಿಕೆಟ್‌ ನೀಡಬೇಕೆಂಬುದು ನಮ್ಮ ಆಗ್ರಹ ಎಂದರು.

ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ ಮೀನುಗಾರರಿಗೆ ಸದುಪ ಯೋಗವಾಗುವಂತೆ ಮಾಡುವುದು, ರಾಜ್ಯದ 14 ಗ್ರಾಹಕ ಮೀನುಗಾರರ ಡೀಸೆಲ್‌ ಮಾರಾಟ ಸೊಸೈಟಿಗಳ ಸಮಸ್ಯೆ ಬಗೆಹರಿಸುವುದು, ಅಂತಾರಾಜ್ಯ ಮೀನುಗಾರರ ಸಮಸ್ಯೆ ಪರಿಹರಿಸಲು ಏಕರೂಪ ಕಾನೂನು ಜಾರಿಗೊಳಿಸುವುದು ಸಹಿತ ವಿವಿಧ ವಿಷಯವನ್ನು ರಾಷ್ಟ್ರ ಮಟ್ಟದಲ್ಲಿ ಗಮನ ಸೆಳೆಯಲು ಪ್ರಮೋದ್‌ ಮಧ್ವರಾಜ್‌ ಅವರು ಸಮರ್ಥರಾಗಿದ್ದು, ಅವರಿಗೆ ಬಿಜೆಪಿಯಿಂದ ಟಿಕೆಟ್‌ ನೀಡಬೇಕೆಂದು ನಮ್ಮ ಒತ್ತಾಯವಾಗಿದೆ ಎಂದವರು ಆಗ್ರಹಿಸಿದ್ದಾರೆ.

ಮುಖಂಡರಾದ ಮೋಹನ್‌ ಬೆಂಗ್ರೆ, ಅನಿಲ್‌ ಕುಮಾರ್‌ ಚೊಕ್ಕಬೆಟ್ಟು, ಉಮೇಶ್‌ ಜಿ. ಕರ್ಕೇರ, ಭರತ್‌ ಕುಮಾರ್‌ ಉಳ್ಳಾಲ, ಸದಾನಂದ ಬಂಗೇರ, ಪುಂಡಲೀಕ ಹೊಸಬೆಟ್ಟು, ರಾಜೇಶ್‌ ಪುತ್ರನ್‌ ಪತ್ರಿಕಾಗೋಷ್ಠಿಯಲ್ಲಿದ್ದರು.

 

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.