ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಶವ ಪತ್ತೆ… ಈ ವರ್ಷದ ನಾಲ್ಕನೇ ಪ್ರಕರಣ


Team Udayavani, Feb 2, 2024, 9:02 AM IST

ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಯ ಶವ ಪತ್ತೆ… ಈ ವರ್ಷದ ನಾಲ್ಕನೇ ಪ್ರಕರಣ

ವಾಷಿಂಗ್ಟನ್: ಅಮೆರಿಕದಲ್ಲಿ ಗುರುವಾರ ಭಾರತೀಯ ವಿದ್ಯಾರ್ಥಿಯೊಬ್ಬನ ಶವ ಪತ್ತೆಯಾಗಿ ಪತ್ತೆಯಾಗಿದ್ದು, ಈ ವರ್ಷದ ನಾಲ್ಕನೇ ಘಟನೆಯಾಗಿದೆ.
ಮೃತ ವಿದ್ಯಾರ್ಥಿಯನ್ನು ಓಹಿಯೋದ ಲಿಂಡರ್ ಸ್ಕೂಲ್ ಆಫ್ ಬ್ಯುಸಿನೆಸ್‌ನಲ್ಲಿ ಕಲಿಯುತ್ತಿರುವ ಶ್ರೇಯಸ್ ರೆಡ್ಡಿ ಬೆನಿಗರ್ ಎಂದು ಹೇಳಲಾಗಿದೆ.

ಘಟನೆ ಬಗ್ಗೆ ನ್ಯೂಯಾರ್ಕ್‌ನಲ್ಲಿರುವ ಭಾರತದ ಕಾನ್ಸುಲೇಟ್ ಜನರಲ್ ದುಃಖ ವ್ಯಕ್ತಪಡಿಸಿದ್ದು ಬೇನಿಗರ್ ಅವರ ಸಾವಿನ ರಹಸ್ಯವನ್ನು ಭೇದಿಸಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಹೇಳಿದೆ.

ಈ ಕುರಿತು ಟ್ವೀಟ್ ಮಾಡಿದ ಭಾರತದ ಕಾನ್ಸುಲೇಟ್ ಜನರಲ್ ”ಓಹಿಯೋದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿ ಶ್ರೇಯಸ್ ರೆಡ್ಡಿ ಬೆನಿಗೇರಿ ಅವರ ನಿಧನದಿಂದ ತೀವ್ರ ದುಃಖವಾಗಿದೆ. ಘಟನೆ ಕುರಿತು ಪೊಲೀಸ್ ತನಿಖೆ ನಡೆಯುತ್ತಿದೆ. ರಾಯಭಾರ ಕಚೇರಿಯು ಕುಟುಂಬದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು. ಕುಟುಂಬಕ್ಕೆ ನೀಡಬಹುದಾದ ಎಲ್ಲಾ ನೆರವು ನೀಡಲಿದೆ ಎಂದು ಪೋಸ್ಟ್ ಮಾಡಿದ್ದಾರೆ.

ನಾಲ್ಕನೇ ಪ್ರಕರಣ:
ಈ ವಾರದ ಆರಂಭದಲ್ಲಿ, ಪರ್ಡ್ಯೂ ವಿಶ್ವವಿದ್ಯಾಲಯದ ವಿದ್ಯಾರ್ಥಿ ನೀಲ್ ಆಚಾರ್ಯ ಶವವಾಗಿ ಪತ್ತೆಯಾಗಿದ್ದರು. ಭಾನುವಾರದಿಂದ ನೀಲ್ ನಾಪತ್ತೆಯಾಗಿದ್ದರು ಇದಾದ ಗಂಟೆಗಳ ನಂತರ, ವಿಶ್ವವಿದ್ಯಾನಿಲಯ ಕ್ಯಾಂಪಸ್‌ನಲ್ಲಿ ನೀಲ್ ಶವ ಪತ್ತೆಯಾಗಿತ್ತು.

ಇನ್ನೊಂದು ಪ್ರಕರಣದಲ್ಲಿ ಹರಿಯಾಣದ ಪಂಚಕುಲದ ನಿವಾಸಿ ವಿವೇಕ್ ಸೈನಿ ಅವರನ್ನು ಜನವರಿ 16 ರಂದು ಜಾರ್ಜಿಯಾದ ಲಿಥೋನಿಯಾದಲ್ಲಿ ನಿರಾಶ್ರಿತ ವ್ಯಕ್ತಿಯೊಬ್ಬ ಸುತ್ತಿಗೆಯಿಂದ ತಲೆಗೆ ಬಡಿದು ಸಾಯಿಸಿದ್ದ.

ಮೂರನೇ ಪ್ರಕರಣದಲ್ಲಿ ಭಾರತೀಯ ವಿದ್ಯಾರ್ಥಿ ಅಕುಲ್ ಧವನ್ ಈ ವರ್ಷದ ಜನವರಿಯಲ್ಲಿ ಇಲಿನಾಯ್ಸ್ ಅರ್ಬಾನಾ-ಚಾಂಪೇನ್ ವಿಶ್ವವಿದ್ಯಾಲಯದ (ಯುಐಯುಸಿ) ಹೊರಗೆ ಶವವಾಗಿ ಪತ್ತೆಯಾಗಿದ್ದರು ಎನ್ನಲಾಗಿದೆ.

ಇದನ್ನೂ ಓದಿ: Champai Soren: ಇಂದು ಜಾರ್ಖಂಡ್ ಮುಖ್ಯಮಂತ್ರಿಯಾಗಿ ಚಂಪೈ ಸೋರೆನ್ ಪ್ರಮಾಣ ವಚನ

 

ಟಾಪ್ ನ್ಯೂಸ್

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

1

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 19 ಶಾಲೆಗಳಿಗೆ ರಜೆ ಘೋಷಣೆ

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Darshan-case

Renukaswamy Case: ದರ್ಶನ್‌, ಪವಿತ್ರಾ ಗೌಡ ಸೇರಿ 10 ಮಂದಿ ಬೆರಳಚ್ಚು ಹೊಂದಾಣಿಕೆ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewewqe

Report; ನಿಧಾನವಾಗಿ ಹಿಮ್ಮುಖವಾಗಿ ತಿರುಗುತ್ತಿದೆ ಭೂ ತಿರುಳು!

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Hollywood: ಆಸ್ಕರ್‌ ವಿಜೇತ ‘ಟೈಟಾನಿಕ್‌ʼ, ʼಅವತಾರ್‌ʼ ನಿರ್ಮಾಪಕ ಜಾನ್ ಲ್ಯಾಂಡೌ ನಿಧನ

Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್‌ ಜಾಲತಾಣಗಳಲ್ಲಿ ವೈರಲ್‌!

Akshata Murty: ಅಕ್ಷತಾ ಮೂರ್ತಿಯ 43 ಸಾವಿರ ರೂ. ಗೌನ್‌ ಜಾಲತಾಣಗಳಲ್ಲಿ ವೈರಲ್‌!

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Masoud Pezeshkian: ಇರಾನ್‌ನಲ್ಲಿ ಸುಧಾರಣ ಆಡಳಿತದ ಜಮಾನ ಶುರು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

Iran Reformist: ಇರಾನ್‌ ಅಧ್ಯಕ್ಷೀಯ ಚುನಾವಣೆ-ಪೆಝೆಶ್ಕಿಯಾನ್‌ ಗೆ ಜಯ, ಜಲೀಲಿಗೆ ಸೋಲು

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Udupi: ಮಳೆಯ ನೆರೆಯಲ್ಲೇ ಕಷ್ಟದಿಂದ ಶಾಲೆಗೆ ತೆರಳಿದ ಮಕ್ಕಳು

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

Heavy Rain: ಉಡುಪಿಯಲ್ಲಿ ಮಳೆಯ ಅಬ್ಬರ; ಹಲವೆಡೆ ಮನೆಗಳು ಜಲಾವೃತ

1

Heavy Rain: ನಿರಂತರ ಮಳೆಯ ಹಿನ್ನೆಲೆ; ಬೈಂದೂರು ತಾಲೂಕಿನ 19 ಶಾಲೆಗಳಿಗೆ ರಜೆ ಘೋಷಣೆ

Bar

Government; ಡಿಜಿಟಲೀಕರಣದತ್ತ ಅಬಕಾರಿ ಇಲಾಖೆ: ಭ್ರಷ್ಟಾಚಾರಕ್ಕೆ ಬೀಳಲಿದೆ ಕಡಿವಾಣ!

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Udupi ಆನೆಕಾಲು ಮುಕ್ತ ಅನುಮೋದನೆಯಷ್ಟೇ ಬಾಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.