World Cancer Day: ಕ್ಯಾನ್ಸರ್ ನಿಂದ ದೂರವಿರಲು ಮಾಡಬೇಕಿರುವುದಿಷ್ಟು


Team Udayavani, Feb 4, 2024, 8:09 AM IST

World Cancer Day

ವಿಶ್ವಾದ್ಯಂತ ಜನರಲ್ಲಿ ಜಾಗ್ರತಿ ಮೂಡಿಸಲು ಫೆಬ್ರವರಿ 04 ರಂದು ಯೂನಿಯನ್ ಫಾರ್ ಇಂಟರ್ನ್ಯಾಷನಲ್ ಕ್ಯಾನ್ಸರ್ ಕಂಟ್ರೋಲ್ (UICC) ಕ್ಯಾನ್ಸರ್ ದಿನ ಆಚರಿಸುತ್ತೇವೆ. ಕ್ಯಾನ್ಸರ್ ಬರಲು ಕಾರಣ ಹಾಗೂ ಅದರ ಪರಿಣಾಮ ಮತ್ತು ಚಿಕಿತ್ಸೆಯ ಬಗ್ಗೆ ಪ್ರತಿಯೊಬ್ಬರು ತಿಳಿದುಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ಜಾಗ್ರತಿ ಕಾರ್ಯಕ್ರಮಗಳು ಆಚರಿಸಲಾಗುತ್ತದೆ.

ಕ್ಯಾನ್ಸರ್ ಬರಲು ಕಾರಣಗಳು:

ಹಾರ್ಮೋನ್ ಗಳಲ್ಲಿ ಅಸಮತೋಲನ.

ಧೂಮಪಾನ, ಮಧ್ಯಪಾನ, ತಂಬಾಕನ್ನು ಸೇವಿಸುವುದು.

ಸುತ್ತಲಿನ ಪರಿಸರ ಹಾನಿಕಾರಕ ರಾಸಾಯನಿಕಗಳನ್ನು ಹೊಂದಿರುವುದು ಕ್ಯಾನ್ಸರ್ ನ ಅಪಾಯವನ್ನು ಹೆಚ್ಚಿಸುತ್ತದೆ.

ನಾವು ಧೂಮಪಾನ ಮಾಡದ್ದಿದ್ದರೂ, ಧೂಮಪಾನ ಮಾಡುವವರ ಜೊತೆ ಇದ್ದರೆ ಅಥವಾ ಧೂಮಪಾನದ ಹೊಗೆಯನ್ನು ಉಸಿರಾಡುತ್ತಿದರೆ ಅದು ಕ್ಯಾನ್ಸರ್ ಗೆ ಕಾರಣವಾಗುತ್ತದೆ.

ಕ್ಯಾನ್ಸರ್ ಲಕ್ಷಣಗಳು:

ಆಯಾಸವಗುವುದು

ದೇಹದ ತೂಕದಲ್ಲಿ ಬದಲಾವಣೆ

ನುಂಗಲು ತೊಂದರೆ

ಸ್ನಾಯು ಮತ್ತು ಕೀಲು ನೋವು

ವಿವರಿಸಲಾಗದ ಜ್ವರ ಮತ್ತು ರಾತ್ರಿ ಬೆವರುವಿಕೆ

ಕೂದಲು ಉದುರುವಿಕೆ

ನಿರಂತರ ಕೆಮ್ಮು ಅಥವಾ ಉಸಿರಾಟದ ತೊಂದರೆ

 ಕ್ಯಾನ್ಸರ್ ತಡೆಗಟ್ಟಲು ಕ್ರಮಗಳು:

ಧೂಮಪಾನ ಮಾಡದಿರುವುದು

ಆರೊಗ್ಯಕರ ಆಹಾರವನ್ನು ಸೇವಿಸುವುದು

ವ್ಯಾಯಮ ಮಾಡುವುದು

ಮದ್ಯಪಾನ, ತಂಬಾಕು ಸೇವಿಸದಿರುವುದು

ಅತಿಯಾದ ಬೊಜ್ಜು ಪದಾರ್ಥ, ಮಾಂಸವನ್ನು ಮಿತಿಯಾಗಿ ಸೇವಿಸುವುದು

ಕ್ಯಾನ್ಸರ್ ಗೆ ಚಿಕಿತ್ಸೆಗಳು:

ಕೀಮೊಥೆರಪಿ, ಇದು ಕ್ಯಾನ್ಸರ್ ಕೋಶಗಳನ್ನು ಕೊಲ್ಲುತ್ತದೆ

ಹಾರ್ಮೊನ್ ಥೆರಪಿ

ಹೈಪರ್ಥರ್ಮಿಯಾ, ಇದರಲ್ಲಿ ದೇಹದ ಅಂಗಾಂಶವನ್ನು 113°F ವರೆಗೆ ಬಿಸಿಮಾಡಲಾಗುತ್ತದೆ. ಇದರಿಂದ ಕಾನ್ಸರ್ ಕೋಶಗಳು ಕೊಲ್ಲಲ್ಪಡುತ್ತದೆ.

ಇಮ್ಯುನೋಥೆರಪಿ, ಇದೊಂದು ರೋಗನಿರೋಧಕ ವ್ಯವಸ್ಥೆಯ ಚಿಕಿತ್ಸೆ.

ಫೋಟೋ ಡೈನಾಮಿಕ್ ಥೆರಪಿ, ಇದರಲ್ಲಿ ಬೆಳಕಿನ ಸಹಾಯದಿಂದ ಕ್ಯಾನ್ಸರ್ ಕೋಶಗಳನ್ನು ಕೊಲ್ಲುತ್ತಾರೆ.

ಶಸ್ತ್ರಚಿಕಿತ್ಸೆ.

 

“ನಮ್ಮ ಆರೋಗ್ಯ ನಮ್ಮ ಕೈಯಲ್ಲಿ ಇದೆ”

ಹಾಗೆ ಕ್ಯಾನ್ಸರ್ ಕಾಯಿಲೆಯನ್ನು ತಡೆಗಟ್ಟಲು ಆದಷ್ಟು ಪ್ರಯತ್ನ ಪಡೋಣ.

 

ಬಿ.ಶರಣ್ಯ ಜೈನ್

ಎಸ್.ಡಿ. ಎಂ.ಕಾಲೇಜು ಉಜಿರೆ.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-health

Thalassemia: ತಲಸ್ಸೇಮಿಯಾ ರೋಗಿಗಳು ಗುಣಮುಖರಾಗಬಹುದೇ?

12-health

Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ

4-health

Childhood: ಬಾಲ್ಯಕಾಲದ ಆಘಾತಗಳು ಮತ್ತು ಆರೋಗ್ಯ

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

10-health

Asthma: ಎತ್ತರ ಪ್ರದೇಶಗಳು ಮತ್ತು ಅಸ್ತಮಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.