ಫೆ. 11: ಆರನೇ ಮಣಿಪಾಲ್‌ ಮ್ಯಾರಥಾನ್‌


Team Udayavani, Feb 8, 2024, 6:00 AM IST

1-asdadsadad

ಮಣಿಪಾಲ: ಜೀವನ್ಮರಣ ಹೋರಾಟ ದಲ್ಲಿರುವ ರೋಗಿಗಳ ಉಪಶಾಮಕ ಆರೈಕೆ (ಹಾಸ್ಪೈಸ್‌ ಪೆಲಿಟೀವ್‌ ಕೇರ್‌) ಕುರಿತು ಸಮಾಜದಲ್ಲಿ ಜಾಗೃತಿ ಮೂಡಿಸುವ ಧ್ಯೇಯದೊಂದಿಗೆ ಮಾಹೆ ವಿ.ವಿ. ಹಾಗೂ ಜಿಲ್ಲಾ ಅಮೆಚೂರ್‌ ಆ್ಯತ್ಲೆಟಿಕ್‌ ಅಸೋಸಿಯೇಶನ್‌ ಸಹಭಾಗಿತ್ವದಲ್ಲಿ 6ನೇ ಮಣಿಪಾಲ್‌ ಮ್ಯಾರಥಾನ್‌ಗೆ ಫೆ. 11ರಂದು ಕೆಎಂಸಿ ಗ್ರೀನ್ಸ್‌ನಲ್ಲಿ ಚಾಲನೆ ನೀಡಲಾಗುವುದು ಎಂದು ಮಾಹೆ ವಿ.ವಿ. ಸಹ ಕುಲಾಧಿಪತಿ ಡಾ| ಎಚ್‌.ಎಸ್‌. ಬಲ್ಲಾಳ್‌ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಪೂರ್ಣ ಮ್ಯಾರಥಾನ್‌ (42 ಕಿ.ಮೀ.), ಹಾಫ್ ಮ್ಯಾರಥಾನ್‌ (21 ಕಿ.ಮೀ.), 10 ಕಿ.ಮೀ, 5 ಕಿ.ಮೀ. ಮತ್ತು 3 ಕಿ.ಮೀ. ಓಟ (ಫ‌ನ್‌ ರನ್‌) ಇರಲಿದೆ.

ಅಂಧರೂ ಪಾಲ್ಗೊಳ್ಳುವರು!
ಅಂಧರು ಭಾಗವಹಿಸುತ್ತಿರುವುದು ಈ ಸಲದ ವಿಶೇಷವಾಗಿದೆ. ವಿದೇಶಗಳಿಂದ ನೂರಕ್ಕೂ ಅಧಿಕ ಆ್ಯತ್ಲೀಟ್‌ಗಳು ಇದರಲ್ಲಿ ಪಾಲ್ಗೊಳ್ಳಲಿದ್ದಾರೆ. ಸಮರ್ಥನಂ ಟ್ರಸ್ಟ್‌ನಿಂದ 100ಕ್ಕೂ ಅಧಿಕ ಅಂಧರು ಹಾಗೂ ರಾಜ್ಯದ ವಿವಿಧ ಭಾಗದಿಂದ 15 ಮಂದಿ ವಿಶೇಷ ಚೇತನರು ಭಾಗಿಯಾಗಲಿದ್ದಾರೆ. ಅಕಾಡೆಮಿ ಶಾಲೆಗಳ ವಿದ್ಯಾರ್ಥಿಗಳು ಪಾಲ್ಗೊಳ್ಳಲಿದ್ದಾರೆ. ಐಸಿಐಸಿಐ ಬ್ಯಾಂಕ್‌, ಎಸ್‌ಬಿಐ, ಫೆಡರಲ್‌ ಬ್ಯಾಂಕ್‌, ಬ್ಯಾಂಕ್‌ ಆಫ್ ಬರೋಡ ಸಹಭಾಗಿತ್ವ ನೀಡುತ್ತಿದೆ.

ಕುಲಪತಿ ಲೆ|ಜ| ಡಾ| ಎಂ.ಡಿ. ವೆಂಕಟೇಶ್‌ ಅವರು ಮಾತನಾಡಿ, ಮಣಿಪಾಲ್‌ ಮ್ಯಾರಥಾನ್‌ ಕೇವಲ ಓಟವಲ್ಲ. ಇದು ಸೆಲೆಬ್ರೇಶನ್‌ ಆಫ್ ಎಕ್ಸಲೆನ್ಸ್‌, ಸ್ಥಳೀಯರ ಪಾಲ್ಗೊಳ್ಳುವಿಕೆಯೂ ಇರುತ್ತದೆ ಎಂದರು.

ಸಹಕುಲಪತಿ ಡಾ| ಶರತ್‌ ಕೆ. ರಾವ್‌, ಕುಲಸಚಿವ ಡಾ| ಗಿರಿಧರ ಕಿಣಿ ಮಾತನಾಡಿ, ಪೂರ್ಣ ಮ್ಯಾರಥಾನ್‌ನಲ್ಲಿ ಭಾಗವಹಿಸುವ ಆ್ಯತ್ಲೀಟ್‌ಗಳ ಆರೋಗ್ಯ ತಪಾಸಣೆಯನ್ನು ಮಾಡಲಿದ್ದೇವೆ. ಸ್ವಯಂ ಸೇವಕರಾಗಿ ವಿದ್ಯಾರ್ಥಿಗಳೇ ಹೆಚ್ಚು ತೊಡ ಗಿಸಿ ಕೊಂಡಿದ್ದಾರೆ ಎಂದರು.

ಮಾಹೆ ಕ್ರೀಡಾ ಕೌನ್ಸಿಲ್‌ ಕಾರ್ಯದರ್ಶಿ ಡಾ| ವಿನೋದ್‌ ನಾಯಕ್‌ ಅವರು ಮ್ಯಾರಥಾನ್‌ ಮಾರ್ಗ, ಸಿದ್ಧತೆ, ನೋಂದಣಿ ಮಾಹಿತಿ ಒದಗಿಸಿದರು. ಅಮೆರಿಕ, ಜಪಾನ್‌, ಫ್ರಾನ್ಸ್‌, ಟರ್ಕಿ, ಇಥಿಯೋಪಿಯಾ, ಕೀನ್ಯಾ, ಜರ್ಮನಿ, ಇಂಗ್ಲೆಂಡ್‌, ಆಸ್ಟ್ರೇಲಿಯ ಸಹಿತ ಅನೇಕ ದೇಶಗಳಿಂದ ಓಟ ಗಾರರು ಬರಲಿದ್ದಾರೆ. ಪೂರ್ಣ ಮ್ಯಾರಥಾನ್‌ಗೆ
ಈಗಾಗಲೇ 110 ಮಂದಿ ನೋಂದಣಿ ಮಾಡಿ ಕೊಂಡಿದ್ದಾರೆ ಎಂದರು.

ಜಿಲ್ಲಾ ಅಮೆಚೂರ್‌ ಆ್ಯತ್ಲೆಟಿಕ್‌ ಅಸೋಸಿಯೇಶನ್‌ ಅಧ್ಯಕ್ಷ ಡಾ| ಕೆಂಪರಾಜು, ಕೆಎಂಸಿ ವೈದ್ಯಕೀಯ ಅಧೀಕ್ಷಕ ಡಾ| ಅವಿನಾಶ್‌ ಶೆಟ್ಟಿ, ಕ್ರೀಡಾ ಕೌನ್ಸಿಲ್‌ ಸಹ ಕಾರ್ಯದರ್ಶಿ ಮೋನಿಕಾ ಉಪಸ್ಥಿತರಿದ್ದರು.

21 ಲಕ್ಷ ರೂ. ಬಹುಮಾನ
ಡಾ| ಗಿರೀಶ್‌ ಮೆನನ್‌, ಡಾ| ನವೀನ್‌ ಸಾಲಿನ್ಸ್‌ ಮಾತನಾಡಿ, ಪ್ರತಿ ವಿಭಾಗದಲ್ಲೂ ಪ್ರತ್ಯೇಕ ಬಹುಮಾನ ಇರಲಿದೆ. ಸುಮಾರು 21 ಲಕ್ಷ ರೂ.ಗಳ ವರೆಗಿನ ಮೊತ್ತವನ್ನು ಬಹುಮಾನ ವಾಗಿ ನೀಡಲಾಗುತ್ತದೆ. ಹಾಸ್ಪೈಸ್‌ ಪೆಲಿಟೀವ್‌ ಕೇರ್‌ ಪ್ರಸ್ತುತ ಭಾರತಕ್ಕೆ ಹೆಚ್ಚು ಆವಶ್ಯಕತೆಯಿದೆ. ಮಾಹೆ ವಿ.ವಿ.ಯಿಂದಲೂ 100 ಹಾಸಿಗೆಯ ಹಾಸ್ಪೈಸ್‌ ಪೆಲಿಟೀವ್‌ ಕೇರ್‌ ನಿರ್ಮಾಣ ಮಾಡಲಾಗುತ್ತಿದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Drug ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು; ಬೆಂಗಳೂರು,ಮಂಗಳೂರಲ್ಲಿ ಡ್ರಗ್ಸ್‌ ಹಾವಳಿ ಹೆಚ್ಚಳ

Karnataka Govt.,; ಡ್ರಗ್‌ ಪೆಡ್ಲರ್‌ಗಳಿಗೆ ಇನ್ನು ಆಜೀವ ಜೈಲು

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.