BJP ಸುಳ್ಯ ಮಂಡಲ ಸಮಿತಿ ; ಹೊಸ ಅಧ್ಯಕ್ಷರ ನೇಮಕಕ್ಕೆ ಅಸಮಾಧಾನ; ಕಚೇರಿಗೆ ಬೀಗ


Team Udayavani, Feb 4, 2024, 11:16 PM IST

bjpBJP ಸುಳ್ಯ ಮಂಡಲ ಸಮಿತಿ ; ಹೊಸ ಅಧ್ಯಕ್ಷರ ನೇಮಕಕ್ಕೆ ಅಸಮಾಧಾನ; ಕಚೇರಿಗೆ ಬೀಗ

ಸುಳ್ಯ: ಬಿಜೆಪಿ ಸುಳ್ಯ ಮಂಡಲ ಸಮಿತಿಯ ಅಧ್ಯಕ್ಷರಾಗಿ ವೆಂಕಟ್‌ ವಳಲಂಬೆ ನೇಮಕಕ್ಕೆ ಅಸಮಾಧಾನ ಸ್ಫೋಟಗೊಂಡಿದ್ದು, ಪಕ್ಷದ ಕಚೇರಿಗೆ ಬೀಗ ಜಡಿಯುವ ಮೂಲಕ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಕೋರ್‌ ಕಮಿಟಿ ಶಿಫಾರಸು ಮಾಡಿದವರನ್ನು ಅಧ್ಯಕ್ಷರನ್ನಾಗಿ ಮಾಡದಿರುವುದು ಅಸಮಾಧಾನಕ್ಕೆ ಕಾರಣ. ಮಂಡಲ ಸಮಿತಿ ಕೋರ್‌ ಕಮಿಟಿ ನಿರ್ಧಾರವನ್ನು ಸಂಪೂರ್ಣ ಅವಗಣಿಸಿರುವುದರಿಂದ ಸುಳ್ಯದ ಬಿಜೆಪಿ ನಾಯಕರಿಗೆ ಮತ್ತು ಕಾರ್ಯಕರ್ತರಿಗೆ ತೀವ್ರ ಬೇಸರ ಆಗಿದೆ. ಇದನ್ನು ಸರಿಪಡಿಸುವ ತನಕ ಸುಳ್ಯ ಮಂಡಲ ಸಮಿತಿಯ ಎಲ್ಲ ಕಾರ್ಯ ಚಟುವಟಿಕೆಗಳನ್ನು ಸ್ಥಗಿತಗೊಳಿಸಲಾಗುವುದು.

ಪಕ್ಷದ ಯಾವುದೇ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಮತ್ತು ಜವಾಬ್ದಾರಿ ವಹಿಸಿಕೊಳ್ಳುವುದಿಲ್ಲ. ಜಿಲ್ಲಾ ಪದಾಧಿಕಾರಿಗಳಾಗಿ ಆಯ್ಕೆಯಾದವರು ಜವಾಬ್ದಾರಿ ವಹಿಸಿಕೊಳ್ಳುವುದಿಲ್ಲ ಮತ್ತು ಜಿಲ್ಲಾ ಸಮಿತಿ ಸಭೆಯಲ್ಲಿ ಭಾಗವಹಿಸುವುದಿಲ್ಲ. ಪಕ್ಷದ ಸಾಮಾನ್ಯ ಕಾರ್ಯಕರ್ತರಾಗಿ ಮಾತ್ರ ಕೆಲಸ ಮಾಡುವುದೆಂದು ರವಿವಾರ ನಡೆದ ಪ್ರಮುಖರ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದು ವೈಯಕ್ತಿಕವಾಗಿ ಯಾರ ವಿರುದ್ಧವೂ ಅಲ್ಲ, ಆಯ್ಕೆ ಪ್ರಕ್ರಿಯೆ ಸರಿಯಾಗಿಲ್ಲ. ಪಕ್ಷದ ಮಂಡಲ ಸಮಿತಿ, ಕೋರ್‌ಕಮಿಟಿ ನಿರ್ಧಾರವನ್ನು ಅವಗಣಿಸಲಾಗಿದೆ. ಇದನ್ನು ಮಾತುಕತೆ ಮಾಡಿ ಸರಿಪಡಿಸಬೇಕು ಎಂದು ಪ್ರಮುಖರು ಆಗ್ರಹಿಸಿದ್ದಾರೆ. ಈಗ ಇರುವ ಮಂಡಲ ಸಮಿತಿಯನ್ನೇ ಮುಂದುವರಿಸಬೇಕು ಎಂದು ಕೆಲವು ಕಾರ್ಯಕರ್ತರು ಹೇಳಿದ ಘಟನೆಯೂ ಸಭೆಯಲ್ಲಿ ನಡೆಯಿತು.

ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್‌ ಕಂಜಿಪಿಲಿ, ಪ್ರಧಾನ ಕಾರ್ಯದರ್ಶಿಗಳಾದ ಸುಬೋಧ್‌ ಶೆಟ್ಟಿ ಮೇನಾಲ, ರಾಕೇಶ್‌ ರೈ ಕೆಡೆಂಜಿ, ಮುಖಂಡರಾದ ಎಸ್‌.ಎನ್‌. ಮನ್ಮಥ, ಎ.ವಿ. ತೀರ್ಥರಾಮ, ವೆಂಕಟ್‌ ದಂಬೆಕೋಡಿ, ಕೃಷ್ಣ ಶೆಟ್ಟಿ ಕಡಬ, ಮುಳಿಯ ಕೇಶವ ಭಟ್‌ ವೇದಿಕೆಯಲ್ಲಿದ್ದರು. ಪ್ರಮುಖರು ಭಾಗವಹಿಸಿದ್ದರು.

 

ಟಾಪ್ ನ್ಯೂಸ್

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ

1-ewqewqe

AtishiAAP; ದೆಹಲಿಯ ಮೂರನೇ ಮಹಿಳಾ ಸಿಎಂ ಆದ ಆತಿಷಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

24

Belthangady: ಎಂಟು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Belthangady: ಇಸ್ಪೀಟು ಅಡ್ಡೆಗೆ ದಾಳಿ; 23 ಮಂದಿಯ ಸೆರೆ

Puttur: ಸ್ಕೂಟಿ-ಕಾರು ಢಿಕ್ಕಿ; ಸವಾರ ಗಂಭೀರ

Puttur: ಸ್ಕೂಟಿ-ಕಾರು ಢಿಕ್ಕಿ; ಸವಾರ ಗಂಭೀರ

Bantwal: ನೇಣು ಬಿಗಿದು ಆತ್ಮಹತ್ಯೆ

Bantwal: ನೇಣು ಬಿಗಿದು ಆತ್ಮಹತ್ಯೆ

8

Bantwal: ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Arrested: ಬಜಪೆ ಪೊಲೀಸರ ಕಾರ್ಯಾಚರಣೆ; ಗಾಂಜಾ ಸೇವನೆ ಆರೋಪಿಗಳ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.