Kenya: ವಿಶ್ವದಾಖಲೆಯ ಮ್ಯಾರಥಾನ್ ಓಟಗಾರ ಕೆಲ್ವಿನ್ ಕಿಪ್ಟಮ್ ಅಪಘಾತದಲ್ಲಿ ಸಾವು

24ರ ಹರೆಯದಲ್ಲಿ ಇಹದ ಓಟ ಮುಗಿಸಿದ ಕಿಪ್ಟಮ್

Team Udayavani, Feb 12, 2024, 2:48 PM IST

Marathon world record holder Kelvin Kiptum passed away

ನೈರೋಬಿ: ಭಾನುವಾರ ನೈರೋಬಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಕೀನ್ಯಾದ ವಿಶ್ವ ದಾಖಲೆಯ ಮ್ಯಾರಥಾನ್ ರನ್ನರ್ ಕೆಲ್ವಿನ್ ಕಿಪ್ಟಮ್ ಮತ್ತು ಅವರ ಕೋಚ್ ಸಾವನ್ನಪ್ಪಿದ್ದಾರೆ. ವಿಶ್ವದಾಖಲೆ ಮುರಿದು ಐದು ತಿಂಗಳು ಕಳೆಯುವಷ್ಟರಲ್ಲಿ ಕೆಲ್ವಿನ್ ಕಿಪ್ಟಮ್ ಇಹಲೋಕ ತ್ಯಜಿಸಿದ್ದಾರೆ.

ಕೇವಲ 24 ವರ್ಷ ವಯಸ್ಸಿನಲ್ಲಿ, ಕೆಲ್ವಿನ್ ಕಿಪ್ಟಮ್ ಅವರು ಈಗಾಗಲೇ ಕ್ರೀಡೆಯಲ್ಲಿ ಅಳಿಸಲಾಗದ ಛಾಪು ಮೂಡಿಸಿದ್ದರು. ಅಕ್ಟೋಬರ್ 8, 2023 ರಂದು ಚಿಕಾಗೊ ಮ್ಯಾರಥಾನ್‌ ನಲ್ಲಿ 2:00:35 ರ ಸಮಯದೊಂದಿಗೆ ಮ್ಯಾರಥಾನ್ ವಿಶ್ವ ದಾಖಲೆಯನ್ನು ಛಿದ್ರಗೊಳಿಸಿ ಹೊಸ ದಾಖಲೆ ಬರೆದಿದ್ದರು. ಅವರ ಅಕಾಲಿಕ ಮರಣದ ಒಂದು ವಾರದ ಮೊದಲು ಈ ಅದ್ಭುತ ಸಾಧನೆಯನ್ನು ವಿಶ್ವ ಅಥ್ಲೆಟಿಕ್ಸ್ ಅನುಮೋದಿಸಿತ್ತು.

ಕೆಲ್ವಿನ್ ಕಿಪ್ಟಮ್ ಅವರ ರಸ್ತೆ ಅಪಘಾತವು ಎಲ್ಡೋರೆಟ್‌ ನ ರಿಫ್ಟ್ ವ್ಯಾಲಿ ಪಟ್ಟಣದ ಬಳಿ ತಡರಾತ್ರಿ ಸಂಭವಿಸಿದೆ. ಈ ಪ್ರದೇಶವು ವಿಶ್ವದ ಕೆಲವು ಅತ್ಯುತ್ತಮ ದೂರದ ಓಟಗಾರರನ್ನು ಪರಿಚಯಿಸಿದ ಕಾರಣದಿಂದ ಹೆಸರುವಾಸಿಯಾಗಿದೆ.

ಅವರು ಟೊಯೊಟಾ ಪ್ರೀಮಿಯೊವನ್ನು ಚಲಾಯಿಸುತ್ತಿದ್ದಾಗ ವಾಹನದ ನಿಯಂತ್ರಣವನ್ನು ಕಳೆದುಕೊಂಡು ರಸ್ತೆಯಿಂದ ಆಚೆಗೆ ತಿರುಗಿ ಮರಕ್ಕೆ ಡಿಕ್ಕಿ ಹೊಡೆದಿದೆ. ಪರಿಣಾಮ ಕಿಪ್ಟಮ್ ಜತೆಗೆ ಅವರ ರುವಾಂಡನ್ ತರಬೇತುದಾರ ಗೆರ್ವೈಸ್ ಹಕಿಝಿಮಾನ ಕೂಡಾ ಮೃತಪಟ್ಟಿದ್ದಾರೆ. ಶರೋನ್ ಕೊಸ್ಗೆ ಎಂಬ ಮಹಿಳಾ ಪ್ರಯಾಣಿಕರು ಅಪಘಾತದಲ್ಲಿ ಬದುಕುಳಿದರು ಆದರೆ ಗಂಭೀರವಾದ ಗಾಯಗಳಿಗೆ ಒಳಗಾಗಿದ್ದಾರೆ.

ಟಾಪ್ ನ್ಯೂಸ್

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

3-aranthodu

Aranthodu: ಅರಮನೆಗಯ ಶಿಥಿಲಗೊಂಡ ತೂಗು ಸೇತುವೆಯಿಂದ ಕೆಳಗೆ ಬಿದ್ದು ಮೂವರಿಗೆ ಗಾಯ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Manipur: ಸಿಎಂ ಬಿರೇನ್ ಸಿಂಗ್ ಪದಚ್ಯುತಿಗೆ ಆಗ್ರಹಿಸಿ ಬಿಜೆಪಿ ಶಾಸಕರಿಂದ ಪ್ರಧಾನಿಗೆ ಪತ್ರ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.