White Paper ಹೊರತರಲು ಕಾರಣವೇನು?; ಮತ್ತೆ ಕಾಂಗ್ರೆಸ್ ವಿರುದ್ಧ ನಿರ್ಮಲಾ ಕಿಡಿ

ಸಾಧಿಸಿದ್ದನ್ನೆಲ್ಲ ಹಾಳು ಮಾಡುವ ಸಾಮರ್ಥ್ಯ ಕಾಂಗ್ರೆಸ್‌ಗೆ ಇದೆ...

Team Udayavani, Feb 10, 2024, 4:30 PM IST

1-sadsada

ಹೊಸದಿಲ್ಲಿ: ”ಸಾಧಿಸಿದ್ದನ್ನೆಲ್ಲ ಹಾಳು ಮಾಡುವ ಪಾಂಡಿತ್ಯ ಕಾಂಗ್ರೆಸ್‌ಗೆ ಇದೆ” ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಲೋಕಸಭೆಯಲ್ಲಿ ಮತ್ತೆ ಕಿಡಿ ಕಾರಿದ್ದಾರೆ.

ರಾಜ್ಯಸಭಾ ಕಲಾಪದಲ್ಲಿ ‘ಭಾರತೀಯ ಆರ್ಥಿಕತೆಯ ಶ್ವೇತಪತ್ರ’ ಕುರಿತ ಅಲ್ಪಾವಧಿಯ ಚರ್ಚೆಗೆ ಉತ್ತರಿಸುತ್ತಾ,”10 ವರ್ಷಗಳ ಯುಪಿಎ ಆಡಳಿತದಲ್ಲಿ ಹಣದುಬ್ಬರವನ್ನು ನಿರ್ವಹಿಸುವಾಗ ಹಿಂದಿನ ಸರಕಾರದ ಸಾಧನೆಗಳನ್ನು ಹಾಳುಮಾಡುವ ಕಲೆಯನ್ನು ಹಳೆಯ ಪಕ್ಷವು ಕರಗತ ಮಾಡಿಕೊಂಡಿತ್ತು” ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು.

ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರವು 2004-2014ರ ಅವಧಿಯಲ್ಲಿ ಆರ್ಥಿಕತೆಯ ದುರುಪಯೋಗ ಮಾಡಿಕೊಳ್ಳಲಾಗಿತ್ತು. ಮೋದಿ ನೇತೃತ್ವದ ಸರಕಾರವು ಆರ್ಥಿಕತೆಯನ್ನು ಮರಳಿ ಹಳಿಗೆ ತರಲು 10 ವರ್ಷಗಳ ಕಾಲ ಶ್ರಮಿಸಿತು. ಭಾರತವನ್ನು ‘ಫ್ರೇಜಿಲ್ ಫೈವ್’ ನಿಂದ ವಿಶ್ವದ 5 ನೇ ಅತಿದೊಡ್ಡ ಆರ್ಥಿಕತೆಗೆ ತಂದಿತು. ಭಾರತವು ಶೀಘ್ರದಲ್ಲೇ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದರು.

ಅಟಲ್ ಬಿಹಾರಿ ವಾಜಪೇಯಿ ಸರಕಾರದ ಕೊನೆಯ ವರ್ಷದಲ್ಲಿ ಹಣದುಬ್ಬರ ದರವು ಶೇಕಡಾ 4 ಕ್ಕಿಂತ ಕಡಿಮೆ ಇತ್ತು, ಆದರೆ 10 ವರ್ಷಗಳ ಯುಪಿಎ ಆಡಳಿತದಲ್ಲಿ ಇದು ಗಣನೀಯವಾಗಿ ಹೆಚ್ಚಿತ್ತು ಎಂದು ಮತ್ತೆ ಆರೋಪಿಸಿದರು.

ಶ್ವೇತಪತ್ರ ಹೊರತರಲು ಕಾರಣಗಳನ್ನು ನೀಡಿದ ಸಚಿವೆ ನಿರ್ಮಲಾ, ”ಈ ಹಿಂದೆ ಇದೇ ರೀತಿಯ ಕ್ರಮ ಕೈಗೊಂಡಿದ್ದರೆ ಸಂಸ್ಥೆಗಳು, ಹೂಡಿಕೆದಾರರು ಮತ್ತು ಜನರ ವಿಶ್ವಾಸದ ಮೇಲೆ ಪರಿಣಾಮ ಬೀರಬಹುದಿತ್ತು. ಚುನಾಯಿತ ಸರಕಾರವಾಗಿ, ಯುಪಿಎ ಆಡಳಿತದಲ್ಲಿ ಆರ್ಥಿಕತೆಯ ನೈಜ ಚಿತ್ರಣ, ಆರ್ಥಿಕತೆಯನ್ನು ಪುನರುಜ್ಜೀವನಗೊಳಿಸಲು ಮೋದಿ ಸರಕಾರ ಕೈಗೊಂಡ ಪ್ರಯತ್ನಗಳ ಬಗ್ಗೆ ಸಾರ್ವಜನಿಕರಿಗೆ ಮತ್ತು ಸಂಸತ್ತಿಗೆ ತಿಳಿಸುವುದು ಕಡ್ಡಾಯವಾಗಿತ್ತು” ಎಂದು ಹೇಳಿದರು.

ಭಾರತಕ್ಕೆ ಸ್ವಚ್ಛ ಮತ್ತು ಜವಾಬ್ದಾರಿಯುತ ಆಡಳಿತದ ಅಗತ್ಯವಿದೆಯೇ ಹೊರತು ಸಂವಿಧಾನೇತರ ಸಂಸ್ಥೆಯ ಮೂಲಕ ಆಡಳಿತವಲ್ಲ ಎಂದು ಸೋನಿಯಾ ಗಾಂಧಿ ನೇತೃತ್ವದ ಹಿಂದಿನ ರಾಷ್ಟ್ರೀಯ ಸಲಹಾ ಮಂಡಳಿಯ ಕುರಿತು ಲೇವಡಿ ಮಾಡಿದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Election: ಅಯೋಧ್ಯೇಲಿ ಸ್ಪರ್ಧಿಸಿದ್ರೆ ಮೋದಿ ಸೋಲು ಎಂದಿತ್ತು ಸಮೀಕ್ಷೆ: ರಾಗಾ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Satyendar Jain: 7 ಕೋಟಿ ರೂ. ಲಂಚ ಆರೋಪ: ಆಪ್‌ ನಾಯಕ ಸತ್ಯೇಂದ್ರ ಜೈನ್‌ ವಿರುದ್ಧ ತನಿಖೆ

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Hathras Stampede: ಭೋಲೆ ಬಾಬಾ ವಿರುದ್ಧ ಮೊದಲ ಕೇಸು ದಾಖಲು…

Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

Kuno National Park: ಕುನೋದಲ್ಲಿ ಮಳೆ ವೇಳೆ ಚೀತಾ ಮರಿಗಳ ಆಟದ ವಿಡಿಯೋ ವೈರಲ್‌

army

Kulgam; ಭೀಕರ ಗುಂಡಿನ ಕಾಳಗದಲ್ಲಿ ನಾಲ್ವರು ಉಗ್ರರ ಹತ್ಯೆ: ಯೋಧ ಹುತಾತ್ಮ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.