Kaatera, Guntur kaaram: ಓಟಿಟಿಯಲ್ಲಿ ಸ್ಟಾರ್ ಹವಾ; ಹಲವು ಸಿನಿಮಾಗಳು ಬಿಡುಗಡೆ


Team Udayavani, Feb 12, 2024, 4:00 PM IST

OTT

ಓಟಿಟಿಯಲ್ಲಿ ಸಿನಿಮಾ ನೋಡಿ ಖುಷಿಪಡುವವರಿಗೆ ಈ ವಾರ ಹಬ್ಬ. ಅದಕ್ಕೆ ಕಾರಣ ಸಾಲು ಸಾಲು ಸಿನಿಮಾಗಳು. ಹೌದು, ಬೇರೆ ಬೇರೆ ಓಟಿಟಿ ವೇದಿಕೆಗಳಲ್ಲಿ ಸ್ಟಾರ್‌ಗಳ ಸಿನಿಮಾಗಳು ರಿಲೀಸ್‌ ಆಗುವ ಮೂಲಕ ಸಿನಿಪ್ರೇಮಿಗಳ ಮೊಗದಲ್ಲಿ ನಗು ಮೂಡಿದೆ. ಮುಖ್ಯವಾಗಿ ದರ್ಶನ್‌, ಧನುಶ್‌, ಮಹೇಶ್‌ ಬಾಬು ಹಾಗೂ ಶಿವಕಾರ್ತಿಕೇಯನ್‌ ನಟನೆಯ ಸಿನಿಮಾಗಳು ಓಟಿಟಿಯಲ್ಲಿ ತೆರೆಕಂಡಿವೆ.

ದರ್ಶನ್‌ ನಟನೆಯ “ಕಾಟೇರ’ ಚಿತ್ರ ಚಿತ್ರಮಂದಿರದಲ್ಲಿ ದೊಡ್ಡ ಹಿಟ್‌ ಆಗಿ, ಚಿತ್ರರಂಗಕ್ಕೆ ಹೊಸ ಚೈತನ್ಯ ತುಂಬಿತ್ತು. ಈಗ ಈ ಚಿತ್ರ ಜೀ 5ನಲ್ಲಿ ತೆರೆಕಂಡಿದ್ದು, ಅಲ್ಲೂ ದೊಡ್ಡ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ಇನ್ನು, ಮಹೇಶ್‌ ಬಾಬು ನಟನೆಯ “ಗುಂಟೂರು ಖಾರಂ’ ಕೂಡಾ ಓಟಿಟಿಗೆ ಬಂದಿದ್ದು, ನೆಟ್‌ ಫ್ಲಿಕ್ಸ್‌ನಲ್ಲಿ ಪ್ರಸಾರವಾಗುತ್ತಿದೆ. ಇದಲ್ಲದೇ ಧನುಶ್‌ ನಟನೆಯ “ಕ್ಯಾಪ್ಟನ್‌ ಮಿಲ್ಲರ್‌’ ಕೂಡಾ ಓಟಿಟಿಗೆ ಲಗ್ಗೆ ಇಟ್ಟಿದ್ದು, ಅಮೆಜಾನ್‌ ಪ್ರೈಮ್‌ನಲ್ಲಿ ತೆರೆಕಂಡಿದೆ.

ಇದಲ್ಲದೇ ತಮಿಳು ನಟ ಶಿವಕಾರ್ತಿಕೇಯನ್‌ ನಟನೆಯ “ಆಯಲಾನ್‌’ ಸಿನಿಮಾ ಕೂಡಾ ತೆರೆಕಂಡಿದೆ. ಇದರ ಜೊತೆಗೆ ಹಲವು ಮಲಯಾಳಂ ಸಿನಿಮಾಗಳು, ವೆಬ್‌ ಸೀರಿಸ್‌ಗಳು ತೆರೆಕಂಡಿವೆ.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Nanna Devru; ದೇವ್ರ ನಂಬಿ ಬಂದ ಮಯೂರಿ

Nanna Devru; ದೇವ್ರ ನಂಬಿ ಬಂದ ಮಯೂರಿ

ಬಿಗ್‌ ಬಾಸ್‌ ಮನೆಗೆ ವಿವಾದಿತ ಜ್ಯೋತಿಷಿ ವೇಣುಸ್ವಾಮಿ? ಈತ ಹೇಳಿದೆಲ್ಲವೂ ಆಗಿದೆ ಆದರೆ..

ಬಿಗ್‌ ಬಾಸ್‌ ಮನೆಗೆ ವಿವಾದಿತ ಜ್ಯೋತಿಷಿ ವೇಣುಸ್ವಾಮಿ? ಈತ ಹೇಳಿದೆಲ್ಲವೂ ಆಗಿದೆ ಆದರೆ..

Queen’s Premier League: ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ ಜೆರ್ಸಿ ಬಿಡುಗಡೆ

Queen’s Premier League: ಕ್ವೀನ್ಸ್‌ ಪ್ರೀಮಿಯರ್‌ ಲೀಗ್‌ ಜೆರ್ಸಿ ಬಿಡುಗಡೆ

1

Renukaswamy: ಕಿರುತೆರೆಯ ಕ್ರೈಮ್‌ ಶೋನಲ್ಲಿ ಪ್ರಸಾರವಾಗಲಿದೆ ರೇಣುಕಾಸ್ವಾಮಿ ಪ್ರಕರಣದ ಕಥೆ?

4

ಇಬ್ಬರು ಪತ್ನಿಯರೊಂದಿಗೆ ಬಿಗ್‌ ಬಾಸ್‌ ಮನೆಗೆ ಬಂದ ಯೂಟ್ಯೂಬರ್:‌ ಯಾರು ಈ ಅರ್ಮಾನ್ ಮಲಿಕ್?

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.