UP Bank: ಬ್ಯಾಂಕ್‌ ನೊಳಗೆ ಹೆಲ್ಮೆಟ್‌ ಧರಿಸಿ ಬಂದು 8.53 ಲಕ್ಷ ರೂ. ದರೋಡೆಗೈದು ಪರಾರಿ!


Team Udayavani, Feb 2, 2024, 6:00 PM IST

UP Bank: ಬ್ಯಾಂಕ್‌ ನೊಳಗೆ ಹೆಲ್ಮೆಟ್‌ ಧರಿಸಿ ಬಂದು 8.53 ಲಕ್ಷ ರೂ. ದರೋಡೆಗೈದು ಪರಾರಿ!

ಲಕ್ನೋ: ಹೆಲ್ಮೆಟ್‌ ಧರಿಸಿದ ವ್ಯಕ್ತಿಯೊಬ್ಬ ಬ್ಯಾಂಕ್‌ ಗೆ ತೆರಳಿ ಬರೋಬ್ಬರಿ 8.53 ಲಕ್ಷ ರೂಪಾಯಿ ನಗದನ್ನು ದರೋಡೆಗೈದು ಪರಾರಿಯಾಗಿರುವ ಘಟನೆ ಉತ್ತರಪ್ರದೇಶದ ಗೊಂಡಾದ ಪ್ರಥಮ ಯುಪಿ ಗ್ರಾಮೀಣ ಬ್ಯಾಂಕ್‌ ನಲ್ಲಿ ನಡೆದಿದ್ದು, ಘಟನೆಯು ಕ್ಯಾಶಿಯರ್‌ ಕೌಂಟರ್‌ ನಲ್ಲಿ ಅಳವಡಿಸಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಇದನ್ನೂ ಓದಿ:ಅಂಕೋಲಾ: ವಿಗ್ರಹ ಕದ್ದೊಯ್ದು ಮನೆ ಹಿತ್ತಲಲ್ಲಿ ಪ್ರತಿಷ್ಠಾಪಿಸಿದ ಭೂಪ!

ಸಿಸಿಟಿವಿ ಫೂಟೇಜ್‌ ನಲ್ಲಿ, ಆರೋಪಿ ಹೆಲ್ಮೆಟ್‌ ಧರಿಸಿ ಕ್ಯಾಶಿಯರ್‌ ಕೌಂಟರ್‌ ಒಳಗೆ ನುಗ್ಗುವ ಮೊದಲು ಗ್ರಾಹಕನಂತೆ ನಿಂತಿದ್ದ. ನಂತರ ಗ್ರಾಹಕರೆಲ್ಲಾ ಹೊರಟು ಹೋದ ನಂತರ ದಿಢೀರನೆ ಕ್ಯಾಶಿಯರ್‌ ಕೌಂಟರ್‌ ಗೆ ನುಗ್ಗಿದ್ದ, ಕ್ಯಾಶಿಯರ್‌ ಆತನನ್ನು ತಡೆಯಲು ಯತ್ನಿಸಿದಾಗ, ಬ್ಯಾಗ್‌ ನೊಳಗಿದ್ದ ಚೂರಿಯನ್ನು ತೆಗೆದು ಆಕೆಯ ಕುತ್ತಿಗೆ ಬಳಿ ಹಿಡಿದು, ಹಣವನ್ನು ಬ್ಯಾಗ್‌ ಗೆ ತುಂಬುವಂತೆ ಹೇಳಿದ್ದ. ಬಳಿಕ ಆರೋಪಿ ಬ್ಯಾಂಕ್‌ ನಿಂದ ಹೊರಗೆ ಹೋಗಿ ಬೈಕ್‌ ನಲ್ಲಿ ಪರಾರಿಯಾಗಿರುವುದು ದಾಖಲಾಗಿದೆ.

ನಗರದ ವಿಐಪಿ ಪ್ರದೇಶದಲ್ಲಿರುವ ಪ್ರಥಮ ಯುಪಿ ಗ್ರಾಮೀಣ ಬ್ಯಾಂಕ್‌ ನಲ್ಲಿ ದರೋಡೆ ಪ್ರಕರಣ ನಡೆದಿದೆ. ಬ್ಯಾಂಕ್‌ ಮ್ಯಾನೇಜರ್‌ ಪೊಲೀಸರಿಗೆ ಮಾಹಿತಿ ನೀಡಿದ್ದರು. ನಂತರ ಹಿರಿಯ ಪೊಲೀಸ್‌ ಅಧಿಕಾರಿಗಳಾದ ಅಮರೇಂದ್ರ ಪ್ರಸಾದ್‌ ಸಿಂಗ್‌ ಮತ್ತು ವಿನೀತ್‌ ಜೈಸ್ವಾಲ್‌ ಭೇಟಿ ನೀಡಿ, ತನಿಖೆಗೆ ಆದೇಶಿಸಿದ್ದರು.

ಬ್ಯಾಂಕ್‌ ಸಿಬಂದಿಗಳನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಪ್ರಕರಣದ ಸಂಬಂಧ ಆರೋಪಿ ಬಂಧನಕ್ಕಾಗಿ ಐದು ಪೊಲೀಸರ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

PCB: ನಾಲ್ಕೇ ತಿಂಗಳಿಗೆ ಪಾಕ್‌ ಕೋಚ್‌ ಸ್ಥಾನ ತ್ಯಜಿಸಿದ ಗ್ಯಾರಿ ಕರ್ಸ್ಟನ್;‌ ಕಾರಣ ಇಲ್ಲಿದೆ

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Gangavathi: ಕಾಲುಬಾಯಿ ರೋಗ… ಒಂದೇ ವಾರದಲ್ಲಿ 30ಕ್ಕೂ ಹೆಚ್ಚು ಕುರಿ-ಮೇಕೆಗಳ ಸಾವು

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ

Bellary: ಕನ್ನಡಿಗರಿಗೆ, ಯಶ್‌ ಅಭಿಮಾನಿಗಳಿಗೆ ಅವಮಾನ ಮಾಡಿಲ್ಲ: ಪುಷ್ಪ 2 ವಿತರಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-seee

Challenge; ಪೆಟ್ರೋಲ್‌ ಪಂಪ್‌ಗೆ ಬೆಂಕಿ ಹಚ್ಚಿದ ವ್ಯಕ್ತಿ!

1-mp-lungi

Video Viral; ಲುಂಗಿಯಲ್ಲಿ ಡ್ಯೂಟಿ ಮಾಡಿದ ಎಸ್ ಐ!: ಮಹಿಳೆಯೊಂದಿಗೆ ಅಸಭ್ಯ ವರ್ತನೆ

Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ

Selfie Gone Wrong: ಕಾಡಾನೆ ಎದುರು ಸೆಲ್ಫಿ ತೆಗೆಯಲು ಹೋಗಿ ಜೀವ ಕಳೆದುಕೊಂಡ ಯುವಕ

Video: ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ…

Video: ನಾಯಿ ಓಡಿಸಲು ಹೋಗಿ 3ನೇ ಮಹಡಿಯಿಂದ ಬಿದ್ದು ಮೃತಪಟ್ಟ ಯುವಕ…

Madhya Pradesh: ಅದೃಷ್ಟ ಚೆನ್ನಾಗಿತ್ತು…ಚಿರತೆಗೆ ತಮಾಷೆ-ಮೂವರ ಮೇಲೆ ದಾಳಿ!

Madhya Pradesh: ಅದೃಷ್ಟ ಚೆನ್ನಾಗಿತ್ತು…ಚಿರತೆಗೆ ತಮಾಷೆ-ಮೂವರ ಮೇಲೆ ದಾಳಿ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

Potholes: ಮೆಜೆಸ್ಟಿಕ್‌ ಬಸ್‌ ನಿಲ್ದಾಣದ ರಸ್ತೆಗಳಲ್ಲಿ ದೊಡ್ಡ ಗುಂಡಿಗಳು

7

Arrested: ವಿದ್ಯಾರ್ಥಿನಿಗೆ ಮುತ್ತು ನೀಡಿದ್ದ ಸೆಕ್ಯುರಿಟಿ ಗಾರ್ಡ್‌ ಬಂಧನ

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.