ಮಹಾದಾಯಿ, ಕಳಸಾ ಬಂಡೂರಿ; ಕೇಂದ್ರ ಅರಣ್ಯ ಸಚಿವರ ಭೇಟಿ:ವೀರೇಶ ಸೊಬರದಮಠ ಸ್ವಾಮೀಜಿ
Team Udayavani, Feb 12, 2024, 6:16 PM IST
ಹುಬ್ಬಳ್ಳಿ: ಮಹಾದಾಯಿ, ಕಳಸಾ ಬಂಡೂರಿ ಯೋಜನೆ ಕಾಮಗಾರಿ ಶೀಘ್ರ ಆರಂಭಿಸುವಂತೆ ಆಗ್ರಹಿಸಿ ಕೇಂದ್ರ ಅರಣ್ಯ ಸಚಿವರನ್ನು ವಾರದೊಳಗೆ ಭೇಟಿ ಮಾಡಲಾಗುವುದು ಎಂದು ಕರ್ನಾಟಕ ರೈತ ಸೇನಾದ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ ತಿಳಿಸಿದರು.
ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲಪ್ರಭಾ ಡ್ಯಾಮ್ ಕಟ್ಟಿದ್ದೆ ರೈತರ ಕೃಷಿಗಾಗಿ. ಕಾರಣ ಕಳಸಾ ಬಂಡೂರಿ ಯೋಜನೆ ನೀರು ಮಲಪ್ರಭಾ ನದಿಗೆ ಸೇರುವವರೆಗೂ ಹು-ಧಾ. ಮಹಾನಗರ ಪಾಲಿಕೆಯವರು ಜನರಿಂದ ಸಂಗ್ರಹಿಸುತ್ತಿರುವ ನೀರಿನ ಕರವನ್ನು ನದಿ ಪಾತ್ರದ ರೈತರ ಹಿತಾಭಿವೃದ್ಧಿಗೆ ಕೊಡಬೇಕು ಎಂದು ಆಗ್ರಹಿಸಿದರು.
ನರಗುಂದದಲ್ಲಿ ಹುತಾತ್ಮರಾದ ರೈತರ ಸ್ಮರಣಾರ್ಥ ರೈತ ಭವನ ನಿರ್ಮಿಸಲು ಎರಡು ಎಕರೆ ಭೂಮಿ ಕೊಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ
Result: ಇಂದು ಯುಜಿನೀಟ್ ಪರಿಷ್ಕೃತ ತಾತ್ಕಾಲಿಕ ಫಲಿತಾಂಶ ಪ್ರಕಟ
MUST WATCH
ಹೊಸ ಸೇರ್ಪಡೆ
Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ
Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ
Canada Vs India: ನಿಜ್ಜರ್ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ
Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.