![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-415x249.jpg)
Shimoga; ಲಕ್ಷ್ಮಣ ಸವದಿ ಶ್ರೀಘ್ರದಲ್ಲೇ ಬಿಜೆಪಿಗೆ ಬರುತ್ತಾರೆ: ಆರಗ ಜ್ಞಾನೇಂದ್ರ
Team Udayavani, Feb 3, 2024, 1:19 PM IST
![ಆರಗ ಜ್ಞಾನೇಂದ್ರ](https://www.udayavani.com/wp-content/uploads/2024/02/araga-jnanendra-620x342.jpg)
ಶಿವಮೊಗ್ಗ: ಲಕ್ಷ್ಮಣ ಸವದಿ ಶ್ರೀಘ್ರದಲ್ಲೇ ಬಿಜೆಪಿಗೆ ಬರುತ್ತಾರೆ. ಜಗದೀಶ್ ಶೆಟ್ಟರ್ ಹಾಗೂ ಲಕ್ಷ್ಮಣ್ ಸವದಿ ಮೂಲತಃ ಬಿಜೆಪಿ ಹಿನ್ನೆಲೆಯುಳ್ಳವರು. ಅವರಿಗೆ ಕಾಂಗ್ರೆಸ್ ಸಂಸ್ಕೃತಿ ಇಷ್ಟವಾಗುವುದಿಲ್ಲ. ಶೀಘ್ರದಲ್ಲಿ ಅವರು ಬಿಜೆಪಿಗೆ ಬರುತ್ತಾರೆ ಎಂದು ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.
ಶಿವಮೊಗ್ಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಲ್ಲಿ ಅವರಿಗೆ ಯಾವುದೇ ಸ್ಥಾನಮಾನ ನೀಡಿಲ್ಲ. ನಾವು ಅವರನ್ನ ಡಿಸಿಎಂ ಮಾಡಿದ್ದೆವು. ಅಲ್ಲಿಗೆ ಕರೆದುಕೊಂಡು ಹೋಗಿ, ಅವರನ್ನು ಪುಕ್ಸಟ್ಟೆ ಕೂರಿಸಿದ್ದಾರೆ. ಅದರಿಂದ ಲಕ್ಷ್ಮಣ ಸವದಿ ಬಹಳಷ್ಟು ದಿನ ಅಲ್ಲಿ ಇರುವುದಿಲ್ಲ. ಅವರು ನನ್ನ ಆತ್ಮೀಯ ಸ್ನೇಹಿತರು. ಅವರ ಬಗ್ಗೆ ನನಗೆ ಗೊತ್ತು ಎಂದರು.
ಬಿಜೆಪಿಯ ಹಿರಿಯ ನಾಯಕ ಅಡ್ವಾಣಿಗೆ ಭಾರತ ರತ್ನ ದೊರೆತ ಹಿನ್ನೆಲೆಯಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಅಡ್ವಾಣಿ ಅವರು ಇಡೀ ದೇಶದ ಮೂಲೆ ಮೂಲೆಗಳಲ್ಲಿ ರಥಯಾತ್ರೆ ಮೂಲಕ ದೇಶವನ್ನು ಜೋಡಿಸಿದ್ದರು. ದೇಶದಲ್ಲಿ ಸಾಂಸ್ಕೃತಿಕ ಸಂಚಲನವನ್ನು ನಿರ್ಮಾಣ ಮಾಡಿದಂತಹ ಅಡ್ವಾಣಿ ಅವರಿಗೆ ಭಾರತದ ಸರ್ಕಾರ ಭಾರತ ರತ್ನ ನೀಡಿ ಪುರಸ್ಕರಿಸಿದೆ. ಅಡ್ವಾಣಿಯವರಿಗೆ ನೀಡಿರುವುದರಿಂದ ಭಾರತ ರತ್ನಕ್ಕೆ ಈಗ ಮೆರಗು ಬಂದಿದೆ. ಅಡ್ವಾಣಿಯವರಿಗೆ ಇನ್ನಷ್ಟು ಆರೋಗ್ಯ ನೀಡಲಿ ಎಂದು ಭಗವಂತನಲ್ಲಿ ಕೇಳಿಕೊಳ್ಳುತ್ತೇನೆ. ಅಡ್ವಾಣಿ ಅವರಿಗೆ ಭಾರತ ರತ್ನ ನೀಡಿರುವುದು ಸಂತೋಷದ ವಿಚಾರ. ಈ ಮೊದಲೇ ಅವರಿಗೆ ಭಾರತ ರತ್ನ ನೀಡಬೇಕಾಗಿತ್ತು ಎಂದು ಆರಗ ಜ್ಞಾನೇಂದ್ರ ಹೇಳಿದರು.
ಟಾಪ್ ನ್ಯೂಸ್
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಪ್ರಹ್ಲಾದ ಜೋಶಿ](https://www.udayavani.com/wp-content/uploads/2024/07/prahlad-joshi-1-150x83.jpg)
Hubli; ಸಿದ್ದರಾಮಯ್ಯ ಮೊಸರಲ್ಲಿ ಕಲ್ಲು ಹುಡುಕುವ ಕೆಲಸ ಮಾಡುತ್ತಿದ್ದಾರೆ: ಪ್ರಹ್ಲಾದ ಜೋಶಿ
![CM-Police](https://www.udayavani.com/wp-content/uploads/2024/07/CM-Police-150x104.jpg)
Karnataka Police: ಡ್ರಗ್ಸ್, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ
![Zeeka-Virus](https://www.udayavani.com/wp-content/uploads/2024/07/Zeeka-Virus-150x90.jpg)
Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು
![HD-Kumaraswamy](https://www.udayavani.com/wp-content/uploads/2024/07/HD-Kumaraswamy-2-150x90.jpg)
MUDA Scam: ಹೆಲಿಕಾಪ್ಟರ್ನಲ್ಲಿ ಮುಡಾ ಕಡತ ರವಾನೆ: ಎಚ್ಡಿಕೆ
![Ramalinga-reddy](https://www.udayavani.com/wp-content/uploads/2024/07/Ramalinga-reddy-150x90.jpg)
Transport: ತತ್ಕ್ಷಣಕ್ಕೆ ಬಸ್ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ
MUST WATCH
ಹೊಸ ಸೇರ್ಪಡೆ
![Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ](https://www.udayavani.com/wp-content/uploads/2024/07/4-7-150x90.jpg)
Assam: ಜೋರು ಮಾಡಿದ್ದಕ್ಕೆ ತರಗತಿಯಲ್ಲೇ ಶಿಕ್ಷಕನನ್ನು ಚಾಕುವಿನಿಂದ ಇರಿದು ಕೊಂದ ವಿದ್ಯಾರ್ಥಿ
![Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ](https://www.udayavani.com/wp-content/uploads/2024/07/government-guest-house-150x81.jpg)
Siruguppa ಅನೈತಿಕ ಚಟುವಟಿಕೆಗಳ ತಾಣವಾದ ಸರ್ಕಾರಿ ಅತಿಥಿ ಗೃಹ
![Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ](https://www.udayavani.com/wp-content/uploads/2024/07/jay-150x83.jpg)
Team India; ಏಕದಿನ, ಟೆಸ್ಟ್ ನಾಯಕತ್ವದಿಂದ ರೋಹಿತ್ ಗೆ ಕೊಕ್?; ಸ್ಪಷ್ಟನೆ ನೀಡಿದ ಜಯ್ ಶಾ
![Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ](https://www.udayavani.com/wp-content/uploads/2024/07/GOA-150x88.jpg)
Panaji ಭಾರೀ ಮಳೆ: ಹಲವೆಡೆ ಪ್ರವಾಹ ಸ್ಥಿತಿ; ವಾಹನ ಸವಾರರ ಪರದಾಟ
![Hubli; CM-DCM issue not to be debated on sidewalks: RB Thimmapura](https://www.udayavani.com/wp-content/uploads/2024/07/RB-150x83.jpg)
Hubli; ಸಿಎಂ-ಡಿಸಿಎಂ ವಿಚಾರ ಹಾದಿಬೀದಿಯಲ್ಲಿ ಚರ್ಚೆ ಮಾಡುವುದಲ್ಲ: ಆರ್.ಬಿ ತಿಮ್ಮಾಪುರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.