![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Feb 12, 2024, 6:16 PM IST
ಹುಬ್ಬಳ್ಳಿ: ಮಹಾದಾಯಿ, ಕಳಸಾ ಬಂಡೂರಿ ಯೋಜನೆ ಕಾಮಗಾರಿ ಶೀಘ್ರ ಆರಂಭಿಸುವಂತೆ ಆಗ್ರಹಿಸಿ ಕೇಂದ್ರ ಅರಣ್ಯ ಸಚಿವರನ್ನು ವಾರದೊಳಗೆ ಭೇಟಿ ಮಾಡಲಾಗುವುದು ಎಂದು ಕರ್ನಾಟಕ ರೈತ ಸೇನಾದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲಪ್ರಭಾ ಡ್ಯಾಮ್ ಕಟ್ಟಿದ್ದೆ ರೈತರ ಕೃಷಿಗಾಗಿ. ಕಾರಣ ಕಳಸಾ ಬಂಡೂರಿ ಯೋಜನೆ ನೀರು ಮಲಪ್ರಭಾ ನದಿಗೆ ಸೇರುವವರೆಗೂ ಹು-ಧಾ. ಮಹಾನಗರ ಪಾಲಿಕೆಯವರು ಜನರಿಂದ ಸಂಗ್ರಹಿಸುತ್ತಿರುವ ನೀರಿನ ಕರವನ್ನು ನದಿ ಪಾತ್ರದ ರೈತರ ಹಿತಾಭಿವೃದ್ಧಿಗೆ ಕೊಡಬೇಕು ಎಂದು ಆಗ್ರಹಿಸಿದರು.
ನರಗುಂದದಲ್ಲಿ ಹುತಾತ್ಮರಾದ ರೈತರ ಸ್ಮರಣಾರ್ಥ ರೈತ ಭವನ ನಿರ್ಮಿಸಲು ಎರಡು ಎಕರೆ ಭೂಮಿ ಕೊಡಬೇಕು ಎಂದರು.
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.