Aditya Narayan:‌ ಅಭಿಮಾನಿಯ ಮೊಬೈಲ್‌ ಎಸೆದು,ಮೈಕ್‌ನಿಂದ ತಲೆಗೆ ಹೊಡೆದ ಖ್ಯಾತ ಬಿಟೌನ್ ಗಾಯಕ


Team Udayavani, Feb 12, 2024, 12:37 PM IST

11

ಛತ್ತೀಸ್‌ಗಢ: ಸೆಲೆಬ್ರಿಟಿಗಳು ಅಭಿಮಾನಿಗಳೊಂದಿಗೆ ಕೆಲವೊಮ್ಮೆ ತಾಳ್ಮೆ ಕಳೆದುಕೊಳ್ಳುವುದುಂಟು. ಖ್ಯಾತ ಗಾಯಕರೊಬ್ಬರು ಅಭಿಮಾನಿಯೊಂದಿಗೆ ತೋರಿದ ವರ್ತನೆಗೆ ನೆಟ್ಟಿಗರು ಗಾಯಕನನ್ನು ಕ್ಲಾಸ್‌ ತೆಗೆದುಕೊಂಡಿದ್ದಾರೆ.

ಬಾಲಿವುಡ್‌ ನ ಖ್ಯಾತ ಗಾಯಕ ಆದಿತ್ಯ ನಾರಾಯಣ್‌ ಅವರು ಅಭಿಮಾನಿಯೊಬ್ಬನ ಮೊಬೈಲ್‌ ಬಿಸಾಕಿ, ಮೈಕ್‌ ನಿಂದ ಹೊಡೆದಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಛತ್ತೀಸ್‌ಗಢದ ಭಿಲಾಯ್‌ ನಲ್ಲಿರುವ ಕಾಲೇಜುವೊಂದರಲ್ಲಿ ಆದಿತ್ಯ ನಾರಾಯಣ್‌ ಅವರ ಸಂಗೀತ ಸಂಜೆ ಕಾರ್ಯಕ್ರಮವಿತ್ತು.  ಆದಿತ್ಯ ಅವರು ಶಾರುಖ್‌ ಖಾನ್‌ ಅಭಿನಯದ ʼಡಾನ್‌ʼ ಸಿನಿಮಾದ ʼ ಆಜ್ ಕಿ ರಾತ್ʼ ಹಾಡನ್ನು ಹಾಡುತ್ತಿದ್ದರು.

ಇದನ್ನೂ ಓದಿ: Mangaluru; ಧರ್ಮಕ್ಕೆ ಅವಹೇಳನ ಮಾಡಿದ ಶಿಕ್ಷಕಿಯ ಅಮಾನತಿಗೆ ಶಾಸಕರು, ಹಿಂದೂ ಮುಖಂಡರ ಪಟ್ಟು

ಅವರ ಹಾಡನ್ನು ಕೇಳಲು ಸಾವಿರಾರು ಮಂದಿ ಸೇರಿದ್ದರು. ಫೋಟೋ ವಿಡಿಯೋಗಳನ್ನು ತೆಗೆಯುತ್ತಿದ್ದರು. ಈ ವೇಳೆ ಆದಿತ್ಯ ಅವರು ಮಧ್ಯದಲ್ಲಿ ಹಾಡನ್ನು ನಿಲ್ಲಿಸಿ, ವ್ಯಕ್ತಿಯೊಬ್ಬನ ಮೊಬೈಲ್‌ ಕಸಿದು, ತಲೆ ಮೇಲೆ ಮೈಕ್‌ ನಿಂದ ಹೊಡೆದು, ಮೊಬೈಲ್‌ ದೂರಕ್ಕೆ ಎಸೆದು ಹಾಡನ್ನು ಮುಂದುವರೆಸಿದ್ದಾರೆ.

ನೆಟ್ಟಿಗರು ಗಾಯಕನ ವರ್ತನೆಗೆ ಗರಂ ಆಗಿದ್ದಾರೆ. ಭಾರತದ ಸಾರ್ವಕಾಲಿಕ ಶ್ರೇಷ್ಠ ಗಾಯಕನ ಅಭಿಮಾನಿಯಾಗಲು ಈತ ಅರ್ಹನಾಗಿದ್ದಾನೆ” ಎಂದು ಬಳಕೆದಾರರೊಬ್ಬರು ವ್ಯಂಗ್ಯವಾಗಿ ಕಮೆಂಟ್‌ ಮಾಡಿದ್ದಾರೆ.

ಬಾಲಿವುಡ್‌ನ ಹಿರಿಯ ಗಾಯಕ ಉದಿತ್ ನಾರಾಯಣ್ ಅವರ ಪುತ್ರರಾಗಿರುವ ಆದಿತ್ಯ ಅವರು ʼದಿಲ್ ಬೇಚಾರʼ , ʼರಾಮ್ ಲೀಲಾʼ ಮುಂತಾದ ಜನಪ್ರಿಯ ಚಿತ್ರಗಳಿಗೆ ಹಾಡಿದ್ದಾರೆ. ಅವರು ʼಪರ್ದೇಸ್ʼ, ʼರಂಗೀಲಾʼ ʼಜಬ್ ಪ್ಯಾರ್ ಕಿಸೀ ಹೋತಾ ಹೈʼ ಮುಂತಾದ ಚಿತ್ರಗಳಲ್ಲಿ ಬಾಲ ಕಲಾವಿದರಾಗಿ ಕಾಣಿಸಿಕೊಂಡಿದ್ದರು.

ಗಾಯಕ ಮಾತ್ರವಲ್ಲದೆ ಅವರು, ಇಂಡಿಯನ್ ಐಡಲ್, ಝೀ ಕಾಮಿಡಿ ಶೋ, ರೈಸಿಂಗ್ ಸ್ಟಾರ್ 3, ಸಾ ರೆ ಗಾ ಮಾ ಪಾ, ಎಕ್ಸ್ ಫ್ಯಾಕ್ಟರ್ ಇಂಡಿಯಾ ಮುಂತಾದ ಕಾರ್ಯಕ್ರಮಗಳನ್ನು ನಿರೂಪಣೆ ಮಾಡಿದ್ದಾರೆ.

 

ಟಾಪ್ ನ್ಯೂಸ್

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

Mirzapur The Film : ಸಿನಿಮಾವಾಗಿ ಬರಲಿದೆ ಸೂಪರ್‌ ಹಿಟ್‌ ʼಮಿರ್ಜಾಪುರ್‌ʼ ಸರಣಿ

15

Movie: 45 ಕೋಟಿ ಬಜೆಟ್‌, 60 ಸಾವಿರ ಗಳಿಕೆ; ಇದು ಭಾರತದ ಬಿಗೆಸ್ಟ್ ಫ್ಲಾಪ್ ಸಿನಿಮಾ

ಮದುವೆ,ಪಾರ್ಟಿಗಳ ಡ್ಯಾನ್ಸ್ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

B’town: ಮದುವೆ, ಪಾರ್ಟಿಗಳ ಪರ್ಫಾರ್ಮೆನ್ಸ್‌ಗೆ ಬಿಟೌನ್ ಸ್ಟಾರ್ಸ್‌ ಪಡೆಯುವ ಸಂಭಾವನೆ ಎಷ್ಟು?

Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

Actor Sushant Singh Case: ನಟಿ ರಿಯಾ ಚಕ್ರವರ್ತಿ ವಿರುದ್ಧ ಸಿಬಿಐ ಸಲ್ಲಿಸಿದ್ದ ಅರ್ಜಿ ವಜಾ

1-prr

Piracy;ಕಳೆದ ವರ್ಷ 22,400 ಕೋಟಿ ರೂ. ನಷ್ಟ!

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Kaup LaxmiJanardhana Temple: Manohar Shetty elected as Management Committee Chairman

Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.