Kollur ನಕ್ಸಲ್ ಸಂಚಾರ: ಸ್ಥಳಕ್ಕೆ ಪೊಲೀಸರ ಭೇಟಿ, ಮಾಹಿತಿ ಸಂಗ್ರಹ
Team Udayavani, Feb 6, 2024, 10:40 PM IST
ಕೊಲ್ಲೂರು: ಕೆಲವು ವರ್ಷಗಳಿಂದ ಸಂಪೂರ್ಣ ಸ್ಥಗಿತಗೊಂಡಿದ್ದ ನಕ್ಸಲರ ಚಟುವಟಿಕೆ ಮತ್ತೆ ಬೆಳ್ಕಲ್, ಗುಂಡಿನಹೊಳೆ ಹಾಗೂ ಮುದೂರು ಪರಿಸರದಲ್ಲಿ ಕಾಣಿಸಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಸೃಷ್ಟಿಸಿದೆ.
ಮಂಗಳವಾರ ಡಿವೈಎಸ್ಪಿ ಬೆಳ್ಳಿಯಪ್ಪ, ನಕ್ಸಲ್ ನಿಗ್ರಹ ಪಡೆ, ಕೊಲ್ಲೂರು ಮತ್ತು ಬೈಂದೂರು ಪೊಲೀಸ್ ಠಾಣಾಧಿ ಕಾರಿಗಳು ಮತ್ತು ಸಿಬಂದಿ ಈ ಪರಿಸರದಲ್ಲಿ ಶೋಧಕಾರ್ಯ ನಡೆಸಿದರು.
ಸಮವಸ್ತ್ರ ಧಾರಿಗಳಾಗಿ ಶಸ್ತ್ರಧಾರಿಗಳಾಗಿರುವ ವ್ಯಕ್ತಿಗಳು ಬೆಳ್ಕಲ್, ಮುದೂರು ಸಹಿತ ಉದಯನಗರದ ಅರಣ್ಯ ಪ್ರದೇಶದಲ್ಲಿರುವ ಮನೆಗಳಿಗೆ ತೆರಳಿ ಹಲವಾರು ವಿಚಾರಗಳ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿರುವುದಾಗಿ ಹೇಳಲಾಗುತ್ತಿದೆ. ಕೆಲವು ಕಡೆ ಭೀತಿಯಿಂದ ಜನರು ಅವರ ಜತೆ ಮಾತುಕತೆ ನಡೆಸದೆ ಕಳುಹಿಸಿದ್ದಾರೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Disease: ಉಪ್ಪುಂದದಲ್ಲಿ ಕಾಲರಾ ಭೀತಿ; 200ಕ್ಕೂ ಅಧಿಕ ಮಂದಿ ಅಸ್ವಸ್ಥ; ತಹಶೀಲ್ದಾರ್ ಭೇಟಿ
Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು
Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.