Throws Mic: ಸಂಗೀತ ಕಾರ್ಯಕ್ರಮದ ವೇಳೆ ಪ್ರೇಕ್ಷಕರ ಮೇಲೆ ಮೈಕ್ ಎಸೆದ ಪಾಕ್ ಗಾಯಕ

ತಾನು ಮಾಡಿದ ತಪ್ಪಿಗೆ ಸ್ಪಷ್ಟನೆ ನೀಡಿದ ಗಾಯಕ

Team Udayavani, Jan 31, 2024, 12:43 PM IST

Throws Mic: ಸಂಗೀತ ಕಾರ್ಯಕ್ರಮದ ವೇಳೆ ಅಭಿಮಾನಿಗಳ ಮೇಲೆ ಮೈಕ್ ಎಸೆದ ಪಾಕ್ ಗಾಯಕ

ಇಸ್ಲಾಮಾಬಾದ್: ಪಾಕಿಸ್ತಾನಿ ಗಾಯಕ ಮತ್ತು ಗೀತರಚನೆಕಾರ ಬಿಲಾಲ್ ಸಯೀದ್ ಅವರು ಇತ್ತೀಚೆಗೆ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ಪ್ರೇಕ್ಷಕರತ್ತ ಮೈಕ್ ಎಸೆದು ವೇದಿಕೆಯಿಂದ ಹೊರನಡೆದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವಿವಾದಕ್ಕೆ ಕಾರಣವಾಯಿದೆ.

ಪಾಕಿಸ್ತಾನದ ಫಾಲಿಯಾದಲ್ಲಿ ಪಂಜಾಬ್ ಗ್ರೂಪ್ ಆಫ್ ಕಾಲೇಜ್ (ಪಿಜಿಸಿ) ಯುವ ಸಂಗೀತ ಉತ್ಸವ ಕಾರ್ಯಕ್ರಮದ ಸಂದರ್ಭದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ.

ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಗಾಯಕ ಬಿಲಾಲ್ ಸಯೀದ್ ತನ್ನ 2012 ರ ಹಿಟ್ ಸಾಂಗ್ ‘ಕು ಕು’ ಅನ್ನು ಹಾಡುತ್ತಿರುವುದು ನೋಡಬಹುದು ಈ ನಡುವೆ ಇದ್ದಕ್ಕಿದ್ದಂತೆ ಹಾಡು ನಿಲ್ಲಿಸಿ ಕೈಯಲ್ಲಿದ್ದ ಮೈಕ್ ಅನ್ನು ಪ್ರೇಕ್ಷಕರ ಮೇಲೆ ಬಲವಾಗಿ ಎಸೆದು ಸಂಗೀತ ಕಚೇರಿಯ ಮಧ್ಯದಲ್ಲೇ ವೇದಿಕೆಯಿಂದ ಹೊರನಡೆದಿದ್ದಾರೆ. ಇದರಿಂದ ಅಲ್ಲಿ ನೆರೆದಿದ್ದ ಪ್ರೇಕ್ಷಕರು ಗೊಂದಲಕ್ಕೆ ಒಳಗಾಗಿದ್ದಾರೆ ವೇದಿಕೆಯಿಂದ ಹೊರನಡೆದ ಗಾಯಕ ಮತ್ತೆ ಬರಲೇ ಇಲ್ಲ ಇದರಿಂದ ಸಂಗೀತ ಕಾರ್ಯಕ್ರಮವನ್ನು ಅರ್ಧಕ್ಕೆ ಕೊನೆಗೊಳಿಸಬೇಕಾಯಿತು.

 

ಇದರಿಂದ ಕೋಪಗೊಂಡ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂಗೀತಕಾರನ ವಿರುದ್ಧ ಕಿಡಿಕಾರಿದ್ದಾರೆ ಅಲ್ಲದೆ ಕೆಲವರು ಈತನನ್ನು ಅಮೆರಿಕದ ರಾಪರ್ ಕಾರ್ಡಿ ಬಿ ಗೆ ಹೋಲಿಸಿ ಕಾಮೆಂಟ್ ಮಾಡಿದ್ದಾರೆ. ಯಾಕೆಂದರೆ ಆತನೂ ಒಂದು ಕಾರ್ಯಕ್ರಮದಲ್ಲಿ ಇದೇ ರೀತಿ ಮೈಕ್ ಎಸೆದಿದ್ದ ಹಾಗಾಗಿ ಆತನಿಗೆ ಹೋಲಿಸಿ ಕಿಡಿಕಾರಿದ್ದಾರೆ.

ಸಂಗೀತ ಕಾರ್ಯಕ್ರಮದ ವೇಳೆ ಮೈಕ್ ಎಸೆದ ಕುರಿತು ಕೊನೆಗೂ ಮೌನ ಮುರಿದ ಪಾಕ್ ಸಂಗೀತಕಾರ ಬಿಲಾಲ್ ‘ ವೇದಿಕೆ ಎಂಬುದು ಯಾವತ್ತಿಗೂ ನನ್ನ ಪ್ರಪಂಚವಾಗಿದೆ; ಪ್ರದರ್ಶನ ನೀಡುವಾಗ ನನ್ನ ಮನಸ್ಸು ಸಂಪೂರ್ಣ ಪ್ರದರ್ಶನದ ಮೇಲಿರುತ್ತದೆ, ಪ್ರೇಕ್ಷಕರಿಗೆ ಯಾವುದೇ ರೀತಿಯಲ್ಲೂ ತೊಂದರೆ, ಕಿರಿಕಿರಿ ಆಗಬಾರದೆಂಬುದೇ ನನ್ನ ಗುರಿ, ಸಾಧ್ಯವಾದಷ್ಟು ಪ್ರೇಕ್ಷಕರಿಗೆ ಮನರಂಜನೆ ನೀಡುಬೇಕೆನ್ನುವುದು ನನ್ನ ಉದ್ದೇಶ ಇದಕ್ಕಾಗಿ ನನ್ನ ಅನಾರೋಗ್ಯ, ಒತ್ತಡ, ಚಿಂತೆಗಳನ್ನು ಮರೆತು ಬಿಡುತ್ತೇನೆ, ನನ್ನ ಅಭಿಮಾನಿಗಳಿಗಾಗಿ ನಾನು ಪ್ರದರ್ಶನ ಮಾಡುವಾಗ ಎಲ್ಲವನ್ನೂ ಬಿಟ್ಟುಬಿಡುತ್ತೇನೆ. ಮತ್ತು ಏನೇ ಆಗಲಿ, ನನಗೆ ಮತ್ತು ನನ್ನ ವೇದಿಕೆಗೆ ನನ್ನಿಂದ ಸಲ್ಲಬೇಕಾದ ಗೌರವಕ್ಕೆ ಏನೂ ಅಡ್ಡಿಯಾಗಬಾರದು ಎಂಬುದು ನನ್ನ ಧ್ಯೇಯ ಎಂದು ಹೇಳಿಕೊಂಡಿದ್ದಾರೆ.

‘ನಾನು ನನ್ನ ಅಭಿಮಾನಿಗಳನ್ನು ಹೆಚ್ಚು ಪ್ರೀತಿಸುತ್ತೇನೆ ಮತ್ತು ಕೆಲವೊಮ್ಮೆ ಆ ಪ್ರೀತಿ ಎರಡೂ ಕಡೆಯವರಿಗೂ ಅಗಾಧವಾಗಿ ಕಾಣುತ್ತದೆ. ಜನಸಂದಣಿಯಲ್ಲಿ ಯಾರೋ ಒಬ್ಬರು ಅನುಚಿತವಾಗಿ ವರ್ತಿಸುವುದು ಇದು ಮೊದಲ ಬಾರಿಗೆ ಅಲ್ಲ, ಆದರೆ ನಾನು ತಪ್ಪು ಪ್ರತಿಕ್ರಿಯೆ ನೀಡಿದ್ದು ಅದು ಮೊದಲ ಬಾರಿಗೆ! ನಾನು ಎಂದಿಗೂ ವೇದಿಕೆಯನ್ನು ಬಿಡಬಾರದಿತ್ತು,” ಎಂದು ಬರೆದುಕೊಂಡಿದ್ದಾರೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Obama Is Queer: ಮಾಜಿ ಅಧ್ಯಕ್ಷ ಒಬಾಮಾ ಪತ್ನಿ ಮಿಚೆಲ್‌ ಗಂಡಸು: ಮಸ್ಕ್ ತಂದೆ

Trump-musk

Cut Down: ವೆಚ್ಚ ಕಡಿತ: ಅಮೆರಿಕ ಸರಕಾರಿ ಉದ್ಯೋಗಿಗಳೇ ವಜಾ!

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹತ್ಯೆ

Mexico:ಯುರೋಪ್‌ ನ Most ವಾಂಟೆಡ್‌ ಕ್ರಿ*ಮಿನಲ್‌, ಡ್ರ*ಗ್‌ ಕಿಂಗ್‌ ಪಿನ್‌ ಮಾರ್ಕೋ ಹ*ತ್ಯೆ

India cuts import duty on American Bourbon Whiskey

Bourbon Whiskey: ಅಮೆರಿಕದ ಬೌರ್ಬನ್ ವಿಸ್ಕಿ ಆಮದು ಸುಂಕ ಕಡಿತ ಮಾಡಿದ ಭಾರತ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.