![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Feb 3, 2024, 3:29 PM IST
ಮಂಡ್ಯ: ಲಂಚಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ಟ್ರಾಫಿಕ್ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದ ಘಟನೆ ಮಂಡ್ಯದ ಟ್ರಾಫಿಕ್ ಠಾಣೆಯಲ್ಲಿ ನಡೆದಿದೆ.
ಮಂಡ್ಯ ಟ್ರಾಫಿಕ್ ಠಾಣೆಯ ಕುಮಾರ್ ಮತ್ತು ಮಹದೇವು ಲೋಕಾಯುಕ್ತ ಬಲೆಗೆ ಬಿದ್ದ ಪೊಲೀಸರು. ಇವರು ಸಯ್ಯದ್ ಪಾಷ ಎಂಬುವವರ ಬಳಿ 8 ಸಾವಿರ ಲಂಚಕ್ಕೆ ಬೇಡಿಕೆಯಿಟ್ಟಿದ್ದರು.
ಜನವರಿ 25 ರಂದು ಸಯ್ಯದ್ ಪಾಷ ಬೈಕ್ ಅಪಘಾತವಾಗಿತ್ತು. ಇದರ ಬಳಿಕ ಮಂಡ್ಯ ಟ್ರಾಫಿಕ್ ಪೊಲೀಸರು ಬೈಕ್ ಸೀಝ್ ಮಾಡಿದ್ದರು. ತನಿಖೆ ನಂತರ ಬೈಕ್ ಬಿಡುಗಡೆ ಮಾಡಲು ಈ ಇಬ್ಬರು ಪೊಲೀಸರು ಲಂಚಕ್ಕೆ ಬೇಡಿಕೆ ಇಟ್ಟಿದ್ದರು.
ಈ ಬಗ್ಗೆ ಸಯ್ಯದ್ ಪಾಷ ಅವರು ನಂತರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಲಂಚ ಪಡೆಯುವಾಗ ಟ್ರಾಫಿಕ್ ಪೊಲೀಸರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.