![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Feb 6, 2024, 12:33 PM IST
ಮೈಸೂರು: ಅವನ್ಯಾರೋ ಚಕ್ರವರ್ತಿ ಸೂಲಿಬೆಲೆಯಂತೆ. ತಲೆಹರಟೆ, ಅವನಿಗೆ ಮಾನ ಮರ್ಯಾದೆಯಿಲ್ಲ. ಶುಕ್ರವಾರ ನಮಾಜ್ಗೆ ಅವಕಾಶ ನೀಡಲು ಪರಿಕ್ಷಾ ವೇಳಾಪಟ್ಟಿ ಬದಲಿಸಿದ್ದಾರೆಂದು ಟ್ವೀಟ್ ಮಾಡಿದ್ದಾನೆ. ಇದು ವಿಷ ಬಿತ್ತ ಬೀಜುವ ಕೆಲಸ ಅಲ್ಲವೇ ಎಂದು ಚಕ್ರವರ್ತಿ ಸೂಲಿಬೆಲೆ ವಿರುದ್ಧ ಸಚಿವ ಮಧು ಬಂಗಾರಪ್ಪ ಗರಂ ಆದರು.
ಮೈಸೂರಿನಲ್ಲಿ ಮಾತನಾಡಿದ ಅವರು, ಕಾಮನ್ ಸೆನ್ಸ್ ಇಲ್ಲದೆ ಏನೇನೋ ಹೇಳುತ್ತಾರೆ. ಭಾವನಾತ್ಮಕ ಮಾಡಿದಷ್ಟೂ ನಿಮ್ಮನ್ನು ರಾಜ್ಯದ ಜನ ದೂರು ತಳ್ಳುತ್ತಾರೆ. ಅವನ ವಿರುದ್ಧ ಸಾಕಷ್ಟು ದೂರುಗಳು ಬರುತ್ತಿವೆ. ಇಂತವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ. ಪಿಯುಸಿ ಪರೀಕ್ಷೆಗಳು ಇರುವ ಕಾರಣಕ್ಕೆ ಸ್ಥಳ ಸರಿದೂಗಿಸಲು ಶುಕ್ರವಾರ ಸಮಯ ಬದಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ಎಚ್.ಡಿ.ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದವರು. ಅವರಿಗೂ ಇದೆಲ್ಲ ಗೊತ್ತಾಗಬೇಕಿತ್ತು. ಯಾವುದೋ ಮೂಲೆಯಲ್ಲಿ ಕುಳಿತು ಟ್ವಿಟ್ ಮಾಡುವುದು ಸರಿಯಲ್ಲ ಎಂದು ಮಧು ಬಂಗಾರಪ್ಪ ಹೇಳಿದರು.
ಸಹೋದರ ವಿಚಾರಕ್ಕೆ ಗರಂ: ಕುಮಾರ ಬಂಗಾರಪ್ಪ ಕಾಂಗ್ರೆಸ್ ಸೇರುವ ವಿಚಾರವಾಗಿ ಪ್ರಶ್ನೆ ಕೇಳುತ್ತಿದಂತೆ ಮಧು ಬಂಗಾರಪ್ಪ ಕೋಪಗೊಂಡರು. ನಾನು ಆ ಬಗ್ಗೆ ಮಾತನಾಡಲು ಇಷ್ಟ ಪಡುವುದಿಲ್ಲ. ನನ್ನಿಂದ ಯಾವ ಉತ್ತರ ನೀರಿಕ್ಷೆ ಮಾಡಬೇಡಿ. ಅದೇ ನನ್ನ ಉತ್ತರ. ಬೇರೆ ಯಾರಾದರೂ ಬಗ್ಗೆ ಕೇಳಿ ಹೇಳುತ್ತೇನೆ ಎಂದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.