KFC: ಅಯೋಧ್ಯೆಯಲ್ಲಿ ಕೆಎಫ್‌ಸಿ? ಮಾಂಸಾಹಾರ ಮಾರಾಟಕ್ಕೆ ಅವಕಾಶ ನೀಡಲ್ಲ ಎಂದ ಜಿಲ್ಲಾಡಳಿತ


Team Udayavani, Feb 8, 2024, 11:40 AM IST

KFC: ಅಯೋಧ್ಯೆಯಲ್ಲಿ ಕೆಎಫ್‌ಸಿ? ಮಾಂಸಾಹಾರ ಮಾರಾಟಕ್ಕೆ ಅವಕಾಶ ನೀಡಲ್ಲ ಎಂದ ಜಿಲ್ಲಾಡಳಿತ

ಅಯೋಧ್ಯೆ: ಅಯೋಧ್ಯೆಯಲ್ಲಿ ರಾಮ ಮಂದಿರದ ಉದ್ಘಾಟನೆಯ ಬಳಿಕ ಇಲ್ಲಿಗೆ ಬರುವ ಭಕ್ತರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಾಗಿದೆ ಅಲ್ಲದೆ ಇಲ್ಲಿ ವ್ಯವಹಾರಗಳು ಗರಿಗೆದರಿವೆ ಈ ನಡುವೆ ದೊಡ್ಡ ದೊಡ್ಡ ಕಂಪೆನಿಗಳು ಇಲ್ಲಿ ತಮ್ಮ ಶಾಖೆಗಳನ್ನು ತೆರೆಯಲು ಮುಂದಾಗಿದೆ.

ಇದರ ನಡುವೆ ಅಯೋಧ್ಯೆ ನಗರಿಯಲ್ಲಿ ಕೆಂಟುಕಿ ಫ್ರೈಡ್ ಚಿಕನ್ (ಕೆಎಫ್‌ಸಿ) ತನ್ನ ಶಾಖೆಯನ್ನು ತೆರೆಯಲು ಹೆಚ್ಚಿನ ಉತ್ಸಾಹ ತೋರಿದ್ದು ಇದಕ್ಕೆ ಇಲ್ಲಿನ ಜಿಲ್ಲಾಡಳಿತ ಕೆಲವೊಂದು ಷರತ್ತನ್ನು ವಿಧಿಸಿದ್ದು ಇದನ್ನು ಒಪ್ಪುವುದಾದರೆ ಮಾತ್ರ ಶಾಖೆ ತೆರೆಯಲು ಅನುಮತಿ ನೀಡುವುದಾಗಿ ಜಿಲ್ಲಾಡಳಿತ ಹೇಳಿದೆ.

ಅದರಂತೆ ಅಯೋಧ್ಯೆ ಪವಿತ್ರ ಕ್ಷೇತ್ರದಲ್ಲಿ ಮಾಂಸಾಹಾರ ಮಳಿಗೆಗಳಿಗೆ ಜಿಲ್ಲಾಡಳಿತದಿಂದ ಅವಕಾಶ ಇಲ್ಲ ಹಾಗಾಗಿ ಕೆಎಫ್‌ಸಿ ಕೂಡ ಇಲ್ಲಿ ಸಸ್ಯಾಹಾರಿ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವುದಾದರೆ ಅವಕಾಶ ಕಲ್ಪಿಸುವುದಾಗಿ ಹೇಳಿದೆ ಇದಕ್ಕೆ ತನ್ನ ಒಪ್ಪಿಗೆಯನ್ನು ಸೂಚಿಸಿದ ಕೆಎಫ್‌ಸಿ ಅಯೋಧ್ಯೆಯಲ್ಲಿ ತನ್ನ ನೂತನ ಶಾಖೆಯನ್ನು ತೆರೆಯಲು ತಯಾರಿ ನಡೆಸುತ್ತಿದೆ.

ದಿನನಿತ್ಯ ಅಯೋಧ್ಯೆಗೆ ಲಕ್ಷಾಂತರ ಮಂದಿ ಭೇಟಿ ನೀಡುತ್ತಿದ್ದು ವ್ಯವಹಾರದ ದೃಷ್ಟಿಯಿಂದಲೂ ಅಯೋಧ್ಯೆ ಉತ್ತಮ ಸ್ಥಳವಾಗಿದೆ ಇಲ್ಲಿನ ಹೋಟೆಲ್, ವಸತಿ ಗೃಹದಲ್ಲಿ ಯಾವಾಗಲು ಜನಜಂಗುಳಿಯಿಂದ ತುಂಬಿರುವುದು ಇಲ್ಲಿ ಕಾಣಬಹುದಾಗಿದೆ.

ಅಯೋಧ್ಯೆಯಲ್ಲಿ ಮಾಂಸಾಹಾರಿ ಆಹಾರ ಪದಾರ್ಥಗಳನ್ನು ಸರ್ಕಾರ ಅನುಮತಿಸದ ಕಾರಣ ಕೇವಲ ಸಸ್ಯಾಹಾರಿ ಆಹಾರ ಪದಾರ್ಥಗಳನ್ನು ಮಾತ್ರ ಮಾರಾಟ ಮಾಡಲು ಕೆಎಫ್‌ಸಿ ಅಯೋಧ್ಯೆ – ಲಖನೌ ಹೆದ್ದಾರಿಯಲ್ಲಿ ತನ್ನ ಘಟಕವನ್ನು ಸ್ಥಾಪಿಸಿದೆ. ಈ ಕುರಿತಂತೆ ಮಾತನಾಡಿರುವ ಅಯೋಧ್ಯೆ ಜಿಲ್ಲಾ ಮ್ಯಾಜಿಸ್ಟ್ರೇಟ್ ನಿತೀಶ್ ಕುಮಾರ್, ಅಮೆರಿಕದ ಫಾಸ್ಟ್ ಫುಡ್ ದೈತ್ಯವು ಪಟ್ಟಣದಲ್ಲಿ ತನ್ನ ಮಳಿಗೆಗಳನ್ನು ತೆರೆದಿರುವುದು ಸ್ವಾಗತಾರ್ಹ ಎಂದು ಹೇಳಿದೆ.

ಇದನ್ನೂ ಓದಿ: Whatsappನಲ್ಲಿ ಪರಿಚಯವಾದ ವ್ಯಕ್ತಿಯನ್ನು ವರಿಸಲು ಭಾರತದಿಂದ ಪಾಕ್‌ಗೆ ತೆರಳಿದ 2 ಮಕ್ಕಳ ತಾಯಿ

ಟಾಪ್ ನ್ಯೂಸ್

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Eid-Milad

Eid Milad Festival: ಕರಾವಳಿಯಾದ್ಯಂತ ಸಂಭ್ರಮದ ಈದ್‌ ಮಿಲಾದ್‌

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ

Udupi ಗೀತಾರ್ಥ ಚಿಂತನೆ-37: ಕೃಷಿ, ಆರೋಗ್ಯ, ಕ್ರೀಡಾ ಕ್ಷೇತ್ರಕ್ಕೂ ಗೀತೆಯ ಪ್ರಭಾವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-32

Cat; ವಿಶ್ವದ ಹಿರಿಯ ಬೆಕ್ಕು, 33 ವರ್ಷದ ರೋಸಿ ಇನ್ನಿಲ್ಲ

yogi-3

Pakistan ಕ್ಯಾನ್ಸರ್‌, ಅದರ ಹುಟ್ಟಿಗೆ ಕಾಂಗ್ರೆಸ್‌ ಕಾರಣ: ಯೋಗಿ

kangana-2

Emergency; ಭಿಂದ್ರನ್‌ವಾಲೆ ಸಾಧುವಲ್ಲ, ಭಯೋತ್ಪಾದಕ: ಸಂಸದೆ ಕಂಗನಾ

RSS

RSS ವಿಜಯದಶಮಿಗೆ ಇಸ್ರೋದ ಮಾಜಿ ಅಧ್ಯಕ್ಷ ಅತಿಥಿ

new-parli

Foreign affairs, ಕೃಷಿ ಶಿಕ್ಷಣ, ಸ್ಥಾಯಿ ಸಮಿತಿಗಳ ಅಧ್ಯಕ್ಷ ಸ್ಥಾನ ಕಾಂಗ್ರೆಸ್‌ ಪಾಲು

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

SUPER-MOON

Space Wonder: ಇಂದು ವಿಶೇಷ ಸೂಪರ್‌ಮೂನ್‌

Sunil-kumar

Investigation: ಬಂಟ್ವಾಳ, ಮಂಡ್ಯ ಘಟನೆ ತನಿಖೆ ಎನ್‌ಐಎಗೆ ವಹಿಸಲಿ: ಶಾಸಕ ಸುನಿಲ್‌ ಕುಮಾರ್‌

Cap-Brijesh-Chowta

Mangaluru: ಶಾಂತಿಭಂಗಕ್ಕೆ ಯತ್ನಿಸುವವರ ವಿರುದ್ಧ ಕಠಿನ ಕ್ರಮ: ಸಂಸದ ಚೌಟ ಆಗ್ರಹ

Cashews

Invention: ಗೇರು ಗಿಡಗಳ ಮಾಹಿತಿ ಪಡೆಯಲು ಟ್ರ್ಯಾಕಿಂಗ್‌ ಸಿಸ್ಟಮ್‌

Ullala-Eid

Eid: ಈದ್‌ ಮಿಲಾದ್‌ ಪ್ರಯುಕ್ತ ಉಳ್ಳಾಲದಲ್ಲಿ ಕಾಲ್ನಡಿಗೆ ಜಾಥಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.