ಚುನಾವಣಾ ಬಾಂಡ್‌ ಮೂಲಕ ಬಿಜೆಪಿಗೆ ಬಂದ ಬರೋಬ್ಬರಿ ದೇಣಿಗೆ ಎಷ್ಟು ಗೊತ್ತೇ?

ಇದು ಕಾಂಗ್ರೆಸ್‌ ಪಡೆದ ದೇಣಿಗೆಗಿಂತ 7 ಪಟ್ಟು ಹೆಚ್ಚು

Team Udayavani, Feb 11, 2024, 6:35 AM IST

BJP 2

ನವದೆಹಲಿ: 2022 -23ರಲ್ಲಿ ಆಡಳಿತಾರೂಢ ಬಿಜೆಪಿ ಚುನಾವಣಾ ಬಾಂಡ್‌ಗಳ ಮೂಲಕ ಬರೋಬ್ಬರಿ 1,300 ಕೋಟಿ ರೂ. ದೇಣಿಗೆ ಪಡೆದಿದೆ. ಇದೇ ಅವಧಿಯಲ್ಲಿ ಕಾಂಗ್ರೆಸ್‌ ಪಡೆದ ದೇಣಿಗೆಗಿಂತ ಇದು 7 ಪಟ್ಟು ಅಧಿಕ.
2022-23ರಲ್ಲಿ ಬಿಜೆಪಿಯು ಎಲ್ಲ ಮೂಲಗಳಿಂದ ಒಟ್ಟಾರೆಯಾಗಿ 2,120 ಕೋಟಿ ರೂ. ದೇಣಿಗೆಯನ್ನು ಸ್ವೀಕರಿಸಿದೆ.

ಈ ಪೈಕಿ ಶೇ.61ರಷ್ಟು ಎಲೆಕ್ಟೋರಲ್‌ ಬಾಂಡ್‌ ಮೂಲಕ ಬಂದಿದೆ ಎಂದು ಪಕ್ಷವು ಚುನಾವಣಾ ಆಯೋಗಕ್ಕೆ ಸಲ್ಲಿಸಿರುವ ವಾರ್ಷಿಕ ಆಡಿಟ್‌ ವರದಿಯಲ್ಲಿ ಉಲ್ಲೇಖೀಸಲಾಗಿದೆ. 2021-22ರಲ್ಲಿ ಬಿಜೆಪಿಗೆ ಒಟ್ಟು 1,775 ಕೋಟಿ ರೂ.ಗಳ ದೇಣಿಗೆ ಹರಿದುಬಂದಿತ್ತು.

ಮತ್ತೊಂದು ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್‌, 2022-23ರಲ್ಲಿ ಒಟ್ಟು 171 ಕೋಟಿ ರೂ. ದೇಣಿಗೆಯನ್ನು ಚುನಾವಣಾ ಬಾಂಡ್‌ ಮೂಲಕ ಸ್ವೀಕರಿಸಿದೆ. ಅದಕ್ಕೂ ಹಿಂದಿನ ವರ್ಷ ಇದು 236 ಕೋಟಿ ರೂ. ಆಗಿತ್ತು.

ಇತರೆ ಆದಾಯ
ಇನ್ನು, ಬಿಜೆಪಿ 2022-23ರಲ್ಲಿ ಒಟ್ಟು 2,360.8 ಕೋಟಿ ರೂ. ಆದಾಯ ಗಳಿಸಿದ್ದು, 2021-22ರಲ್ಲಿ ಇದು 1,917 ಕೋಟಿ ರೂ.ಗಳಾಗಿದ್ದವು. ಕಳೆದ ವಿತ್ತೀಯ ವರ್ಷದಲ್ಲಿ ಪಕ್ಷವು ಬಡ್ಡಿಯ ರೂಪದಲ್ಲಿ 237 ಕೋಟಿ ರೂ.ಗಳನ್ನು ಗಳಿಸಿದ್ದು, 2021-22ರಲ್ಲಿ ಇದು 135 ಕೋಟಿ ರೂ. ಆಗಿತ್ತು.

ಇದೇ ವೇಳೆ, ಚುನಾವಣೆ ಮತ್ತು ಪ್ರಚಾರದ ಒಟ್ಟಾರೆ ವೆಚ್ಚದ ಪೈಕಿ ಬಿಜೆಪಿ 78.2 ಕೋಟಿ ರೂ.ಗಳನ್ನು ವಿಮಾನ ಮತ್ತು ಹೆಲಿಕಾಪ್ಟರ್‌ಗಳಿಗೆ ವ್ಯಯಿಸಿದೆ. 2021-22ರಲ್ಲಿ ಈ ಮೊತ್ತ 117.4 ಕೋಟಿ ರೂ. ಆಗಿತ್ತು. ಅಭ್ಯರ್ಥಿಗಳಿಗೆ ಹಣಕಾಸು ನೆರವಿನ ರೂಪದಲ್ಲಿ ಪಕ್ಷವು 76.5 ಕೋಟಿ ರೂ.ಗಳನ್ನು ಪಾವತಿಸಿದೆ ಎಂದೂ ವರದಿ ತಿಳಿಸಿದೆ.

ಚುನಾವಣಾ ಬಾಂಡ್‌ ಮೂಲಕ ಯಾವ ಪಕ್ಷಕ್ಕೆ ಎಷ್ಟು ದೇಣಿಗೆ?
ಬಿಜೆಪಿ – 1,300 ಕೋಟಿ ರೂ.
ಕಾಂಗ್ರೆಸ್‌ – 171 ಕೋಟಿ ರೂ.
ಸಮಾಜವಾದಿ ಪಕ್ಷ – 3.2 ಕೋಟಿ ರೂ.
ಟಿಡಿಪಿ – 34 ಕೋಟಿ ರೂ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

Andhra Pradesh: ಚಿಕ್ಕಮ್ಮನ ಮೇಲೆರಗಿದ ಮಗನನ್ನೇ ಕೊಚ್ಚಿ ಕೊಂದ ತಾಯಿ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.