![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Feb 8, 2024, 9:44 PM IST
ಹೈದರಾಬಾದ್ :ವೀಕ್ಷಣಂ ನಿಯತಕಾಲಿಕೆಯ ಸಂಪಾದಕರಾದ ಎನ್.ವೇಣುಗೋಪಾಲ್ ಅವರ ನಿವಾಸವೂ ಸೇರಿದಂತೆ ಹೈದರಾಬಾದ್ನ ವಿವಿಧ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆಯ ಅಧಿಕಾರಿಗಳು ಗುರುವಾರ ಶೋಧ ಕಾರ್ಯಾಚರಣೆ ನಡೆಸಿದ್ದಾರೆ.
ಮಾವೋವಾದಿಗಳ ಜತೆಗಿನ ನಂಟು ಪ್ರಕರಣ ಸಂಬಂಧಿಸಿದಂತೆ ಹಿಮಾಯತ ನಗರ ಹಾಗೂ ಎಲ್.ಬಿ.ನಗರಗಳಲ್ಲೂ ಶೋಧ ನಡೆಸಲಾಗಿದೆ. ವರದಿಗಳ ಪ್ರಕಾರ 2023ರಲ್ಲಿ ತೆಲಂಗಾಣ ಪೊಲೀಸರಿಂದ ಬಂಧಿತನಾದ ನಿಷೇಧಿತ ಮಾವೋವಾದಿ ಪಕ್ಷದ ನಾಯಕ ಸಂಜೋಯ್ ದೀಪಕ್ ರಾವ್ ಜತೆಗೆ ವೇಣುಗೋಪಾಲ್ ಸಂಕರ್ಪ ಹೊಂದಿದ್ದಾರೆ ಎನ್ನುವ ಶಂಕೆ ಇದೆ. ಈ ಹಿನ್ನೆಲೆಯಲ್ಲಿ ಅವರ ನಿವಾಸದಲ್ಲಿ 4 ಗಂಟೆಗಳ ವರೆಗೆ ಶೋಧ ನಡೆಸಲಾಗಿದೆ ಎನ್ನಲಾಗಿದೆ. ವೇಣುಗೋಪಾಲ್ ಅವರು ತೆಲಗು ಕವಿ ವರವರ ರಾವ್ ಅವರ ಸೋದರ ಅಳಿಯ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.