NCP; ಶರದ್ ಪವಾರ್ ಪಕ್ಷ ಇನ್ನು ಎನ್ಸಿಪಿ ಶರದ್ಚಂದ್ರ ಪವಾರ್
Team Udayavani, Feb 8, 2024, 12:16 AM IST
ಹೊಸದಿಲ್ಲಿ: ಹಿರಿಯ ರಾಜಕಾರಣಿ, ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿಯ ಸ್ಥಾಪಕ ಶರದ್ ಪವಾರ್ ಪಕ್ಷಕ್ಕೆ ಚುನಾವಣ ಆಯೋಗ ಹೊಸ ಹೆಸರು ನೀಡಿದೆ. ಶರದ್ ಪಕ್ಷಕ್ಕೆ “ನ್ಯಾಶನಲಿಸ್ಟ್ ಕಾಂಗ್ರೆಸ್ ಪಾರ್ಟಿ ಶರದ್ಚಂದ್ರ ಪವಾರ್’ ಎಂಬ ಹೊಸ ಹೆಸರು ನೀಡಲಾಗಿದೆ.
ಶರದ್ ಪವಾರ್ ಸೋದರಳಿಯ ಅಜಿತ್ ಪವಾರ್ ನೇತೃತ್ವದ ಬಣವೇ ನಿಜವಾದ ಎನ್ಸಿಪಿ ಎಂದು ಆಯೋಗ ಪರಿಗಣಿಸಿ, ಗಡಿಯಾರದ ಚಿಹ್ನೆಯನ್ನು ಅಜಿತ್ ಬಣಕ್ಕೆ ನೀಡಿದ ಬಳಿಕ ಈ ಬೆಳವ ಣಿಗೆಯಾಗಿದೆ. ಮಹಾರಾಷ್ಟ್ರ ದಿಂದ ರಾಜ್ಯ ಸಭೆಯ 6 ಸ್ಥಾನಗಳಿಗಾಗಿ ಮುಂಬರುವ ಚುನಾವಣೆಯ ಉದ್ದೇಶಕ್ಕಾಗಿ ನಿಮ್ಮ ಬಣದ ಹೆಸರನ್ನು ಸ್ವೀಕರಿಸಲಾಗಿದೆ ಎಂದು ಚುನಾವಣ ಆಯೋಗ ತಿಳಿಸಿದೆ.
“ಎನ್ಸಿಪಿ ಶರದ್ಚಂದ್ರ ಪವಾರ್’ ಪಕ್ಷಕ್ಕೆ ಚುನಾವಣ ಆಯೋಗ ಇನ್ನೂ ಚಿಹ್ನೆ ನೀಡಿಲ್ಲ. ಆದರೆ ಮೂಲಗಳ ಪ್ರಕಾರ, ಆಲದ ಮರದ ಚಿಹ್ನೆ, ತಮಿಳು ನಾಡಿನ ಆಡಳಿತ ಪಕ್ಷ ಡಿಎಂಕೆಯ ಸೂರ್ಯ ಉದಯಿಸುತ್ತಿ ರುವ ಚಿಹ್ನೆ ಯನ್ನು ಅಥವಾ ಇಂಡಿ ಯನ್ ಲೋಕ ದಳ(ಐಎನ್ಲ್ಡಿ) ಪಕ್ಷದ ಕನ್ನಡಕದ ಚಿಹ್ನೆಯನ್ನು ಸ್ವಲ್ಪ ಬದ ಲಾಯಿಸಿಕೊಂಡು ಪಕ್ಷದ ಚಿಹ್ನೆಯಾಗಿ ಆರಿಸಲು ಶರದ್ಗೆ ಚುನಾವಣ ಆಯೊಗ ಸೂಚಿಸಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
Jammu – Kashmir: ಮತ್ತೆ ಉಗ್ರರಿಂದ ಗುಂಡಿನ ದಾಳಿ… ಓರ್ವ ವಲಸೆ ಕಾರ್ಮಿಕನಿಗೆ ಗಾಯ
Arrested: ನಟ ಸಲ್ಮಾನ್ ಖಾನ್ಗೆ ಬೆದರಿಕೆ ಹಾಕಿ 5ಕೋಟಿಗೆ ಬೇಡಿಕೆ ಇಟ್ಟಿದ್ದ ಆರೋಪಿ ಅರೆಸ್ಟ್
Female CFO: ಭಾರತದ ಪಾಮ್ ಕೌರ್ಗೆ ಎಚ್ಎಸ್ಬಿಸಿ ಸಿಎಫ್ಒ ಹುದ್ದೆ
Post Office Fined: 50 ಪೈಸೆ ಹಿಂದಿರುಗಿಸದ ಅಂಚೆ ಕಚೇರಿಗೆ 15,000 ದಂಡ!
MUST WATCH
ಹೊಸ ಸೇರ್ಪಡೆ
BBK11: ಮತ್ತೆ ʼಬಿಗ್ಬಾಸ್ʼ ಕಾರ್ಯಕ್ರಮದ ವಾಹಿನಿಗೆ ಬಂದ ಲಾಯರ್ ಜಗದೀಶ್; ವೀಕ್ಷಕರು ಖುಷ್
Uttara Pradesh: 9 ವರ್ಷದ ಹಿಂದಿನ ಅವಮಾನ…ಶೂಗಳ ಹಾರ ಧರಿಸುವಂತೆ ಮಾಡಿದಾತನ ಬರ್ಬರ ಹ*ತ್ಯೆ!
INDvsNZ: ರಾಹುಲ್, ಕುಲದೀಪ್, ಸಿರಾಜ್ ರನ್ನು ಕೈಬಿಟ್ಟಿದ್ಯಾಕೆ? ಇಲ್ಲಿದೆ ಕಾರಣ
Muddebihal: ಕ್ರೇನ್ ಚಕ್ರ ಹರಿದು ವ್ಯಕ್ತಿ ಸಾವು; ಪ್ರಕರಣ ದಾಖಲು
Deralakatte: ಶಾಲಾ ವಿದ್ಯಾರ್ಥಿಗಳಿದ್ದ ರಿಕ್ಷಾಗೆ ಪಿಕಪ್ ಡಿಕ್ಕಿ; ವಿದ್ಯಾರ್ಥಿನಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.