![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Feb 8, 2024, 12:49 AM IST
ಮಂಗಳೂರು: ಮಂಗಳೂರಿನಿಂದ ಅಯೋಧ್ಯೆಗೆ ಸಂಪರ್ಕ ಕಲ್ಪಿಸುವ 06517 ಕೊಯ ಮತ್ತೂರು-ದರ್ಶನ ನಗರ್-ಕೊಯಮತ್ತೂರು ಆಸ್ತಾ ವಿಶೇಷ ರೈಲಿನ ಸೌಲಭ್ಯ ಕಲ್ಪಿಸಲಾಗಿದೆ. ಈ ರೈಲು ತಮಿಳುನಾಡಿನ ಕನ್ಯಾಕುಮಾರಿಯಿಂದ ಫೆ.8 ರಂದು ಹೊರಡಲಿದ್ದು, ಮಂಗಳೂರು ಜಂಕ್ಷನ್ ನಿಲ್ದಾಣದ ಮೂಲಕ ಅಯೋಧ್ಯೆಗೆ ತೆರಳಲಿದೆ.
ಫೆ. 8ರ ಸಂಜೆ 5.50ಕ್ಕೆ ಮಂಗಳೂರು ಜಂಕ್ಷನ್ಗೆ ಆಗಮಿಸಿ, 6ಕ್ಕೆ ತೆರಳುವ ಈ ರೈಲು ಫೆ. 11ರಂದು ಮುಂಜಾನೆ ಅಯೋಧ್ಯೆಯ ದರ್ಶನ್ನಗರ ನಿಲ್ದಾಣ ತಲುಪಲಿದೆ. ಫೆ. 12ರಂದು ಬೆಳಗ್ಗೆ 8ಕ್ಕೆ ಅಯೋಧ್ಯೆಯಿಂದ ಹೊರಟು ಫೆ. 14ರ ಸಂಜೆ ಮಂಗಳೂರು ಜಂಕ್ಷನ್ ತಲುಪಲಿದೆ.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.