Horoscope: ಈ ರಾಶಿಯ ಗೃಹಿಣಿಯರಿಗೆ ಶುಭ ವಾರ್ತೆ ಸಿಗಲಿದೆ


Team Udayavani, Feb 5, 2024, 7:38 AM IST

1

ಮೇಷ: ಭಗವದನುಗ್ರಹದಿಂದ ಎಲ್ಲವೂ ಶುಭ. ಉದ್ಯೋಗ, ವ್ಯವಹಾರದಲ್ಲಿ  ಅಭಿವೃದ್ಧಿ. ಉದ್ಯಮಿಗಳಿಗೆ ಲಕ್ಷ್ಮೀ ಕಟಾಕ್ಷದ  ದಿನ. ಕೃಷಿಕರಿಗೆ, ಹೈನು ವ್ಯವಸಾಯ ಗಾರರಿಗೆ ಶುಭವಾರ್ತೆ. ಹಿರಿಯರ, ಸಂಗಾತಿಯ, ಮಕ್ಕಳ ಆರೋಗ್ಯ ಉತ್ತಮ.

ವೃಷಭ: ಅಂತರ್ವಾಣಿಯ ಆದೇಶವನ್ನು ಪಾಲಿಸಿ ಸಂದ ರ್ಭಕ್ಕೆ ಸರಿಯಾಗಿ  ನಡೆದು ಕೊಳ್ಳುವುದರಿಂದ  ಕಾರ್ಯಸಾಧನೆ. ಉದ್ಯೋಗ, ಉದ್ಯಮದಲ್ಲಿ ಹೊಸ ಅವಕಾಶಗಳ  ಶೋಧನೆ. ಲೇವಾದೇವಿ ವ್ಯವಹಾರದಲ್ಲಿ ನಷ್ಟ.

ಮಿಥುನ: ಲಭ್ಯವಿರುವ ಅವಕಾಶಗಳ ಆಯ್ಕೆಯ ವಿಷಯದಲ್ಲಿ  ಗೊಂದಲ. ಮೇಲಧಿಕಾರಿಗಳ ಉತ್ತೇಜನ, ಸಹೋದ್ಯೋಗಿ ಮಿತ್ರರ ಸಹಕಾರ. ಸ್ವಂತ ಉದ್ಯಮ ಅಭಿವೃದ್ಧಿಗೆ ವಿತ್ತ ಸಂಸ್ಥೆಗಳ ಸಹಾಯ. ಗೃಹೋಪಕರಣ ವ್ಯಾಪಾರಿಗಳಿಗೆ ಉತ್ತಮ ಲಾಭ.

ಕರ್ಕಾಟಕ: ಉದ್ಯೋಗ, ವ್ಯವಹಾರದಲ್ಲಿ ಉತ್ಸಾಹದ ವಾತಾವರಣ. ಅನಿರೀಕ್ಷಿತ ಧನ ಲಾಭ.  ಹೊಸ ಗ್ರಂಥಾಲಯ ಬೆಳೆಸಲು ಆಸಕ್ತಿ. ಪಾಲುದಾರಿಕೆ ವ್ಯವಹಾರದಲ್ಲಿ  ಸಾಮಾನ್ಯ ಲಾಭ. ಅಲ್ಪಕಾಲಿಕ ಹೂಡಿಕೆಗಳಿಂದ ದೂರವಿರಿ.

ಸಿಂಹ: ಉದ್ಯೋಗ ಸ್ಥಾನದಲ್ಲಿ ಕಾರ್ಯದಕ್ಷತೆಗೆ ಪ್ರಾಶಸ್ತ್ಯದ ಸ್ಥಾನ ಲಭ್ಯ, ಪಾಲುದಾರಿಕೆ ವ್ಯವ ಹಾರದಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳಿ. ಕೋರ್ಟ್‌ ವ್ಯವಹಾರಕ್ಕಾಗಿ ಅಲೆ ದಾಟ. ವ್ಯವಹಾರದ  ನಿಮಿತ್ತ ಉತ್ತರ ದಿಕ್ಕಿಗೆ ಪ್ರಯಾಣ. ಗೃಹಿಣಿಯರಿಗೆ ಶುಭ ವಾರ್ತೆ.

ಕನ್ಯಾ: ಮನಸ್ಸಿನ ವಿಕಾಸ  ಹಾಗೂ  ಬಲವರ್ಧನೆಗೆ  ಸರ್ವ ಪ್ರಯ ತ್ನ ಉದ್ಯೋಗ ಕ್ಷೇತ್ರದಲ್ಲಿ ಸ್ಥಿರ ವಾತಾವರಣ.  ಖಾದಿ, ರೇಶೆ¾ ವಸ್ತ್ರೋದ್ಯಮದಲ್ಲಿ ಹೊಸ ಆವಿಷ್ಕಾರಗಳಿಗೆ ಆದ್ಯತೆ.ದೇವತಾರಾಧನೆಯಿಂದ ಸೌಭಾಗ್ಯ ಪ್ರಾಪ್ತಿ. ಧಾರ್ಮಿಕ, ಸಾಹಿತ್ಯ ಅಧ್ಯಯನ.

ತುಲಾ: ಸ್ಥಿರಚಿತ್ತದ ಅಧ್ಯಯನ,ಏಕಾಗ್ರತೆಯಿಂದ ಕಾರ್ಯ ಸಾಧನೆ ಉದ್ಯೋಗದಲ್ಲಿ  ಪ್ರಗತಿ. ಯಂತ್ರೋಪಕರಣ ವ್ಯಾಪಾರಿಗಳಿಗೆ ಲಾಭ. ಗೃಹಿಣಿಯರಿಗೆ ಹೆಚ್ಚು ಸಾಂಸಾರಿಕ ಜವಾಬ್ದಾರಿ. ಕೃಷಿ ಉತ್ಪಾದನೆ ವ್ಯಾಪಾರಿಗಳಿಗೆ ಉತ್ತಮ ವಾತಾವರಣ.

ವೃಶ್ಚಿಕ: ಹಿತಶತ್ರುಗಳನ್ನು ಮತ್ತು ನಯವಂಚಕರನ್ನು ನಂಬಬೇಡಿ. ಉದ್ಯೋಗ ಸ್ಥರಿಗೆ ಹಿತಾನುಭವ. ಉದ್ಯಮಿಗಳಿಗೆ ಸರಕಾರದ ಕಡೆಯಿಂದ ಪ್ರೋತ್ಸಾಹ. ಪಶ್ಚಿಮ  ದಿಕ್ಕಿನಿಂದ ಶುಭ ವಾರ್ತೆ. ಮನೆಯಲ್ಲಿ ಸಮಾಧಾನದ ವಾತಾವರಣ.

ಧನು: ಕಾರ್ಯ ವಿಳಂಬವಾದರೂ. ನಿರೀಕ್ಷಿತ ಲಾಭ ಸಮಯಕ್ಕೆ ಸರಿಯಾಗಿ ಕೈಸೇರಿ ಸಂತೃಪ್ತಿ. ಸ್ವಂತ ಉದ್ಯಮದ ನೌಕ ರರಿಗೆ ಪ್ರೋತ್ಸಾಹಕ ಧನದಿಂದ ಹರ್ಷ. ಸಮಾಜ ಸೇವಕರಿಗೆ ಸಮ್ಮಾನ. ಹಿರಿಯರ, ಸಂಗಾತಿಯ ಅಪೇಕ್ಷೆ ಅರಿತು ಈಡೇರಿಸಿ.

ಮಕರ: ಜಾಣತನದ ಮಾತು ಗಾರಿಕೆಯಿಂದ ಕಾರ್ಯಸಿದ್ಧಿ. ಉದ್ಯಮಕ್ಕೆ ಕ್ಷಿಪ್ರ ಯಶಸ್ಸು ಲಭಿಸುವ ಭರವಸೆ. ವಾಹನ ಬಿಡಿಭಾಗ ವ್ಯಾಪಾರ ವೃದ್ಧಿ. ದೂರದ ಬಂಧುಗಳ ಅನಿರೀಕ್ಷಿತ ಭೇಟಿ. ಹಿರಿಯರ ಆರೋಗ್ಯದ ಕಡೆಗೆ ಗಮನವಿರಲಿ.

ಕುಂಭ: ಗಳಿಸಿದ ಸಂಪತ್ತಿನ ಜೋಪಾನಕ್ಕೆ  ಮುನ್ನೆಚ್ಚರಿಕೆ ಕ್ರಮ. ಹಿತಶತ್ರುಗಳ ಮೇಲೆ ಕಣ್ಣಿಡಿ. ಉದ್ಯೋಗದಲ್ಲಿ ಮೇಲಧಿಕಾರಿಗಳಿಗೆ ಸಮಾಧಾನ.  ಸಾಮಾಜಿಕ ರಂಗದಲ್ಲಿ ಅಯಾಚಿತವಾಗಿ ಸೇವೆಗೆ ಸದವಕಾಶಗಳು ಲಭ್ಯ.

ಮೀನ: ವಿತ್ತಾಪಹಾರಕರ ಬಗ್ಗೆ ಎಚ್ಚರವಿರಲಿ. ತಾಯಿಯ ಆರೋಗ್ಯ ಗಮನಿಸಿ.ಉದ್ಯೋಗ  ಕ್ಷೇತ್ರದಲ್ಲಿ ವೃತ್ತಿ ಬಾಂಧವರ ಸಹಕಾರ. ಸರಕಾರಿ ಇಲಾಖೆಗಳವರ ಸಕಾಲಿಕ ಸ್ಪಂದನ. ಕೃಷಿಕರಿಗೆ ಸಂತೋಷದ ವಾರ್ತೆ.

ಟಾಪ್ ನ್ಯೂಸ್

14-

Udupi: ಟೆಂಪೋ ಢಿಕ್ಕಿ: ವೃದ್ಧೆ ಗಾಯ

Tejasvi-Shivasri

Marriage: ವೈವಾಹಿಕ ಜೀವನಕ್ಕೆ ಕಾಲಿಡಲು ಸಂಸದ ತೇಜಸ್ವಿ ಸೂರ್ಯ ಸಜ್ಜು; ವಧು ಯಾರು ಗೊತ್ತಾ?

13-udupi

Udupi: ಮಾದಕ ವಸ್ತು ಮಾರಾಟ: ಇಬ್ಬರ ಸೆರೆ

15-udupi

Udupi: ಮನೆಯ ಬೀಗ ಒಡೆದು ಚಿನ್ನಾಭರಣ ಕಳವು

kushtagi-School

Kushtagi: ವಸತಿ ಶಾಲೆ ಆವರಣ ಗೋಡೆ ಜಿಗಿದು ಕಾಲ್ಕಿತ್ತ 4 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು

Test Team; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

TestTeam; ಆಸ್ಟ್ರೇಲಿಯಾ ಪ್ರಕಟಿಸಿದ ವರ್ಷದ ಟೆಸ್ಟ್‌ ತಂಡಕ್ಕೆ ಭಾರತೀಯ ನಾಯಕ; ರೋಹಿತ್‌ ಅಲ್ಲ

10-koratagere

Koratagere: ರಸ್ತೆಯಲ್ಲಿ ಚರಂಡಿ ನೀರು; ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope: ಈ ರಾಶಿಯವರಿಗೆ ಅನಿರೀಕ್ಷಿತ ಧನಲಾಭ

Horoscope :  ಈ ರಾಶಿಯವರು ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ

Horoscope : ಈ ರಾಶಿಯವರು ವಾಹನ ಚಾಲನೆಯಲ್ಲಿ ಎಚ್ಚರ ವಹಿಸಿ

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

Daily Horoscope: ದೀರ್ಘ‌ಕಾಲದ ಸಮಸ್ಯೆಗಳಿಂದ ಬಿಡುಗಡೆ, ಅಪರಿಚಿತರೊಡನೆ ವಾದ ಬೇಡ

1-horoscope

Daily Horoscope: ಧೈರ್ಯವನ್ನು ಕುಗ್ಗಿಸುವ ವಿದ್ಯಮಾನಗಳು, ವ್ಯಾಪಾರಿ ಗಳಿಗೆ ನಿರೀಕ್ಷಿತ ಲಾಭ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

14-

Udupi: ಟೆಂಪೋ ಢಿಕ್ಕಿ: ವೃದ್ಧೆ ಗಾಯ

Wayanad landslide a major natural disaster: Central government declares it a disaster after 5 months

Wayanad ಭೂಕುಸಿತ ಭಾರೀ ಪ್ರಾಕೃತಿಕ ವಿಕೋಪ: 5 ತಿಂಗಳ ಬಳಿಕ ಕೇಂದ್ರ ಘೋಷಣೆ

Telgi stamp paper scam: 5 people, including one from Karnataka, sentenced

Telgi stamp paper scam: ಕರ್ನಾಟಕದ ಓರ್ವ ಸೇರಿ 5 ಮಂದಿಗೆ ಸಜೆ

Tejasvi-Shivasri

Marriage: ವೈವಾಹಿಕ ಜೀವನಕ್ಕೆ ಕಾಲಿಡಲು ಸಂಸದ ತೇಜಸ್ವಿ ಸೂರ್ಯ ಸಜ್ಜು; ವಧು ಯಾರು ಗೊತ್ತಾ?

13-udupi

Udupi: ಮಾದಕ ವಸ್ತು ಮಾರಾಟ: ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.